ವೈದ್ಯೆಯ ಅತ್ಯಾಚಾರ-ಕೊಲೆ ಪ್ರಕರಣ : 4 ಮದುವೆಯಾಗಿದ್ದ ಆರೋಪಿ, ಬ್ಲೂ ಟೂತ್ ನೀಡಿತು ಮಹತ್ವದ ಸುಳಿವು

ಕೋಲ್ಕತ್ತ : ಕೋಲ್ಕತ್ತಾದಲ್ಲಿ ಟ್ರೇನಿ ವೈದ್ಯೆಯ ಮೇಲೆ ಅತ್ಯಾಚಾರ ಹಾಗೂ ಭೀಕರವಾಗಿ ಹತ್ಯೆಗೈದ ಆರೋಪದ ಮೇಲೆ ಬಂಧಿತನಾಗಿರುವ ಪ್ರಮುಖ ಆರೋಪಿ ಸಂಜಯ ರಾಯ್ ನಾಲ್ಕು ಬಾರಿ ವಿವಾಹವಾಗಿದ್ದ ಎಂಬ ಅಂಶ ಬೆಳಕಿಗೆ ಬಂದಿದೆ. ಆತನ ಅಕ್ಕಪಕ್ಕದವರ ಪ್ರಕಾರ, ಆತನ ಮೊದಲಿನ ಮೂವರು ಪತ್ನಿಯರು ಆತನ ದುರ್ವರ್ತನೆ ಸಹಿಸಲಾಗದೆ ಬಿಟ್ಟು ಹೋಗಿದ್ದರು ಎಂದು ಹೇಳಿದ್ದಾರೆ. ಆತನ ನಾಲ್ಕನೇ … Continued

ಆಘಾತಕಾರಿ..| ಪ್ರೀತಿಸುತ್ತಿದ್ದ ಹುಡುಗಿ ಜೊತೆ ಮದುವೆಗೆ ವಿರೋಧ ; ತಂದೆ-ತಾಯಿ, ಸಹೋದರನನ್ನೇ ಬರ್ಬರವಾಗಿ ಕೊಲೆ ಮಾಡಿದ 15 ವರ್ಷದ ಬಾಲಕ…!

ಗಾಜಿಪುರ: ಎರಡು ವರ್ಷಗಳಿಂದ ಪ್ರೀತಿಸುತ್ತಿದ್ದ ಹುಡುಗಿ ಮದುವೆಗೆ ವಿರೋಧಿಸಿದ ತಂದೆ-ತಾಯಿ ಮತ್ತು ಸಹೋದರನನ್ನು ಕೊಲೆ ಮಾಡಿದ ಆರೋಪದ ಮೇಲೆ ಗಾಜಿಪುರದ 15 ವರ್ಷದ ಬಾಲಕನನ್ನು ಪೊಲೀಸರು ಬಂಧಿಸಿದ್ದಾರೆ. ಜುಲೈ 7-8 ರ ರಾತ್ರಿ ನಂದಗಂಜ್ ಪೊಲೀಸ್ ಠಾಣಾ ವ್ಯಾಪ್ತಿಯ ಕುಸುಮ್ಹಿಕಲಾ ಗ್ರಾಮದಲ್ಲಿ ನಡೆದ ಕೊಲೆಗಳಿಗೆ ಬಳಸಿದ ಹರಿತವಾದ ಆಯುಧವನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಬಾಲಾಪರಾಧಿಯನ್ನು … Continued

ಹಾಸನ ಎಸ್ಪಿ ಕಚೇರಿ ಆವರಣದಲ್ಲೇ ಭೀಕರ ಕೊಲೆ : ಎಸ್ಪಿಗೆ ದೂರು ನೀಡಲು ಬಂದ ಪತ್ನಿಯನ್ನು ಇರಿದು ಕೊಂದ ಕಾನ್‌ಸ್ಟೆಬಲ್‌…!

