ವೀಡಿಯೊ…| ‘ಪೂರ್ವಯೋಜಿತ ದಾಳಿ’ಯಲ್ಲಿ ಹೋಟೆಲ್ ಹೊರಗೆ ಗುಂಡು ಹಾರಿಸಿ ಯುನೈಟೆಡ್ ಹೆಲ್ತ್‌ಕೇರ್ ಕಂಪನಿಯ ಸಿಇಒ ಹತ್ಯೆ…

ನವದೆಹಲಿ : ಅಮೆರಿಕ ಮೂಲದ ಯುನೈಟೆಡ್ ಹೆಲ್ತ್‌ಕೇರ್‌ನ ಸಿಇಒ ಬ್ರಿಯಾನ್ ಥಾಂಪ್ಸನ್ ಅವರನ್ನು ಬುಧವಾರ ನ್ಯೂಯಾರ್ಕ್ ಹೋಟೆಲ್‌ನ ಹೊರಗೆ ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ಬ್ರಿಯಾನ್‌ ಥಾಂಪ್ಸನ್ (50) ಅವರು, ನ್ಯೂಯಾರ್ಕ್ ಹಿಲ್ಟನ್ ಮಿಡ್‌ಟೌನ್ ಕಡೆಗೆ ನಡೆದುಕೊಂಡು ಹೋಗುತ್ತಿದ್ದಾಗ ಅವರ ಮೇಲೆ ಹಿಂದಿನಿಂದ ಗುಂಡಿನ ದಾಳಿ ನಡೆಸಿರುವುದು ಸಿಸಿಟಿವಿಯಲ್ಲಿ ಕಂಡುಬಂದಿದೆ. ಬ್ರಿಯಾನ್‌ ಥಾಂಪ್ಸನ್ ಹೂಡಿಕೆದಾರರ ಸಮ್ಮೇಳನದಲ್ಲಿ ಪ್ರಮುಖ … Continued

ಒಂದು ತಿಂಗಳಲ್ಲಿ 5 ಕೊಲೆ ; ರೈಲು ಪ್ರಯಾಣಿಕರೇ ಟಾರ್ಗೆಟ್‌ : ಊರಿಂದ ಊರಿಗೆ ಅಲೆಯುತ್ತಿದ್ದ ಈತನನ್ನು ಪೊಲೀಸರು ಬಂಧಿಸಿದ್ದೇ ರೋಚಕ…!

ಅಹಮದಾಬಾದ್‌ : ಒಂದು ತಿಂಗಳ ಅಂತರದಲ್ಲಿ ಐವರ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿದ ವ್ಯಕ್ತಿಯನ್ನು ಪೊಲೀಸರು ಗುಜರಾತಿನಲ್ಲಿ ಬಂಧಿಸಿದ್ದಾರೆ. ರೈಲು ಪ್ರಯಾಣಿಕರನ್ನೇ ಟಾರ್ಗೆಟ್‌ ಮಾಡಿ ಅವರನ್ನು ಕೊಲೆ ಮಾಡಿ ಪರಾರಿಯಾಗಿ ಊರಿಂದ ಊರಿಗೆ ಸಂಚರಿಸುತ್ತಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದೇ ರೋಚಕ. ಬಂಧಿತನನ್ನು ಹರಿಯಾಣದ ರೋಟಕ್‌ ನಿವಾಸಿ ರಾಹುಲ್‌ ಕರವೀರ ಜಾಟ್‌ ಎಂದು ಗುರುತಿಸಲಾಗಿದೆ. ಗುಜರಾತ್‌ನಲ್ಲಿ … Continued

ಇನ್‌ಸ್ಟಾಗ್ರಾಂ ಪ್ರಿಯತಮನ ಜೊತೆ ಮದುವೆಗೆ ಅಡ್ಡಿ: ಮಗುವನ್ನೇ ಕತ್ತು ಹಿಸುಕಿ ಸಾಯಿಸಿದ ತಾಯಿ…!

