ಹುಬ್ಬಳ್ಳಿ: ಅಂಜಲಿ ಹತ್ಯೆ ಪ್ರಕರಣದಲ್ಲಿ ಪೊಲೀಸ್ ಇನ್ಸ್‌ಪೆಕ್ಟರ್‌, ಮುಖ್ಯ ಪೇದೆ ಅಮಾನತು

ಹುಬ್ಬಳ್ಳಿ: ಇಲ್ಲಿನ ವೀರಾಪುರ ಓಣಿಯ ಅಂಜಲಿ ಯುವತಿಯ ಹತ್ಯೆ ಪ್ರಕರಣದಲ್ಲಿ ಪೊಲೀಸರಿಗೆ ತಲೆದಂಡವಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ನಗರದ ಬೆಂಡಿಗೇರಿ ಠಾಣೆ ಪೊಲೀಸ್ ಇನ್ಸ್‌ಪೆಕ್ಟರ್‌ ಚಂದ್ರಶೇಖರ ಚಿಕ್ಕೋಡಿ ಹಾಗೂ ಠಾಣೆಯ ಮುಖ್ಯಪೇದೆ ರೇಖಾ ಅವರನ್ನ ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತರಾದ ರೇಣುಕಾ ಸುಕುಮಾರ ಅವರು ಅಮಾನತುಗೊಳಿಸಿದ್ದಾರೆ. ಮೃತ ಯುವತಿ ಅಂಜಲಿ ಹತ್ಯೆಗೂ ಮುನ್ನ ಆರೋಪಿ ವಿಶ್ವ ಎಂಬಾತನಿಂದ ಜೀವ … Continued

ಪ್ರೀತಿಸಲು ನಿರಾಕರಣೆ ; ಹುಬ್ಬಳ್ಳಿಯಲ್ಲಿ ನೇಹಾ ಹಿರೇಮಠ ಮಾದರಿಯಲ್ಲೇ ಮತ್ತೊಂದು ಯುವತಿಯ ಭೀಕರ ಹತ್ಯೆ

ಹುಬ್ಬಳ್ಳಿ : ನೇಹಾ ಹಿರೇಮಠ ಕೊಲೆಯ ಕಹಿ ನೆನಪಿನಿಂದ ಹೊರಬರುವ ಮೊದಲೇ ಹುಬ್ಬಳ್ಳಿ(Hubballi)ಯಲ್ಲಿ ಅಂತಹದ್ದೇ ಮತ್ತೊಂದು ಘಟನೆ ಬಧುವಾರ (ಮೇ 15) ಬೆಳ್ಳಂಬೆಳಿಗ್ಗೆ ನಡೆದಿದೆ ಎಂದು ವರದಿಯಾಗಿದೆ. ತನ್ನ ಪ್ರೀತಿ ನಿರಾಕರಿದ ಕಾರಣಕ್ಕೆ ಪಾಗಲ್ ಪ್ರೇಮಿಯೊಬ್ಬ ಯುವತಿಯ ಬೆಳಂಬೆಳಿಗ್ಗೆ ಯುವತಿಯ ಮನೆಗೆ ನುಗ್ಗಿ ಮನಬಂದಂತೆ ಚಾಕುವಿನಿಂದ ಇರಿದು ಹತ್ಯೆ ಮಾಡಿದ ಘಟನೆ ನಗರದ ವೀರಾಪುರ ಓಣಿ … Continued

ತಾಯಿ, ಹೆಂಡತಿ, ಮೂವರು ಮಕ್ಕಳನ್ನು ಕೊಂದು ನಂತರ ತಾನೂ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ…