ಹಾಸನ: ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ತನ್ನ ವಿರುದ್ಧ ಎಸ್ಪಿಗೆ ದೂರು ನೀಡಲು ಬಂದ ಪತ್ನಿಯನ್ನೇ ಪೊಲೀಸ್ ಕಾನ್‌ಸ್ಟೆಬಲ್‌ ಓರ್ವ ಚಾಕುವಿನಿಂದ ಇರಿದು ಕೊಲೆ ಮಾಡಿದ ಘಟನೆ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಕಚೇರಿ ಆವರಣದಲ್ಲೇ ನಡೆದಿದೆ ಎಂದು ವರದಿಯಾಗಿದೆ. ಹಾಸನದ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಕಚೇರಿ ಆವರಣದಲ್ಲಿ ಸೋಮವಾರ ಮಧ್ಯಾಹ್ನ ಈ ಘಟನೆ ನಡೆದಿದ್ದು, ಹಾಸನ ನಗರ … Continued

ಹಾಸನದಲ್ಲಿ ಹಾಡಹಗಲೇ ಗುಂಡಿನ ಸದ್ದು; ಇಬ್ಬರು ಸಾವು, ಒಬ್ಬನ ಹತ್ಯೆಗೈದು ಮತ್ತೊಬ್ಬ ಆತ್ಮಹತ್ಯೆ ಮಾಡಿಕೊಂಡ ಶಂಕೆ

ಹಾಸನ : ಹಾಸನದಲ್ಲಿ (Hassan) ಹಾಡಹಗಲೇ ಗುಂಡಿನ (Shooting) ದಾಳಿ ನಡೆದಿದ್ದು ಗುಂಡೇಟಿಗೆ ಇಬ್ಬರು ಸಾವಿಗೀಡಾಗಿದ್ದಾರೆ ಎಂದು ವರದಿಯಾಗಿದೆ. ಹಾಸನದ ಹೊಯ್ಸಳ‌ ನಗರ ಬಡಾವಣೆಯಲ್ಲಿ ಗುರುವಾರ ಗುಂಡಿನ ದಾಳಿ ನಡೆದಿದ್ದು, ವ್ಯಕ್ತಿಯೊಬ್ಬನ ಹತ್ಯೆ ಮಾಡಿ ಮತ್ತೊಬ್ಬ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಹಾಸನದ ಹೊಯ್ಸಳ‌ ನಗರ ಬಡಾವಣೆಯಲ್ಲಿ ಗುರುವಾರ ಗುಂಡಿನ ಸದ್ದು ಕೇಳಿಬಂದ … Continued

ಕೊಲೆ ಪ್ರಕರಣದಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಬಂಧನ

ಬೆಂಗಳೂರು : ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಸ್ಯಾಂಡಲ್ ವುಡ್ ಸ್ಟಾರ್ ನಟ ದರ್ಶನ್ ಸೇರಿ 10 ಮಂದಿಯನ್ನು ಬಂಧಿಸಲಾಗಿದೆ ಎಂದು ವರದಿಯಾಗಿದೆ. ಇಂದು, ಮಂಗಳವಾರ ಬೆಳಗ್ಗೆ ಮೈಸೂರಿನ ತೋಟದ ಮನೆಯಲ್ಲಿ ದರ್ಶನ್‌ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಕಾಮಾಕ್ಷಿಪಾಳ್ಯದಲ್ಲಿ ನಡೆದ ಚಿತ್ರದುರ್ಗ ಮೂಲದ ರೇಣುಕಾ ಸ್ವಾಮಿ ಎನ್ನುವವರ ಕೊಲೆ ಪ್ರಕರಣದಲ್ಲಿ ಆರೋಪಿಯನ್ನಾಗಿಸಿ ನಟ ದರ್ಶನ್‌ … Continued

