ವಿಜಯಪುರ : ನೋಡಲು ತನ್ನಂತಿಲ್ಲ ಎಂದು ಮಗನನ್ನೇ ನದಿಗೆ ಎಸೆದು ಸಾಯಿಸಿದ ತಂದೆ…!
ವಿಜಯಪುರ: ಮಗ ನೋಡಲು ತನ್ನಂತೆ ಇಲ್ಲ ಎಂಬ ಕಾರಣಕ್ಕೆ 6 ವರ್ಷದ ಮಗನನ್ನು ತಂದೆಯೇ ನದಿಗೆ ಎಸೆದು ಕೊಲೆ ಮಾಡಿದ ಕ್ರೂರ ಘಟನೆ ವಿಜಯಪುರ ಜಿಲ್ಲೆಯಲ್ಲಿ ನಡೆದಿರುವುದು ಬೆಳಕಿಗೆ ಬಂದಿದೆ. ಜಿಲ್ಲೆಯ ನಾಗಠಾಣ ಗ್ರಾಮದ ಸಿದ್ದಾರ್ಥ ಮಲ್ಲಿಕಾರ್ಜುನ ಅರಕೇರಿ (6) ಕೊಲೆಯಾದ ಬಾಲಕ ಎಂದುಗುರುತಿಸಲಾಗಿದೆ. ಮಲ್ಲಿಕಾರ್ಜುನ ಅರಕೇರಿ ಎಂಬಾತನೇ ಈ ದುಷ್ಕೃತ್ಯ ಎಸಗಿದ ಆರೋಪಿಯಾಗಿದ್ದಾನೆ. ನಾಗಠಾಣ … Continued