ಲಕ್ನೋ :   ಕೊಲೆ-ಆತ್ಮಹತ್ಯೆಯ ಆಘಾತಕಾರಿ ಪ್ರಕರಣದಲ್ಲಿ, ವ್ಯಕ್ತಿಯೊಬ್ಬ ತನ್ನ ಪತ್ನಿ, ತಾಯಿ ಮತ್ತು ಮೂವರು ಮಕ್ಕಳನ್ನು ಕೊಂದ ನಂತರ ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶನಿವಾರ ಉತ್ತರ ಪ್ರದೇಶದ ಸೀತಾಪುರದಲ್ಲಿ ನಡೆದಿದೆ ಎಂದು ವರದಿಯಾಗಿದೆ. ಲಕ್ನೋದಿಂದ ಸುಮಾರು 90 ಕಿಲೋಮೀಟರ್ ದೂರದಲ್ಲಿರುವ ಸೀತಾಪುರ ಸಮೀಪದ ರಾಮಪುರ ಮಥುರಾದ ಪಲ್ಹಾಪುರ ಗ್ರಾಮದಲ್ಲಿ ಈ ಘಟನೆ ನಡೆದಿದೆ. 42 … Continued

ಶಿವಮೊಗ್ಗ : ಹಾಡಹಗಲೇ ನಡುರಸ್ತೆಯಲ್ಲಿ ಇಬ್ಬರ ಬರ್ಬರ ಹತ್ಯೆ

ಶಿವಮೊಗ್ಗ: ಶಿವಮೊಗ್ಗದ ಲಷ್ಕರ್ ಮೊಹಲ್ಲಾದಲ್ಲಿ ಬುಧವಾರ ಹಾಡಹಗಲೇ ಜೋಡಿ ಕೊಲೆ ನಡೆದಿದೆ., ಇಬ್ಬರು ಯುವಕರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ, ತಲೆ ಮೇಲೆ ಕಲ್ಲು ಎತ್ತಿಹಾಕಿ ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಮತ್ತೊಬ್ಬ ಗಾಯಗೊಂಡಿದ್ದಾನೆ. ಹಳೆಯ ವೈಷಮ್ಯದ ಹಿನ್ನೆಲೆಯಲ್ಲಿ ಹತ್ಯೆ ಮಾಡಲಾಗಿದೆ ಎಂದು ಹೇಳಲಾಗುತ್ತಿದೆ. ರೌಡಿಗಳ ನಡುವೆ ನಡೆದ ಗಲಾಟೆಯಿಂದಾಗ ಮರ್ಡರ್ ಆಗಿರಬಹುದು ಎಂದು ಶಂಕಿಸಲಾಗಿದೆ. ಲಷ್ಕರ್ ಮೊಹಲ್ಲಾದ ಜನತಾ … Continued

ನೇಹಾ ಹಿರೇಮಠ ಕೊಲೆ ಪ್ರಕರಣ: ಆರೋಪಿ ಫಯಾಜ್‌ ಆರು ದಿನ ಸಿಐಡಿ ಕಸ್ಟಡಿಗೆ

ಹುಬ್ಬಳ್ಳಿ : ಕಾಲೇಜು ವಿದ್ಯಾರ್ಥಿನಿ ನೇಹಾ ಹಿರೇಮಠ ಕೊಲೆ ಪ್ರಕರಣದ ಆರೋಪಿ ಫಯಾಜ್‌ ನನ್ನು ಹುಬ್ಬಳ್ಳಿಯ ನ್ಯಾಯಾಲಯವು ಬುಧವಾರ ಆರು ದಿನಗಳ ಕಾಲ ಸಿಐಡಿ ಕಸ್ಟಡಿಗೆ ನೀಡಿದೆ. ಆರೋಪಿ ಫಯಾಜ್‌ನನ್ನು ತಮ್ಮ ವಶಕ್ಕೆ ನೀಡುವಂತೆ ಕೋರಿ ಸಿಐಡಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಒಂದನೇ ಹೆಚ್ಚುವರಿ ಸಿವಿಲ್‌ ನ್ಯಾಯಾಧೀಶರಾದ ನಾಗೇಶ ನಾಯ್ಕ ನಡೆಸಿದರು. ನಂತರ ತನಿಖಾ ತಂಡದ … Continued