ಮುಂಬೈ ಸರಣಿ ಸ್ಫೋಟ ಪ್ರಕರಣದ ಅಪರಾಧಿ ಮೇಲೆ ಕೊಲ್ಲಾಪುರ ಜೈಲಿನಲ್ಲಿ ಮಾರಣಾಂತಿಕ ಹಲ್ಲೆ ನಡೆಸಿ ಹತ್ಯೆ

ಮುಂಬೈ: 1993ರ ಮುಂಬೈ ಸರಣಿ ಬಾಂಬ್ ಸ್ಫೋಟ ಪ್ರಕರಣದ ಅಪರಾಧಿ ಕೊಲ್ಲಾಪುರದ ಕಲಾಂಬಾ ಸೆಂಟ್ರಲ್ ಜೈಲಿನಲ್ಲಿ ಭಾನುವಾರ ಐವರು ಕೈದಿಗಳು ಮಾರಣಾಂತಿಕವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಪ್ರಾಥಮಿಕ ಮಾಹಿತಿಯಂತೆ, ಜೈಲಿನ ಸ್ನಾನಗೃಹದಲ್ಲಿ ಸ್ನಾನ ಮಾಡುವಾಗ ಇತರ ಕೈದಿಗಳೊಂದಿಗೆ ವಾದ ವಿವಾದ ವಿಕೋಪಕ್ಕೆ ಹೋಗಿ 59 ವರ್ಷದ ಮುನ್ನಾ ಅಲಿಯಾಸ್ ಮೊಹಮ್ಮದ್ … Continued

ಮನೆಯ 8 ಮಂದಿಯನ್ನು ಕೊಡಲಿಯಿಂದ ಕೊಚ್ಚಿ ಕೊಂದ ವ್ಯಕ್ತಿ : ನಂತರ ತಾನೂ ಆತ್ಮಹತ್ಯೆ…

ಛಿಂದವಾರಾ :  ವ್ಯಕ್ತಿಯೊಬ್ಬ ತನ್ನ ಕುಟುಂಬದ ಎಂಟು ಮಂದಿಯನ್ನು ಕೊಡಲಿಯಿಂದ ಕೊಚ್ಚಿ ಕೊಲೆ ಮಾಡಿ ನಂತರ ತಾನೂ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಧ್ಯಪ್ರದೇಶದ ಛಿಂದವಾರಾ ಜಿಲ್ಲೆಯಲ್ಲಿ ನಡೆದಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ. ಚಿಂದ್ವಾರಾ ಜಿಲ್ಲಾ ಕೇಂದ್ರದಿಂದ 145 ಕಿಮೀ ದೂರದಲ್ಲಿರುವ ಬೋಡಾಲ್ ಕಚ್ಚರ್ ಎಂಬ ಬುಡಕಟ್ಟು ಗ್ರಾಮದಲ್ಲಿ ಮಂಗಳವಾರ ತಡರಾತ್ರಿ ಈ ಹತ್ಯೆ ನಡೆದಿದೆ. … Continued

ಕೋಲ್ಕತ್ತಾ | ಬಾಂಗ್ಲಾದೇಶ ಸಂಸದನ ಹತ್ಯೆಗೆ ಸ್ನೇಹಿತನಿಂದಲೇ 5 ಕೋಟಿ ರೂ. ಸುಪಾರಿ ; ಚರ್ಮ ಸುಲಿದು, ದೇಹ ಕತ್ತರಿಸಿ ವಿವಿಧೆಡೆ ಎಸೆದರು : ಮೂಲಗಳು

