ಫೇಸ್‌ಬುಕ್ ಲೈವ್‌ನಲ್ಲಿ ಶಿವಸೇನಾ ನಾಯಕನ ಹತ್ಯೆ ಮಾಡಲು ಖತರ್ನಾಕ್‌ ಸಂಚು ರೂಪಿಸಿದ್ದ ನೊರೊನ್ಹಾ ಕಾರ್ಯಗತಗೊಳಿಸಿದ್ದು ಹೇಗೆ..?

ಮುಂಬೈ : ಫೇಸ್‌ಬುಕ್ ಲೈವ್‌ನಲ್ಲಿ ಶಿವಸೇನೆಯ (ಯುಬಿಟಿ) ಯುವ ನಾಯಕನನ್ನು ಗುಂಡಿಕ್ಕಿ ಕೊಂದ ಮಾರಿಸ್ ನೊರೊನ್ಹಾ, ತನ್ನ ‘ಸೇಡು ತೀರಿಸಿಕೊಳ್ಳಲು’ ಕೆಲವು ಸಮಯದಿಂದ ಯೋಜನೆ ರೂಪಿಸಿದ್ದ ಎಂದು ವರದಿಯೊಂದು ತಿಳಿಸಿದೆ. ಶಿವಸೇನಾ (UBT) ನಾಯಕನ ಮಗ ಅಭಿಷೇಕ ಘೋಸಲ್ಕರ್ ಅವರು ನೊರೊನ್ಹಾ ಯೋಜನೆ ಬಗ್ಗೆ ಬಹುಶಃ ಅನುಮಾನಿಸಲಿಲ್ಲ, ಏಕೆಂದರೆ ಅವರು ನೊರೊನ್ಹಾ ಅವರೊಂದಿಗಿನ ಭೇಟಿಯು ತಮ್ಮ … Continued

ಸಾಲದ ವಿಚಾರದಲ್ಲಿ ಮದುವೆಗೆಂದು ಕರೆದೊಯ್ದು ದೆಹಲಿ ಉನ್ನತ ಪೋಲೀಸ್ ಅಧಿಕಾರಿ ಮಗನ ಕೊಲೆ

ನವದೆಹಲಿ : ಮದುವೆ ಸಮಾರಂಭದಲ್ಲಿ ಪಾಲ್ಗೊಳ್ಳಲು ಹರ್ಯಾಣಾಕ್ಕೆ ತೆರಳಿದ್ದ ದೆಹಲಿ ಪೊಲೀಸ್‌ ಸಹಾಯಕ ಆಯುಕ್ತ ಯಶಪಾಲ ಸಿಂಗ್‌ ಅವರ ಪುತ್ರ 24ರ ಹರೆಯದ ಲಕ್ಷ್ಯ ಚೌಹಾಣ ಅವರ ಕೊಲೆಯಾಗಿದೆ. ಆತನ ದೇಹವು ಕಾಲುವೆಯಲ್ಲಿ ಕಂಡುಬಂದಿದೆ. ತೀಸ್ ಹಜಾರಿ ನ್ಯಾಯಾಲಯದ ವಕೀಲರಾದ ಸಾಕ್ಷ್ಯ ಚೌಹಾಣ ಅವರನ್ನು ಅವರ ಇಬ್ಬರು ಸ್ನೇಹಿತರಾದ ವಿಕಾಸ ಭಾರದ್ವಾಜ ಮತ್ತು ಆತನ ಸಹಚರ … Continued

ಅಯೋಧ್ಯೆ ರಾಮ ಮಂದಿರ ಪ್ರಾಣ ಪ್ರತಿಷ್ಠೆ ದಿನ ಕಾರ್ಯಕ್ರಮ ಆಯೋಜನೆಗೆ ದೇಣಿಗೆ ಸ್ವೀಕರಿಸುತ್ತಿದ್ದ ವ್ಯಕ್ತಿಯ ಕೊಲೆ