ಗದಗ: ನಾಲ್ವರು ಅಮಾಯಕರ ಕೊಲೆ ಪ್ರಕರಣ ಭೇದಿಸಿದ ಪೊಲೀಸರು, ತಂದೆ-ತಾಯಿ ಕೊಲೆಗೆ ಮಗನೇ ಸುಪಾರಿ ಕೊಟ್ಟಿದ್ದ…! 8 ಮಂದಿ ಬಂಧನ

ಗದಗ: ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿದ್ದ ಗದಗ ಜಿಲ್ಲೆಯ ಬೆಟಗೇರಿಯಲ್ಲಿ ನಾಲ್ವರು ಅಮಾಯಕರ ಕೊಲೆ ಪ್ರಕರಣದ ರಹಸ್ಯವನ್ನು ಪೊಲೀಸರು ಭೇದಿಸಿದ್ದಾರೆ. ತಂದೆ-ತಾಯಿ ಕೊಲೆಗೆ ಸುಪಾರಿ ಕೊಟ್ಟಿದ್ದ ಹಿರಿಯ ಮಗ ಸೇರಿದಂತೆ ಒಟ್ಟು 8 ಜನ ಆರೋಪಿಗಳನ್ನು ಬಂಧಿಸಿದ್ದಾರೆ. ಗದಗ ಎಸ್​​ಪಿ ಬಿ.ಎಸ್. ನೇಮಗೌಡ ನೇತೃತ್ವದ ತಂಡ ಆರೋಪಿಗಳನ್ನು ಬಂಧಿಸಿದೆ. ಘಟನೆ ನಡೆದ 48 ಗಂಟೆಗಳ ಒಳಗಾಗಿಯೇ … Continued

ಗದಗ: ನಗರಸಭೆ ಉಪಾಧ್ಯಕ್ಷೆ ಪುತ್ರ ಸೇರಿ ನಾಲ್ವರ ಭೀಕರ ಹತ್ಯೆ

ಗದಗ : ಗದಗ ಬೆಟಗೇರಿ ನಗರಸಭೆ ಉಪಾಧ್ಯಕ್ಷೆ ಸುನಂದಾ ಬಾಕಳೆ ಅವರ ಪುತ್ರ ಸೇರಿದಂತೆ ನಾಲ್ವರನ್ನು ಮಲಗಿದ್ದಾಗಲೇ ಕೊಚ್ಚಿ ಕೊಲೆ ಮಾಡಿರುವ ಘಟನೆ ನಗರದಲ್ಲಿ ಗುರುವಾರ ಮಧ್ಯರಾತ್ರಿ ನಡೆದಿದೆ ಎಂದು ವರದಿಯಾಗಿದೆ. ನಗರದ ಚನ್ನಮ್ಮ ವೃತ್ತದ ಸಮೀಪ ಇರುವ ದಾಸರ ಓಣಿಯಲ್ಲಿ ಈ ಭೀಕರ ಘಟನೆ ನಡೆದಿದ್ದು, ನಗರಸಭೆ  ಉಪಾಧ್ಯಕ್ಷೆ ಸುನಂದಾ ಬಾಕಳೆ ಅವರ ಪುತ್ರ … Continued

ಹುಬ್ಬಳ್ಳಿ : ಕಾಲೇಜ್‌ ಕ್ಯಾಂಪಸ್‌ ನಲ್ಲೇ ಚಾಕುವಿನಿಂದ ಇರಿದು ಕಾರ್ಪೊರೇಟರ್ ಪುತ್ರಿಯ ಹತ್ಯೆ ; ಯುವಕನ ಬಂಧನ

ಹುಬ್ಬಳ್ಳಿ: ಕಾಲೇಜ್‌ ಕ್ಯಾಂಪಸ್‌ ಒಳಗೆ ವಿದ್ಯಾರ್ಥಿನಿಯನ್ನು ಯುವಕನೊಬ್ಬ ಮನಬಂದಂತೆ ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ನಗರದ ಬಿವಿಬಿ ಕಾಲೇಜಿನಲ್ಲಿ ನಡೆದಿದೆ ಎಂದು ವರದಿಯಾಗಿದೆ. ಮೃತ ಎಂಸಿಎ ವಿದ್ಯಾರ್ಥಿನಿಯನ್ನು ನೇಹಾ ಹಿರೇಮಠ ಎಂದು ಗುರುತಿಸಲಾಗಿದ್ದು, ಈಕೆ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಕಾಂಗ್ರೆಸ್​ ಸದಸ್ಯ ನಿರಂಜನ ಹಿರೇಮಠ ಅವರ ಪುತ್ರಿ ಎಂದು ಹೇಳಲಾಗಿದೆ. ಈ ದುಷ್ಕೃತ್ಯ ಎಸೆಗಿರುವ … Continued

