15 ವರ್ಷಗಳ ಹಿಂದಿನ ಪತ್ರಕರ್ತೆ ಸೌಮ್ಯ ವಿಶ್ವನಾಥನ್ ಹತ್ಯೆ ಪ್ರಕರಣ: ಎಲ್ಲಾ 5 ಆರೋಪಿಗಳು ದೋಷಿ ಎಂದ ಕೋರ್ಟ್

ನವದೆಹಲಿ: ಇಂಡಿಯಾ ಟುಡೇ ಮಹಿಳಾ ಪತ್ರಕರ್ತೆ ಸೌಮ್ಯ ವಿಶ್ವನಾಥನ್ ಹತ್ಯೆ ಪ್ರಕರಣದ ಎಲ್ಲಾ ಐವರು ಆರೋಪಿಗಳನ್ನು ದೆಹಲಿಯ ಸಾಕೇತ್ ಕೋರ್ಟ್ ದೋಷಿ ಎಂದು ಘೋಷಿಸಿದೆ. ಎಲ್ಲಾ ಅಪರಾಧಿಗಳಿಗೆ ಶಿಕ್ಷೆ ಪ್ರಮಾಣವನ್ನು ಕೋರ್ಟ್‌ ಅಕ್ಟೋಬರ್ 26ರಂದು ಪ್ರಕಟಿಸಲಿದೆ. 2008ರ ಸೆಪ್ಟೆಂಬರ್ 30ರಂದು ಸೌಮ್ಯ ತನ್ನ ಕಾರಿನಲ್ಲಿ ಶವವಾಗಿ ಪತ್ತೆಯಾಗಿದ್ದರು. ಚಲಿಸುತ್ತಿದ್ದ ಕಾರಿನಲ್ಲಿ ಅವರ ಮೇಲೆ ಗುಂಡು ಹಾರಿಸಲಾಯಿತು. … Continued

ಭಟ್ಕಳ : ಪತ್ನಿಯ ಕತ್ತು ಸೀಳಿ ಕೊಲೆ ಮಾಡಿದ ಪತಿ

ಕಾರವಾರ : ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಪತಿಯೇ ತನ್ನ ಪತ್ನಿಯ ಕತ್ತು ಸೀಳಿ ಭೀಕರವಾಗಿ ಕೊಲೆ ಮಾಡಿದ ಘಟನೆ ಉತ್ತರ ಕನ್ನಡ ಜಿಲ್ಲೆ ಭಟ್ಕಳಯ ತಾಲೂಕಿನ ಮುರುಡೇಶ್ವರದ ಬಳಿ ನಡೆದಿದೆ ಎಂದು ವರದಿಯಾಗಿದೆ. ಕೊಲೆಯಾದ ಮಹಿಳೆಯನ್ನು ನಂದಿನಿ(30) ಎಂದು ಗುರುತಿಸಲಾಗಿದೆ. ನಂದಿನಿ ಹಾಗೂ ಲೋಕೇಶ ನಾಯ್ಕ ದಂಪತಿ ನಗ ಹಾಗೂ ಮಗಳೊಂದಿಗೆ ಮೂರು ದಿನಗಳಿಂದ  ಮುರುಡೇಶ್ವರದ … Continued

ಉತ್ತರ ಪ್ರದೇಶ ದಲಿತ ಸಹೋದರಿಯರ ಅತ್ಯಾಚಾರ-ಹತ್ಯೆ ಪ್ರಕರಣ: ಒಟ್ಟು 6 ಜನರ ಬಂಧನ, ಎನ್‌ಕೌಂಟರ್‌ನಲ್ಲಿ ಓರ್ವ ಆರೋಪಿ ಬಂಧಿಸಿದ ಪೊಲೀಸರು