ಉನ್ನಾವೊ (ಉತ್ತರ ಪ್ರದೇಶ) : ಅಯೋಧ್ಯೆಯಲ್ಲಿ ರಾಮ ಮಂದಿರದ ಪ್ರತಿಷ್ಠಾಪನೆಯ ದಿನವಾದ ಜನವರಿ 22 ರಂದು ಕಾರ್ಯಕ್ರಮವನ್ನು ಆಯೋಜಿಸಲು ಸ್ಥಳೀಯ ದೇವಸ್ಥಾನಕ್ಕೆ ದೇಣಿಗೆ ಸಂಗ್ರಹಿಸುತ್ತಿದ್ದಾಗ 35 ವರ್ಷದ ವ್ಯಕ್ತಿಯೊಬ್ಬರ ಮೇಲೆ ದಾಳಿ ನಡೆಸಿ ಹತ್ಯೆ ಮಾಡಲಾಗಿದೆ ಎಂದು ವರದಿಯಾಗಿದೆ. ದಾಳಿಕೋರರು ಬೇರೆ ಸಮುದಾಯದವರಾದ್ದರಿಂದ ಇದೊಂದು ಕೋಮು ಘಟನೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ, ಆದರೆ ಪೊಲೀಸರು ವಿವಾದ … Continued

‘ಕೋರ್ಟ್ ಆದೇಶವನ್ನು ಸಹಿಸಲು ಸಾಧ್ಯವಿಲ್ಲ’: ಮುದ್ದೆಯಾದ ಟಿಶ್ಯೂ ಪೇಪರ್‌ ನಲ್ಲಿ ಸುಚನಾ ಸೇಠ್ ಬರೆದ “ಬರಹ” ಪತ್ತೆ…!

ತನ್ನ ನಾಲ್ಕು ವರ್ಷದ ಮಗುವನ್ನು ಕೊಂದ ಆರೋಪದಲ್ಲಿ ಬೆಂಗಳೂರಿನ ಸ್ಟಾರ್ಟ್‌ ಅಪ್‌ನ ಸಿಇಒ ಸುಚನಾ ಸೇಠ್ ಅವಳನ್ನು ಬಂಧಿಸಿದ ಕೆಲವು ದಿನಗಳ ನಂತರ, ತನ್ನ ಮಗನ ಕಸ್ಟಡಿಯನ್ನು ತನ್ನ ಗಂಡನಿಗೆ ಕೊಡಲು ಬಯಸುವುದಿಲ್ಲ ಎಂದು ಸೂಚಿಸುವ ಕೈಬರಹದ “ಗುಪ್ತ ಟಿಪ್ಪಣಿ” ಅನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಇಂಡಿಯಾ ಟುಡೇ ವರದಿಯ ಪ್ರಕಾರ, ತನ್ನ ಗಂಡನನ್ನು ಹೋಲುವ ತನ್ನ … Continued

4 ವರ್ಷದ ಮಗನ ಕೊಲೆ ಆರೋಪಿ ಬೆಂಗಳೂರು ಸಿಇಒ ಸಿಕ್ಕಿಬಿದ್ದಿದ್ದು ಹೇಗೆ..? ಈ ಸುಚನಾ ಸೇಠ್ ಯಾರು…? ಕೊಲೆ ಮಾಡಲು ಕಾರಣ ಏನು..?

 ನವದೆಹಲಿ : ಬೆಂಗಳೂರು ಮೂಲದ ಎಐ ಸ್ಟಾರ್ಟ್‌ಅಪ್‌ನ ಸಿಇಒ ಸುಚನಾ ಸೇಠ್ ಅವಳನ್ನು ಗೋವಾದ ಸರ್ವಿಸ್ ಅಪಾರ್ಟ್‌ಮೆಂಟ್‌ನಲ್ಲಿ ತನ್ನ ನಾಲ್ಕು ವರ್ಷದ ಮಗನನ್ನು ಹತ್ಯೆ ಮಾಡಿದ ಆರೋಪದ ಮೇಲೆ ಬಂಧಿಸಲಾಗಿದೆ. ಮಗುವಿನ ದೇಹವನ್ನು ಬ್ಯಾಗ್‌ನಲ್ಲಿ ತುಂಬಿಕೊಂಡು ಗೋವಾದಿಂದ ಕ್ಯಾಬ್‌ನಲ್ಲಿ ಬೆಂಗಳೂರಿಗೆ ಹೋಗಲು ಪ್ರಯತ್ನಿಸುತ್ತಿದ್ದಾಗ ಚಿತ್ರದುರ್ಗದ ಬಳಿ ಆಕೆ ಸಿಕ್ಕಿಬಿದ್ದಿದ್ದಾಳೆ. ಸುಚನಾ ಸೇಠ್ ಶನಿವಾರ ಉತ್ತರ ಗೋವಾದ … Continued