ಬಾಂಗ್ಲಾದೇಶದ ಸಂಸದ ಅನ್ವರುಲ್ ಅಜೀಂ ಅನಾರ್ ಅವರ ನಿಗೂಢ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಪೊಲೀಸರ ಅಪರಾಧ ತನಿಖಾ ಇಲಾಖೆ (ಸಿಐಡಿ) ಒಬ್ಬ ಶಂಕಿತನನ್ನು ಬಂಧಿಸಿದೆ. ಬಾಂಗ್ಲಾದೇಶದ ಸಂಸದ ಅನ್ವರುಲ್ ಅಜೀಂ ಅನಾರ್ ಅವರು ಬುಧವಾರ ಕೋಲ್ಕತ್ತಾ ಬಳಿಯ ನ್ಯೂ ಟೌನ್‌ನಲ್ಲಿ ಬಾಡಿಗೆ ವಸತಿಗೃಹದಲ್ಲಿ ಕೊನೆಯದಾಗಿ ಕಾಣಿಸಿಕೊಂಡಿದ್ದರು. ಗೌಪ್ಯ ಮೂಲಗಳ ಪ್ರಕಾರ, ಬಂಧಿತ ಶಂಕಿತನನ್ನು … Continued

ಕನ್ನಡ ಸಿನಿಮಾ ನಟಿ, ಕಾಂಗ್ರೆಸ್ ನಾಯಕಿಯ ಭೀಕರ ಹತ್ಯೆ ; ಪತಿಯೇ ಕೊಲೆ ಆರೋಪಿ

ಮೈಸೂರು: ಕೌಟುಂಬಿಕ ಕಲಹದಿಂದ ಸ್ಯಾಂಡಲ್‌ ವುಡ್‌ ಸಿನಿಮಾ ನಟಿ, ಕಾಂಗ್ರೆಸ್‌ ನಾಯಕಿಯನ್ನು ಭೀಕರವಾಗಿ ಹತ್ಯೆಗೈದ ಘಟನೆ ಮೈಸೂರು ಜಿಲ್ಲೆಯ ಬನ್ನೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ ಎಂದು ವರದಿಯಾಗಿದೆ. ಆಕೆಯ ಪತಿಯೇ ಅವರನ್ನು ಕೊಲೆ ಮಾಡಿದ್ದಾರೆ ಎಂದು ಆರೋಪಿಸಲಾಗಿದ್ದು, ಆತ ಪರಾರಿಯಾಗಿದ್ದಾನೆ. ಕೊಲೆಯಾದ ನಟಿಯನ್ನು ವಿದ್ಯಾ ನಂದೀಶ ಎಂದು ಗುರುತಿಸಲಾಗಿದೆ. ಸೋಮವಾರ ತಡರಾತ್ರಿ ವಿದ್ಯಾ ಬನ್ನೂರಿನ … Continued

ಹುಬ್ಬಳ್ಳಿ : ಅಂಜಲಿ ಹತ್ಯೆ ಆರೋಪಿ ಬಂಧನ ; ಈತನ ಬಂಧನವಾಗಿದ್ದೇ ರೋಚಕ

ಹುಬ್ಬಳ್ಳಿ : ರಾಜ್ಯದಲ್ಲಿ ಸಂಚಲನ ಸೃಷ್ಟಿಸಿರುವ ಹುಬ್ಬಳ್ಳಿಯ ಅಂಜಲಿ ಅಂಬಿಗೇರ (20) ಎಂಬ ಯುವತಿ ಹತ್ಯೆ ಆರೋಪಿಯನ್ನು ಗುರುವಾರ ತಡರಾತ್ರಿ ಪೊಲೀಸರು ದಾವಣಗೆರೆ ಬಳಿ ಬಂಧಿಸಿದ್ದಾರೆ ಎಂದು ವರದಿಯಾಗಿದೆ. ಕೊಲೆ ಆರೋಪಿ ಆಟೋ ಚಾಲಕ ಗಿರೀಶ (ವಿಶ್ವ) ಸಾವಂತ (21) ಎಂಬಾತನನ್ನು ದಾವಣಗೆರೆ ಬಳಿ ರೈಲ್ವೇ ಪೊಲೀಸರ ಸಹಾಯದಿಂದ ಬಂಧಿಸಲಾಗಿದೆ. ರೈಲಿನಿಂದ ಜಿಗಿದು ಗಾಯಗೊಂಡಿದ್ದ ಆರೋಪಿಯನ್ನು … Continued