ಲಖಿಂಪುರ ಖೇರಿ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಲಖಿಂಪುರದಲ್ಲಿ 17 ಮತ್ತು 15 ವರ್ಷದ ಇಬ್ಬರು ದಲಿತ ಸಹೋದರಿಯರು ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾದ ಗಂಟೆಗಳ ನಂತರ, ಆರು ಯುವಕರನ್ನು ಅತ್ಯಾಚಾರ ಮತ್ತು ಕೊಲೆ ಆರೋಪದಲ್ಲಿ ಬಂಧಿಸಲಾಗಿದೆ. ಬಾಲಕಿಯರ ಕತ್ತು ಹಿಸುಕಿ ನಾಲ್ವರು ಹತ್ಯೆ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಸುಹೇಲ್, ಜುನೈದ್, ಹಫೀಜುಲ್ … Continued

ಕರಾವಳಿ ಘಟನೆ ನೋವು ತಂದಿದೆ, ಇಸ್ರೇಲ್ ನಲ್ಲಿ ಬೆಳಗ್ಗೆ ಇಂಥ ಘಟನೆಯಾದರೆ ಸಂಜೆಗೇ ಗಲ್ಲಿಗೆ ಹಾಕ್ತಾರೆ: ಹೊರಟ್ಟಿ

ಹಾವೇರಿ: ರಾಜ್ಯದ ಕರಾವಳಿ ಭಾಗದಲ್ಲಿ ನಡೆದ ಹತ್ಯೆ ಘಟನೆ ಬಹಳ ನೋವು ತಂದಿದೆ. ಇಂತಹ ಕೃತ್ಯ ಮಾಡಿದವರಿಗೆ ಶಿಕ್ಷೆ ಆಗಿರುವುದು ಇವತ್ತಿನವರೆಗೂ ಗೊತ್ತಾಗಿಲ್ಲ. ಶಿಕ್ಷೆಯಾದರೆ ಮಾತ್ರ ಇಂತಹ ಘಟನೆಗಳು ಕಡಿಮೆಯಾಗುತ್ತವೆ. ಶಿಕ್ಷೆ ಆಗಿದ್ದನ್ನು ಜನರಿಗೆ ಗೊತ್ತು ಮಾಡಿಕೊಡಬೇಕು. ಹಾಗಾದರೆ ಮಾತ್ರ ಇದನ್ನು ತಡೆಯಬಹುದು ಎಂದು ವಿಧಾನ ಪರಿಷತ್‌ ಮಾಜಿ ಸಭಾಪತಿ ಬಸವರಾಜ ಹೊರಟ್ಟಿ ಹೇಳಿದರು. ಹಾವೇರಿಯಲ್ಲಿ … Continued

ಬಾಗಲಕೋಟೆ: ತಲೆಗೂದಲಿಗೆ ಬಣ್ಣ ಹಾಕುವ ದರದ ವಿಚಾರದಲ್ಲಿ ಜಗಳ, ಗ್ರಾಹಕನ ಎದೆಗೆ ಇರಿದು ಕೊಲೆ ಮಾಡಿದ ಕ್ಷೌರಿಕ

ಬಾಗಲಕೋಟೆ: ಸಲೂನ್​​​ನಲ್ಲಿ ತಲೆ ಕೂದಲಿಗೆ ಕಲರ್ ಹಾಕುವ ಬೆಲೆಯ ವಿಚಾರವಾಗಿ ನಡೆದ ಜಗಳ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ರಬಕವಿ-ಬನಹಟ್ಟಿ ತಾಲೂಕಿನ ಆಸಂಗಿ ಗ್ರಾಮದಲ್ಲಿ ಗುರುವಾರ (ಮೇ 26) ಸಂಜೆ ನಡೆದ ಬಗ್ಗೆ ವರದಿಯಾಗಿದೆ. ಸಾಗರ ಅವಟಿ (22) ಕೊಲೆಯಾದ ಯುವಕ ಎಂದು ಗರುತಿಸಲಾಗಿದೆ. ಸದಾಶಿವ ನಾವಿ ಕೊಲೆ ಮಾಡಿದ ಕ್ಷೌರಿಕ ಎಂದು ಹೇಳಲಾಗಿದೆ. ಈ ಘಟನೆ … Continued

