ಹರ್ಷ ಕೊಲೆ ಪ್ರಕರಣದ ತನಿಖೆ ನೋಡಿಕೊಂಡು ಮುಂದಿನ ತೀರ್ಮಾನ: ಸಿಎಂ ಬೊಮ್ಮಾಯಿ

ಬೆಂಗಳೂರು: ಶಿವಮೊಗ್ಗದಲ್ಲಿ ನಡೆದ ಹರ್ಷ ಹತ್ಯೆ ಪ್ರಕರಣದ ತನಿಖೆ ತೀವ್ರವಾಗಿ ನಡೆಯುತ್ತಿದ್ದು, ಅದರ ಆಧಾರದ ಮೇಲೆ ಮುಂದಿನ ತನಿಖೆಯನ್ನು ಯಾವ ಸಂಸ್ಥೆಗೆ ನೀಡಬೇಕೆನ್ನುವುದರ ಬಗ್ಗೆ ನಿರ್ಧಾರ ಕೈಗೊಳ್ಳುತ್ತೇವೆ ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲವಾರು ಜನರನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಲಾಗಿದೆ. ಕರ್ಫ್ಯೂ ಸಹ ಜಾರಿಯಲ್ಲಿದೆ. … Continued

ತದಡಿ-ಕಬ್ಬಿಣದ ರಾಡಿನಿಂದ ಹೊಡೆದು ವ್ಯಕ್ತಿಯ ಕೊಲೆ:ಬೇರೆಯವರ ಮನೆ ಮೇಲೆ ಮಲಗಿದ್ದನ್ನು ಪ್ರಶ್ನಿಸಿದ್ದಕ್ಕೆ ಈ ಕೃತ್ಯ

ಕುಮಟಾ: ಉತ್ತರ ಕನ್ನಡ ಜಿಲ್ಲೆಯ ಗೋಕರ್ಣದ ಸಮೀಪ ತದಡಿ ಬಂದರಿನ ಸಮೀಪ ವ್ಯಕ್ತಿಯೊಬ್ಬನ್ನು ರಾಡಿನಿಂದ ಹೊಡೆದು ಕೊಲೆ ಮಾಡಿದ ಘಟನೆ ಶುಕ್ರವಾರ ಬೆಳಿಗ್ಗೆ ನಡೆದ ಬಗ್ಗೆ ವರದಿಯಾಗಿದೆ. ಶುಕ್ರವಾರ ಬೆಳ್ಳಂಬೆಳಿಗ್ಗೆ ಮನೆಯೊಂದರ ಟೆರೇಸ್ ಮೇಲೆ ವ್ಯಕ್ತಿಯೊಬ್ಬನಿಗೆ ಬಲವಾದ ಕಬ್ಬಿಣದ ರಾಡಿನಿಂದ ಹೊಡೆದ ಪರಿಣಾಮ ವ್ಯಕ್ತಿ ಸಾವಿಗೀಡಾಗಿದ್ದಾನೆ. ಕೊಲೆಯಾದ ವ್ಯಕ್ತಿಯನ್ನು ತದಡಿಯ ವಿವೇಕಾನಂದ ಪುತ್ತು ಶ್ಯಾನಭಾಗ ಎಂದು … Continued

ಪ್ರಿಯಕರನ ಜೊತೆ ಸೇರಿ ಸೋದರನ ಕೊಲೆ ಪ್ರಕರಣ: ಕೋರ್ಟಿಗೆ ಸಾವಿರ ಪುಟಗಳ ಚಾರ್ಜ್ ಶೀಟ್ ಸಲ್ಲಿಕೆ

ಹುಬ್ಬಳ್ಳಿ: ವಾಣಿಜ್ಯ ನಗರಿ ಹುಬ್ಬಳ್ಳಿಯನ್ನೇ ಬೆಚ್ಚಿ ಬೀಳಿಸಿದ್ದ ರುಂಡ ಮುಂಡ ಬೇರ್ಡಿಸಿ ಬೇರೆಬೇರೆ ಜಾಗದಲ್ಲಿ ಎಸೆದ ಪ್ರಕರಣದಲ್ಲಿ ನಟಿ ಶನಯಾ ಕಾಟವೇ ಸೇರಿದಂತೆ ಹಲವು ಆರೋಪಿಗಳ ವಿರುದ್ಧ ನ್ಯಾಯಾಲಯಕ್ಕೆ ಪೊಲೀಸರು ಸಾವಿರ ಪುಟಗಳ ಚಾರ್ಜ್ ಶೀಟ್ ಸಲ್ಲಿಕೆ ಮಾಡಿದ್ದಾರೆ. ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಠಾಣೆ ಪೊಲೀಸರು ನ್ಯಾಯಾಲಯಕ್ಕೆ ಸಾವಿರ ಪುಟಗಳ ಚಾರ್ಜ್ ಶೀಟ್ ಸಲ್ಲಿಸಿದ್ದು, ಕೊಲೆಯಾದ … Continued