ಡೇಟಿಂಗ್ ಆ್ಯಪ್ ಕೊಲೆ ಪ್ರಕರಣದಲ್ಲಿ ಮೂವರಿಗೆ ಜೀವಾವಧಿ ಶಿಕ್ಷೆ: ಉದ್ಯಮಿ ಎಂದಿದ್ದ ಯುವಕನ ಕೊಲೆ ಮಾಡಿದ್ದ ಯುವತಿ

ರಾಷ್ಟ್ರದ ಗಮನ ಸೆಳೆದ 2018 ರಲ್ಲಿ ನಡೆದ ಟಿಂಡರ್ ಡೇಟಿಂಗ್ ಅಪ್ಲಿಕೇಶನ್‌ನಲ್ಲಿ ಪರಿಚಯವಾದ 28 ವರ್ಷದ ಯುವಕನ ಕೊಲೆ ಪ್ರಕರಣದಲ್ಲಿ ಜೈಪುರ ನ್ಯಾಯಾಲಯವು ಮೂವರಿಗೆ ಶುಕ್ರವಾರ ಜೀವಾವಧಿ ಶಿಕ್ಷೆ ವಿಧಿಸಿದೆ. ಸೆಷನ್ಸ್ ನ್ಯಾಯಾಧೀಶ ಅಜಿತಕುಮಾರ ಹಿಂಗರ್ ಅವರು ತಮ್ಮ ತೀರ್ಪಿನಲ್ಲಿ, ಪ್ರಾಸಿಕ್ಯೂಷನ್ ಸಾಕ್ಷ್ಯವು ಕೊಲೆಗೆ ಮೂವರು ಕಾರಣವೆಂದು ನಿರ್ಣಾಯಕವಾಗಿ ಸಾಬೀತುಪಡಿಸಿದೆ ಎಂದು ಹೇಳಿದರು. 28 ವರ್ಷದ … Continued

ನಾಗರಹಾವನ್ನು ಕೋಣೆಗೆ ಬಿಟ್ಟು ಪತ್ನಿ, 2 ವರ್ಷದ ಮಗಳನ್ನು ಕೊಂದ ವ್ಯಕ್ತಿ…!

ಗಂಜಾಂ : ಒಡಿಶಾದ ಗಂಜಾಂ ಜಿಲ್ಲೆಯಲ್ಲಿ ನಡೆದ ಆಘಾತಕಾರಿ ಘಟನೆಯಲ್ಲಿ, ಹಾವು ಕಡಿತದಿಂದ ಪತ್ನಿ ಮತ್ತು ಅಪ್ರಾಪ್ತ ಮಗಳು ಸಾವಿಗೀಡಾದ ಪ್ರಕರಣಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಪೊಲೀಸರ ಪ್ರಕಾರ, ಆರೋಪಿಯನ್ನು ಕೆ ಗಣೇಶ ಪಾತ್ರ ಎಂದು ಗುರುತಿಸಲಾಗಿದ್ದು, ಈತನಿಗೆ ಹೆಂಡತಿಯೊಂದಿಗೆ ದಾಂಪತ್ಯ ಜಗಳವಿತ್ತು. ನಂತರ ಆತ ಅವಳನ್ನು ಮತ್ತು ಅವರ ಎರಡು ವರ್ಷದ ಮಗಳನ್ನು … Continued

ಕ್ರೂರ ಹತ್ಯೆ….: 17 ವರ್ಷದ ಹುಡುಗನನ್ನು 60ಕ್ಕೂ ಹೆಚ್ಚು ಬಾರಿ ಇರಿದ ಕೊಂದ 16 ವರ್ಷದ ಹುಡುಗ…!