ಮಹಿಳೆ ಶವ ಬೈಕ್‌ನಲ್ಲಿ ಸಾಗಿಸುತ್ತಿದ್ದಾಗ ಅಪಘಾತ: ಕೊಲೆಯ ರಹಸ್ಯ ಬಯಲು

ಬೆಂಗಳೂರು: ಹಣದ ವಿಷಯಕ್ಕೆ ಮಹಿಳೆಯನ್ನು ಕೊಲೆ ಮಾಡಿ, ಮೃತ ದೇಹವನ್ನು ಬೈಕ್‌ನಲ್ಲಿ ರಾಮನಗರದ ಕಡೆಗೆ ಸಾಗಿಸುತ್ತಿದ್ದಾಗ ನಾಲ್ವರು ಮಂಗಳವಾರ ರಾತ್ರಿ ಪೊಲೀಸರಿಗೆ ಸಿಕ್ಕಿಬಿದ್ದಿದ್ದಾರೆ. ಘಟನೆಯಲ್ಲಿ ನಾಗರಾಜು, ವಿನೋದ ಎಂಬವರು ಗಾಯಗೊಂಡಿದ್ದು ಇಬ್ಬರನ್ನೂ ಆಸ್ಪತ್ರೆಗೆ ದಾಖಲಿಸಲಾಗಿದೆ. ಚನ್ನಪಟ್ಟಣದ ಸ್ನೇಹಿತರ ಮನೆಯಲ್ಲಿ ತಲೆ ಮರೆಸಿಕೊಂಡಿದ್ದ ದುರ್ಗಾ ಆಕೆಯ ಪತಿ ರಘು ಎಂಬುವರನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಅಭಿ ಎಂಬಾತನಿಗಾಗಿ … Continued

ಹರ್ಷ ಕೊಲೆ ಪ್ರಕರಣದ ತನಿಖೆ ನೋಡಿಕೊಂಡು ಮುಂದಿನ ತೀರ್ಮಾನ: ಸಿಎಂ ಬೊಮ್ಮಾಯಿ

ಬೆಂಗಳೂರು: ಶಿವಮೊಗ್ಗದಲ್ಲಿ ನಡೆದ ಹರ್ಷ ಹತ್ಯೆ ಪ್ರಕರಣದ ತನಿಖೆ ತೀವ್ರವಾಗಿ ನಡೆಯುತ್ತಿದ್ದು, ಅದರ ಆಧಾರದ ಮೇಲೆ ಮುಂದಿನ ತನಿಖೆಯನ್ನು ಯಾವ ಸಂಸ್ಥೆಗೆ ನೀಡಬೇಕೆನ್ನುವುದರ ಬಗ್ಗೆ ನಿರ್ಧಾರ ಕೈಗೊಳ್ಳುತ್ತೇವೆ ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲವಾರು ಜನರನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಲಾಗಿದೆ. ಕರ್ಫ್ಯೂ ಸಹ ಜಾರಿಯಲ್ಲಿದೆ. … Continued

ತದಡಿ-ಕಬ್ಬಿಣದ ರಾಡಿನಿಂದ ಹೊಡೆದು ವ್ಯಕ್ತಿಯ ಕೊಲೆ:ಬೇರೆಯವರ ಮನೆ ಮೇಲೆ ಮಲಗಿದ್ದನ್ನು ಪ್ರಶ್ನಿಸಿದ್ದಕ್ಕೆ ಈ ಕೃತ್ಯ

ಕುಮಟಾ: ಉತ್ತರ ಕನ್ನಡ ಜಿಲ್ಲೆಯ ಗೋಕರ್ಣದ ಸಮೀಪ ತದಡಿ ಬಂದರಿನ ಸಮೀಪ ವ್ಯಕ್ತಿಯೊಬ್ಬನ್ನು ರಾಡಿನಿಂದ ಹೊಡೆದು ಕೊಲೆ ಮಾಡಿದ ಘಟನೆ ಶುಕ್ರವಾರ ಬೆಳಿಗ್ಗೆ ನಡೆದ ಬಗ್ಗೆ ವರದಿಯಾಗಿದೆ. ಶುಕ್ರವಾರ ಬೆಳ್ಳಂಬೆಳಿಗ್ಗೆ ಮನೆಯೊಂದರ ಟೆರೇಸ್ ಮೇಲೆ ವ್ಯಕ್ತಿಯೊಬ್ಬನಿಗೆ ಬಲವಾದ ಕಬ್ಬಿಣದ ರಾಡಿನಿಂದ ಹೊಡೆದ ಪರಿಣಾಮ ವ್ಯಕ್ತಿ ಸಾವಿಗೀಡಾಗಿದ್ದಾನೆ. ಕೊಲೆಯಾದ ವ್ಯಕ್ತಿಯನ್ನು ತದಡಿಯ ವಿವೇಕಾನಂದ ಪುತ್ತು ಶ್ಯಾನಭಾಗ ಎಂದು … Continued