ನವದೆಹಲಿ: ಇನ್‌ಸ್ಟಾಗ್ರಾಂನಲ್ಲಿ ಪರಿಚಯವಾದ ವ್ಯಕ್ತಿಯನ್ನು ಮದುವೆಯಾಗಲು ಮಹಿಳೆಯೊಬ್ಬಳು ತನ್ನ ಐದು ವರ್ಷದ ಮಗಳನ್ನು ಕತ್ತು ಹಿಸುಕಿ ಕೊಂದ ಘಟನೆ ದೆಹಲಿಯಲ್ಲಿ ನಡೆದಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ. ಶುಕ್ರವಾರ ಆಸ್ಪತ್ರೆಗೆ ಮಗುವನ್ನು ಕರೆತರುವಷ್ಟರಲ್ಲಿಯೇ ಅದು ಮೃತಪಟ್ಟಿರುವ ಬಗ್ಗೆ ದೀಪಚಂದ್ ಬಂಧು ಆಸ್ಪತ್ರೆಯಿಂದ ಪೊಲೀಸರಿಗೆ ಮಾಹಿತಿ ಲಭಿಸಿದ ನಂತರ ಈ ಪ್ರಕಣ ಬೆಳಕಿಗೆ ಬಂದಿದೆ. ಮಗುವಿನ ಕುತ್ತಿಗೆ … Continued

ತಮಾಷೆಗೆ ಕೆನ್ನೆಗೆ ಹೊಡೆದದ್ದು 3 ವರ್ಷದ ಪುಟ್ಟ ಬಾಲಕಿಯ ಪ್ರಾಣವನ್ನೇ ತೆಗೆಯಿತು ; ನಂತರ ಆತ ಮಾಡಿದ್ದೇನು..?

ಮುಂಬೈ : ಮಹಾರಾಷ್ಟ್ರದ ಥಾಣೆ ಜಿಲ್ಲೆಯಲ್ಲಿ 38 ವರ್ಷದ ವ್ಯಕ್ತಿಯೊಬ್ಬ ತನ್ನ 3 ವರ್ಷದ ಪುಟ್ಟ ಸೊಸೆಗೆ ಕೊನ್ನೆಗೆ ಹೊಡೆದ ನಂತರ ಆಕೆ ಸಾವಿಗೀಡಾಗಿದ್ದು, ನಂತರ ಆಕೆಯ ದೇಹವನ್ನು ಸುಡಲು ಯತ್ನಿಸಿದ್ದಾನೆ ಎಂದು ಅಧಿಕಾರಿಯೊಬ್ಬರು ಶುಕ್ರವಾರ ತಿಳಿಸಿದ್ದಾರೆ. ಥಾಣೆ ಜಿಲ್ಲೆಯ ಉಲ್ಹಾಸ ನಗರ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, ನವೆಂಬರ್ 18 ರಂದು ಮಗು ನಾಪತ್ತೆಯಾದ … Continued

ಬೆಳಗಾವಿ ಎಸ್‍ಡಿಎ ಸಾವು ಆತ್ಮಹತ್ಯೆಯಲ್ಲ, ಕೊಲೆ.. : ಎಸಿಪಿ ಕಚೇರಿಗೆ ಅನಾಮಧೇಯ ಪತ್ರ

ಬೆಳಗಾವಿ : ಬೆಳಗಾವಿ ತಹಶೀಲ್ದಾರ್ ಕಚೇರಿ ಎಸ್ ಡಿಎ ರುದ್ರಣ್ಣ ಯಡವಣ್ಣವರದ್ದು ಆತ್ಮಹತ್ಯೆಯಲ್ಲ, ಕೊಲೆ ಎಂದು ಬರೆದ ಅನಾಮಧೇಯ ಪತ್ರವೊಂದು ಖಡೇ ಬಜಾರ್ ಎಸಿಪಿ ಅವರಿಗೆ ಬಂದಿದೆ. ಇದು ಸಂಚಲನಕ್ಕೆ ಕಾರಣವಾಗಿದೆ. ಬಿಳಿ ಹಾಳೆಯ ಮೇಲೆ ಟೈಪ್ ಮಾಡಿ ಪ್ರಿಂಟ್ ತೆಗೆದು ಲಕೋಟೆಯಲ್ಲಿ ಹಾಕಿ ಬೆಳಗಾವಿಯ ಖಡೇ ಬಜಾರ್ ಪೊಲೀಸ್ ಠಾಣೆಗೆ ಈ ಪತ್ರವನ್ನು ಪೋಸ್ಟ್ … Continued

ಭಯಾನಕ ಕೃತ್ಯ..| ಕ್ಷುದ್ರ ವಿದ್ಯೆ ಸಾಧನೆಗಾಗಿ ಒಂದೂವರೆ ವರ್ಷದ ಮಗಳನ್ನೇ ಬಲಿಕೊಟ್ಟು ದೇಹದ ಅಂಗಾಂಗ ತಿಂದ ತಾಯಿ…!