ನವದೆಹಲಿ: ಮಂಗಳವಾರ ರಾತ್ರಿ ದೆಹಲಿಯ ರಸ್ತೆಯಲ್ಲಿ 17 ವರ್ಷದ ಯುವಕನೊಬ್ಬನಿಗೆ ಕಿರಿಯ ಹುಡುಗನೊಬ್ಬ ಹಲವು ಬಾರಿ ಇರಿದು ಸಾಯಿಸಿದ್ದಾನೆ. ಅತ್ಯಂತ ಆಘಾತಕಾರಿ ವೀಡಿಯೊ ದೃಶ್ಯಗಳಲ್ಲಿ ಅಪ್ರಾಪ್ತ ಬಾಲಕ ದೇಹದ ಪಕ್ಕದಲ್ಲಿ ನೃತ್ಯ ಮಾಡುತ್ತಿರುವುದು ಕಂಡುಬಂದಿದೆ. 16 ವರ್ಷದ ಬಾಲಕ 17 ವರ್ಷದ ಹುಡುಗನಿಗೆ ಕನಿಷ್ಠ 60 ಬಾರಿ ಇರಿದಿದ್ದಾನೆ, ಆತನ ಕುತ್ತಿಗೆಯನ್ನು ಕತ್ತರಿಸಲು ಪ್ರಯತ್ನಿಸಿದ್ದಾನೆ, ಆತನ … Continued

ಭೀಕರ ಘಟನೆ: ಅತ್ಯಾಚಾರ ಸಂತ್ರಸ್ತೆಯನ್ನು ಹಾಡಹಗಲೇ ಅಟ್ಟಾಡಿಸಿ ಕೊಚ್ಚಿ ಕೊಂದ ಆರೋಪಿಗಳು

ಕೌಶಂಬಿ: 19 ವರ್ಷದ ಅತ್ಯಾಚಾರ ಸಂತ್ರಸ್ತೆಯನ್ನು ಆರೋಪಿ ಹಾಗೂ ಆತನ ಸಹೋದರ ಸೇರಿಕೊಂಡು ಹಾಡಹಗಲೇ    ಅಟ್ಟಾಡಿಸಿ ಕೊಚ್ಚಿ   ಘಟನೆ ಉತ್ತರ ಪ್ರದೇಶದ ಕೌಶಂಬಿ ಜಿಲ್ಲೆಯ ಧೆರ್ಹಾ ಗ್ರಾಮದಲ್ಲಿ ನಡೆದಿದೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ. ಈ ಭೀಕರ ಹತ್ಯೆಗೂ ಕೆಲವು ದಿನಗಳ ಮುನ್ನವಷ್ಟೇ ಆರೋಪಿಗಳಾದ ಅಶೋಕ ಮತ್ತು ಪವನ್ ನಿಶಾದ್ ಎಂಬವರನ್ನು ಜಾಮೀನಿನ ಮೇಲೆ … Continued

ಗಣಿ-ಭೂ ವಿಜ್ಞಾನ ಇಲಾಖೆ ಮಹಿಳಾ ಅಧಿಕಾರಿ ಕೊಲೆ ಪ್ರಕರಣ : ಮಾಜಿ ಕಾರು ಚಾಲಕ ವಶಕ್ಕೆ

ಬೆಂಗಳೂರು: ಸಾಕಷ್ಟು ಚರ್ಚೆಗೆ ಕಾರಣವಾಗಿರುವ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಹಿರಿಯ ಅಧಿಕಾರಿ ಪ್ರತಿಮಾ ಅವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿಂತೆ ಬೆಂಗಳೂರು ಪೊಲೀಸರು ಓರ್ವ ಶಂಕಿತ ವ್ಯಕ್ತಿಯನ್ನು ವಶಕ್ಕೆ ಪಡೆದಿದ್ದು, ಆತ ಪ್ರತಿಮಾ ಅವರ ಮಾಜಿ ಕಾರು ಚಾಲಕ ಎನ್ನಲಾಗಿದೆ. ಬಂಧಿತ ವ್ಯಕ್ತಿಯನ್ನು ಪ್ರತಿಮಾ ಅವರ ಮಾಜಿ ಕಾರು ಚಾಲಕ ಕಿರಣ ಎಂದು ಹೇಳಲಾಗಿದ್ದು, … Continued