ಕುಸ್ತಿಪಟು ಕೊಲೆ ಪ್ರಕರಣ: ಮತ್ತೆ ನಾಲ್ಕು ದಿನ ಸುಶೀಲ್ ಕುಮಾರ್ ಪೊಲೀಸ್ ಕಸ್ಟಡಿ ವಿಸ್ತರಣೆ

ನವ ದೆಹಲಿ: ಕೊಲೆ ಪ್ರಕರಣದಲ್ಲಿ ಬಂಧಿಸಲ್ಪಟ್ಟಿರುವ ಒಲಿಂಪಿಕ್ಸ್ ಪದಕ ವಿಜೇತ ಸುಶೀಲ್ ಕುಮಾರ್ ಅವರಿಗೆ ಶನಿವಾರ ನ್ಯಾಯಾಲಯವು ಕುಮಾರ್ ಅವರನ್ನು ಮತ್ತೆ 4 ದಿನಗಳ ಪೊಲೀಸ್ ಕಸ್ಟಡಿಗೆ ಕಳುಹಿಸಿದೆ. ದಿಲ್ಲಿಯ ಛತ್ರಾಸಲ್ ಕ್ರೀಡಾಂಗಣದಲ್ಲಿ 23 ವರ್ಷದ ಕುಸ್ತಿಪಟು ಸಾಗರ ರಾಣಾ ಕೊಲೆಯ ಪ್ರಕರಣದಲ್ಲಿ ಕಳೆದ ವಾರ ದಿಲ್ಲಿ ಪೊಲೀಸರು ಸುಶೀಲಕುಮಾರ್ ನನ್ನು ಸಹ ಆರೋಪಿ ಅಜಯ್ … Continued

ಪಾಕಿಸ್ತಾನದಲ್ಲಿ ಹಿಂದೂ ಪತ್ರಕರ್ತನ ಹತ್ಯೆ

ಕರಾಚಿ: ಪಾಕಿಸ್ತಾನದ ಸಿಂಧ್‌ ಪ್ರಾಂತದಲ್ಲಿ ಹಿಂದೂ ಪತ್ರಕರ್ತರೊಬ್ಬರನ್ನು ಗುಂಡಿಕ್ಕಿ ಹತ್ಯೆ ಮಾಡಿದ ಘಟನೆ ನಡೆದಿದೆ. ಸ್ಥಳಿಯ ಸುದ್ದಿವಾಹಿನಿ ಹಾಗೂ ಉರ್ದು ಪತ್ರಿಕೆಯೊಂದರಲ್ಲಿ ಕೆಲಸ ಮಾಡುತ್ತಿದ್ದ ಅಜಯ್‌ ಲಾಲವಾನಿ ಎಂಬ ಪತ್ರಕರ್ತರನ್ನು ಅಪರಿಚಿತ ವ್ಯಕ್ತಿಗಳು ಗುಂಡಿನ ದಾಳಿ ನಡೆಸಿ ಹತ್ಯೆ ಮಾಡಿದ್ದಾರೆ. ಅವರು ಕ್ಷೌರದಂಗಡಿಯಲ್ಲಿ ಕುಳಿತ ಸಂದರ್ಭದಲ್ಲಿ ದಾಳಿ ನಡೆಸಲಾಗಿದೆ. ಕೈ, ಹೊಟ್ಟೆ ಹಾಗೂ ಮೊಣಕಾಲಿಗೆ ಗುಂಡು … Continued

ಗುರ್ಗಾಂವ್‌ ಕೊಲೆ ಪ್ರಕರಣ: ಇನ್ನೂ ಆರಂಭವಾಗದ ವಿಚಾರಣೆ

ನವದೆಹಲಿ: ಗುರ್ಗಾಂವ್‌ನ ಖಾಸಗಿ ಶಾಲೆಯಲ್ಲಿ ಏಳು ವರ್ಷದ ಬಾಲಕನನ್ನು ಕೊಂದು ಪ್ರಕರಣಕ್ಕೆ ಮೂರು ವರ್ಷಗಳಾದರೂ ಇನ್ನೂ ವಿಚಾರಣೆ ಇನ್ನೂ ಆರಂಭವಾಗಿಲ್ಲ. 8 ಸೆಪ್ಟೆಂಬರ್ 2017 ರಂದು ೭ ವರ್ಷದ ಬಾಲಕನನ್ನು ಕೊಲೆ ಮಾಡಿದ ಆರೋಪದ ಮೇಲೆ ಅದೇ ಶಾಲೆಯ 11 ನೇ ತರಗತಿಯ ವಿದ್ಯಾರ್ಥಿಯನ್ನು ಸಿಬಿಐ ಬಂಧಿಸಿತ್ತು.. ಆದಾಗ್ಯೂ, ಸಂಬಂಧಿತ ಪ್ರಕರಣಗಳಲ್ಲಿ ಹಲವಾರು ಕಾನೂನು ತೊಡಕುಗಳಿರುವುದರಿಂದ … Continued