ಪಲಮು: ಮೂಢನಂಬಿಕೆಯ ಹುಚ್ಚಾಟಕ್ಕೆ ಇತ್ತೀಚೆಗೆ ಜಾರ್ಖಂಡ್‍ನ ಪಲಮು ಜಿಲ್ಲೆಯಲ್ಲಿ ನಡೆದ ಘಟನೆಯೊಂದು ಉತ್ತಮ ನಿದರ್ಶನವಾಗಿದೆ. ಮಹಿಳೆಯೊಬ್ಬಳು ತನ್ನ ಒಂದೂವರೆ ವರ್ಷದ ಮಗಳನ್ನು ಬಲಿಕೊಟ್ಟು, ಆಕೆಯ ದೇಹವನ್ನು ತುಂಡು ತುಂಡಾಗಿ ಕತ್ತರಿಸಿ ನಂತರ ಅವಳ ಯಕೃತ್ತನ್ನು ತಾನೇ ತಿಂದ ಘಟನೆ ಹುಸೈನಾಬಾದ್ ಠಾಣೆ ಪ್ರದೇಶದ ಖರದ್ ಗ್ರಾಮದಲ್ಲಿ ನಡೆದ ಬಗ್ಗೆ ವರದಿಯಾಗಿದೆ. ಪುಟ್ಟ ಕಂದಮ್ಮನನ್ನು ಹತ್ಯೆ (Murder … Continued

ಪೆರೋಲ್‌ ಮೇಲೆ ಜೈಲಿನಿಂದ ಹೊರಬಂದಿದ್ದ ಶಿಕ್ಷೆಗೆ ಗುರಿಯಾಗಿದ್ದ ವ್ಯಕ್ತಿಯನ್ನು ಗುಂಡಿಕ್ಕಿ ಕೊಂದ ಇಬ್ಬರು ವ್ಯಕ್ತಿಗಳು : ದೃಶ್ಯ ಸಿಸಿಟಿವಿಯಲ್ಲಿ ಸೆರೆ

ಗ್ವಾಲಿಯರ್ (ಮಧ್ಯಪ್ರದೇಶ): ಮಧ್ಯಪ್ರದೇಶದ ಗ್ವಾಲಿಯರ್ ಜಿಲ್ಲೆಯಲ್ಲಿ ಕೆನಡಾ ಮೂಲದ ಗ್ಯಾಂಗ್‌ಸ್ಟರ್‌ ಅರ್ಷದೀಪ್ ಸಿಂಗ್ ದಲ್ಲಾನ ಇಬ್ಬರು ಸಹಾಯಕರು 45 ವರ್ಷದ ವ್ಯಕ್ತಿಯನ್ನು ಗುಂಡಿಕ್ಕಿ ಕೊಂದಿದ್ದಾರೆ. ಕಳೆದ ತಿಂಗಳು ಪಂಜಾಬಿನ ಫರೀದ್‌ಕೋಟ್‌ನಲ್ಲಿ ಸಿಖ್ ಕಾರ್ಯಕರ್ತ ಗುರುಪ್ರೀತ್ ಸಿಂಗ್ ಹರಿ ನೌ ಹತ್ಯೆ ಪ್ರಕರಣದಲ್ಲಿ ಭಾಗಿಯಾಗಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಗ್ವಾಲಿಯರ್ ಗುಂಡಿನ ದಾಳಿಯಲ್ಲಿ ಮೃತಪಟ್ಟವನನ್ನು ಜಸ್ವಂತ್ ಸಿಂಗ್ … Continued

ಮಹಿಳೆ, ಮೂವರು ಮಕ್ಕಳ ಗುಂಡಿಕ್ಕಿ ಕೊಲೆ, ಗಂಟೆಗಳ ನಂತರ ಗಂಡನ ಶವ ಪತ್ತೆ…!