ಮನೆಯಲ್ಲಿ ಮಗಳು-ಆಕೆಯ ಪ್ರಿಯಕರನನ್ನು ಒಟ್ಟಿಗೆ ನೋಡಿದ ನಂತರ ಮಗಳನ್ನೇ ಕೊಂದ ತಾಯಿ…!

ಹೈದರಾಬಾದ್‌ : ಆಘಾತಕಾರಿ ಘಟನೆಯೊಂದರಲ್ಲಿ, ಮಹಿಳೆಯೊಬ್ಬರು ತನ್ನ 19 ವರ್ಷದ ಮಗಳನ್ನು ಆಕೆಯ ಪ್ರಿಯಕರನೊಂದಿಗೆ ತಮ್ಮ ಮನೆಯಲ್ಲಿ ಒಟ್ಟಾಗಿ ಇರುವುದನ್ನು ಕಂಡ ನಂತರ ಮಗಳನ್ನೇ ಹತ್ಯೆಗೈದ ಾರೋಪಿತ ಘಟನೆ ಹೈದರಾಬಾದ್‌ ನಲ್ಲಿ ನಡೆದಿದೆ ಎಂದು ವರದಿಯಾಗಿದೆ. ಆರೋಪಿಯನ್ನು ಜಂಗಮ್ಮ ಎಂದು ಗುರುತಿಸಲಾಗಿದ್ದು, ಬುಧವಾರ ಮಧ್ಯಾಹ್ನ ಕೆಲಸ ಮುಗಿಸಿ ಊಟಕ್ಕೆ ಮನೆಗೆ ಬಂದಿದ್ದಾಗ ಮಗಳು ಭಾರ್ಗವಿ ತನ್ನ … Continued

ಹರ್ಯಾಣ ಐಎನ್‌ಎಲ್‌ಡಿ ಮುಖ್ಯಸ್ಥನ ಗುಂಡಿಕ್ಕಿ ಹತ್ಯೆ : ನಫೆ ಸಿಂಗ್ ಕಾರಿನ ಮೇಲೆ ಬಂದೂಕುಧಾರಿಗಳಿಂದ ದಾಳಿ

ಚಂಡೀಗಢ : ಭಾರತೀಯ ರಾಷ್ಟ್ರೀಯ ಲೋಕದಳ(INLD)ದ ಹರ್ಯಾಣ ಘಟಕದ ಅಧ್ಯಕ್ಷ ಹಾಗೂ ಮಾಜಿ ಶಾಸಕ ನಫೆ ಸಿಂಗ್ ರಾಠಿ ಅವರನ್ನು ಜಜ್ಜರ್ ಜಿಲ್ಲೆಯಲ್ಲಿ ಭಾನುವಾರ ಸಂಜೆ ಅಪರಿಚಿತ ಬಂದೂಕುಧಾರಿಗಳು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ. ಅವರೊಂದಿಗೆ ಪ್ರಯಾಣಿಸುತ್ತಿದ್ದ ಪಕ್ಷದ ಮತ್ತೊಬ್ಬ ನಾಯಕ ಕೂಡ ಮೃತಪಟ್ಟಿದ್ದು, ಇನ್ನಿಬ್ಬರು ತೀವ್ರವಾಗಿ ಗಾಯಗೊಂಡಿದ್ದಾರೆ. ಕಾರಿನಲ್ಲಿ ಬಂದ ವ್ಯಕ್ತಿಗಳು ಗುಂಡಿನ ದಾಳಿ ನಡೆಸಿದಾಗ … Continued