ಪ್ರಿಯಕರನ ಜೊತೆ ಸೇರಿ ಸೋದರನ ಕೊಲೆ ಪ್ರಕರಣ: ಕೋರ್ಟಿಗೆ ಸಾವಿರ ಪುಟಗಳ ಚಾರ್ಜ್ ಶೀಟ್ ಸಲ್ಲಿಕೆ

ಹುಬ್ಬಳ್ಳಿ: ವಾಣಿಜ್ಯ ನಗರಿ ಹುಬ್ಬಳ್ಳಿಯನ್ನೇ ಬೆಚ್ಚಿ ಬೀಳಿಸಿದ್ದ ರುಂಡ ಮುಂಡ ಬೇರ್ಡಿಸಿ ಬೇರೆಬೇರೆ ಜಾಗದಲ್ಲಿ ಎಸೆದ ಪ್ರಕರಣದಲ್ಲಿ ನಟಿ ಶನಯಾ ಕಾಟವೇ ಸೇರಿದಂತೆ ಹಲವು ಆರೋಪಿಗಳ ವಿರುದ್ಧ ನ್ಯಾಯಾಲಯಕ್ಕೆ ಪೊಲೀಸರು ಸಾವಿರ ಪುಟಗಳ ಚಾರ್ಜ್ ಶೀಟ್ ಸಲ್ಲಿಕೆ ಮಾಡಿದ್ದಾರೆ. ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಠಾಣೆ ಪೊಲೀಸರು ನ್ಯಾಯಾಲಯಕ್ಕೆ ಸಾವಿರ ಪುಟಗಳ ಚಾರ್ಜ್ ಶೀಟ್ ಸಲ್ಲಿಸಿದ್ದು, ಕೊಲೆಯಾದ … Continued

ಕುಸ್ತಿಪಟು ಕೊಲೆ ಪ್ರಕರಣ: ಮತ್ತೆ ನಾಲ್ಕು ದಿನ ಸುಶೀಲ್ ಕುಮಾರ್ ಪೊಲೀಸ್ ಕಸ್ಟಡಿ ವಿಸ್ತರಣೆ

ನವ ದೆಹಲಿ: ಕೊಲೆ ಪ್ರಕರಣದಲ್ಲಿ ಬಂಧಿಸಲ್ಪಟ್ಟಿರುವ ಒಲಿಂಪಿಕ್ಸ್ ಪದಕ ವಿಜೇತ ಸುಶೀಲ್ ಕುಮಾರ್ ಅವರಿಗೆ ಶನಿವಾರ ನ್ಯಾಯಾಲಯವು ಕುಮಾರ್ ಅವರನ್ನು ಮತ್ತೆ 4 ದಿನಗಳ ಪೊಲೀಸ್ ಕಸ್ಟಡಿಗೆ ಕಳುಹಿಸಿದೆ. ದಿಲ್ಲಿಯ ಛತ್ರಾಸಲ್ ಕ್ರೀಡಾಂಗಣದಲ್ಲಿ 23 ವರ್ಷದ ಕುಸ್ತಿಪಟು ಸಾಗರ ರಾಣಾ ಕೊಲೆಯ ಪ್ರಕರಣದಲ್ಲಿ ಕಳೆದ ವಾರ ದಿಲ್ಲಿ ಪೊಲೀಸರು ಸುಶೀಲಕುಮಾರ್ ನನ್ನು ಸಹ ಆರೋಪಿ ಅಜಯ್ … Continued