ವಾರಾಣಸಿ : 45 ವರ್ಷದ ಮಹಿಳೆ ಮತ್ತು ಆಕೆಯ 25, 17 ಮತ್ತು 15 ವರ್ಷದ ಮೂವರು ಮಕ್ಕಳ ಶವಗಳು ಸೋಮವಾರ ಬೆಳಿಗ್ಗೆ ಉತ್ತರ ಪ್ರದೇಶದ ವಾರಣಾಸಿಯಲ್ಲಿರುವ ಅವರ ಮನೆಯಲ್ಲಿ ಪತ್ತೆಯಾಗಿವೆ. ಪತಿ ನಾಪತ್ತೆಯಾಗಿದ್ದು, ಹತ್ಯೆಯಲ್ಲಿ ಆತನ ಪಾತ್ರವಿರಬಹುದೆಂದು ಪೊಲೀಸರು ಶಂಕಿಸಿದ ಗಂಟೆಗಳ ನಂತರ, ಪತಿಯ ಶವವನ್ನು ನಿರ್ಮಾಣ ಸ್ಥಳದಿಂದ ವಶಪಡಿಸಿಕೊಳ್ಳಲಾಯಿತು. ಗುಂಡಿನ ಗಾಯವಾಗಿದ್ದು, ಅವರು … Continued

8 ಕೋಟಿ ರೂ. ಕೊಡಲು ನಿರಾಕರಿಸಿದ್ದಕ್ಕೆ ಪತಿಯನ್ನು ಕೊಂದ ಮಹಿಳೆ… ದೇಹ ಸುಡಲು 800 ಕಿ.ಮೀ. ಪ್ರಯಾಣ…ಕರ್ನಾಟಕದಲ್ಲಿ ಮೂವರ ಬಂಧನ

ಬೆಂಗಳೂರು : ಕೊಡಗು ಜಿಲ್ಲೆಯ ಎಸ್ಟೇಟ್‌ ಒಂದರಲ್ಲಿ ಸುಟ್ಟ ಸ್ಥಿತಿಯಲ್ಲಿ ಶವ ಪತ್ತೆಯಾದ ತೆಲಂಗಾಣ ಉದ್ಯಮಿಯ ಹತ್ಯೆ ಪ್ರಕಣವನ್ನು ಕರ್ನಾಟಕ ಪೊಲೀಸರು ಭೇದಿಸಿದ್ದಾರೆ. ಆತನ ಎರಡನೇ ಪತ್ನಿ ಹಾಗೂ ಇತರ ಇಬ್ಬರನ್ನು ಪೊಲೀಸರು ಬಂಧಿಸಿದ್ದು, 8 ಕೋಟಿ ರೂಪಾಯಿ ಮೌಲ್ಯದ ಆಸ್ತಿಯನ್ನು ಕಬಳಿಸಲು ಮಹಿಳೆ ಆತನನ್ನು ಕೊಂದಿದ್ದಾಳೆ ಎಂದು ತನಿಖೆಯಿಂದ ತಿಳಿದುಬಂದಿದೆ. ಮೃತ ಉದ್ಯಮಿಯನ್ನು ರಮೇಶ … Continued

ಕಾರ್ಕಳ | ಪ್ರಿಯಕರನ ಜೊತೆ ಸೇರಿ ಪತಿಯನ್ನೇ ಕೊಲೆ ಮಾಡಿದ ಪತ್ನಿ…!

ಉಡುಪಿ:   ಕಾರ್ಕಳ ತಾಲೂಕು ಅಜೆಕಾರಿನ ಮರ್ಣೆಯಲ್ಲಿ ಪತ್ನಿ ಪ್ರಿಯಕರನ ಜೊತೆ ಸೇರಿ ಪತಿಯನ್ನೇ ಕೊಲೆ ಮಾಡಿರುವ ಘಟನೆ ನಡೆದಿದೆ ಎಂದು ವರದಿಯಾಗಿದೆ. ಪತ್ನಿ ಪ್ರತಿಮಾ ತನ್ನ 44 ವರ್ಷದ ಪತಿ ಬಾಲಕೃಷ್ಣ ಅವರಿಗೆ ಊಟದಲ್ಲಿ ವಿಷ ಬೆರೆಸಿ ನಂತರ ಬೆಡ್ ಶೀಟ್ ನಿಂದ ಉಸಿರುಗಟ್ಡಿಸಿ ಕೊಲೆ ಮಾಡಿದ್ದಾಳೆ ಎಂದು ಹೇಳಲಾಗಿದೆ. ಈ ಸಂಬಂಧ ಪ್ರತಿಮಾ ಮತ್ತು … Continued