ನೀಟ್ ಪರೀಕ್ಷೆ ಬರೆ ಎಂದಿದ್ದಕ್ಕೆ ತಂದೆಯನ್ನೇ ಕೊಂದ ಮಗ…! ತಂಗಿಯ ಎದುರೇ ದೇಹ ಕತ್ತರಿಸಿ ಡ್ರಮ್‌ನಲ್ಲಿ ಅಡಗಿಸಿಟ್ಟಿದ್ದ…!

ಲಕ್ನೋ: ತಂದೆಯ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ 21 ವರ್ಷದ ಯುವಕನೊಬ್ಬನನ್ನು ಲಕ್ನೋ ಪೊಲೀಸರು ಬಂಧಿಸಿದ್ದಾರೆ. ಲಕ್ನೋ ನಗರದ ಆಶಿಯಾನಾ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, ಮೃತರನ್ನು ಸ್ಥಳೀಯ ಉದ್ಯಮಿ ಮಾನ್ವೇಂದ್ರ ಪ್ರತಾಪ್ ಸಿಂಗ್ ಎಂದು ಗುರುತಿಸಲಾಗಿದೆ. ಫೆಬ್ರವರಿ 20 ರಿಂದ ಮಾನ್ವೇಂದ್ರ ಅವರು ನಾಪತ್ತೆಯಾಗಿದ್ದರು. ಪೊಲೀಸರ ತೀವ್ರ ಶೋಧದ ನಂತರ ಅವರ ಮೃತದೇಹ ಪತ್ತೆಯಾಗಿದ್ದು, ಮಗ … Continued

ಬೆಂಗಳೂರು: ನಿವೃತ್ತ ಇಸ್ರೋ ನೌಕರನಿಂದ ಪತ್ನಿಯ ಹತ್ಯೆ

ಬೆಂಗಳೂರು: ಮಹಾನಗರದ ಕೆ.ಆರ್. ಪುರ ಸಮೀಪದ ಆವಲಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬುಧವಾರ ಬೆಳಿಗ್ಗೆ ಘೋರ ಘಟನೆಯೊಂದು ನಡೆದಿದೆ. ನಿವೃತ್ತ ಇಸ್ರೋ (ISRO) ಉದ್ಯೋಗಿಯೊಬ್ಬರು ತಮ್ಮ ಪತ್ನಿಯನ್ನು ಟವೆಲ್‌ನಿಂದ ಬಿಗಿದು ಕೊಲೆ ಮಾಡಿ, ನಂತರ ತಾವೂ ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿದ ಪ್ರಕರಣ ಬೆಳಕಿಗೆ ಬಂದಿದೆ. ಆರೋಪಿಯನ್ನು 65 ವರ್ಷದ ನಾಗೇಶ್ವರ ರಾವ್ ಎಂದು ಗುರುತಿಸಲಾಗಿದೆ. ಬುಧವಾರ … Continued

ಮಾಟ-ಮಂತ್ರದ ಶಂಕೆ: ಜ್ಯೋತಿಷಿಯ ಮಾತು ನಂಬಿ ಹೆತ್ತ ತಾಯಿಯನ್ನೇ ಕೊಂದ ಮಗಳು…!

ತುಮಕೂರು: ಜ್ಯೋತಿಷಿಯೊಬ್ಬರ ಮಾತನ್ನು ನಂಬಿ, ತನ್ನ ತಂದೆಯ ಸಾವಿಗೆ ತಾಯಿಯೇ ಕಾರಣ ಎಂದು ಭಾವಿಸಿದ ಮಗಳೊಬ್ಬಳು ಹೆತ್ತ ತಾಯಿಯನ್ನೇ ದಿಂಬಿನಿಂದ ಉಸಿರುಗಟ್ಟಿಸಿ ಕೊಲೆ ಮಾಡಿದ್ದಾಳೆ ಎಂದು ಆರೋಪಿಸಲಾಗಿದೆ. ಈ ಘೋರ ಘಟನೆ ತುಮಕೂರು ತಾಲೂಕಿನ ಅನುಪನಹಳ್ಳಿಯಲ್ಲಿ ನಡೆದಿದೆ ಎಂದು ವರದಿಯಾಗಿದೆ. ಅಲ್ಲದೆ, ಮೃತ ಪುಷ್ಪಲತಾ ಹೆಸರಲ್ಲಿ ಒಂದು ಮನೆ ಹಾಗೂ ಬ್ಯಾಂಕ್ ಖಾತೆಯಲ್ಲಿ ಹಣ ಇತ್ತು. … Continued

ಬೆಂಗಳೂರು ; ಹೆತ್ತ ತಂದೆ-ತಾಯಿಯನ್ನೇ ಕೊಂದ ಟೆಕ್ಕಿ

ಬೆಂಗಳೂರು: ಕೌಟುಂಬಿಕ ಕಲಹಕ್ಕೆ ನಿವೃತ್ತ ನೌಕಾಪಡೆ ಕ್ಯಾಪ್ಟನ್ ಹಾಗೂ ಪತ್ನಿ ಬಲಿ; ಮಗನ ಬಂಧನ ಬೆಂಗಳೂರು: ನಗರದ ವಿಜ್ಞಾನ ನಗರದಲ್ಲಿ ಬುಧವಾರ ಬೆಳಿಗ್ಗೆ ಭೀಕರ ಘಟನೆಯೊಂದು ನಡೆದಿದೆ. ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಸಾಫ್ಟ್‌ವೇರ್ ಇಂಜಿನಿಯರ್ ಆಗಿರುವ ಮಗನೊಬ್ಬ ತನ್ನ ತಂದೆ-ತಾಯಿಯನ್ನೇ ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ಎಚ್‌ಎಎಲ್ (HAL) ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. … Continued

ಉದ್ಯಮಿಯನ್ನು ಹೆಲ್ಮೆಟ್‌ನಿಂದ ಹೊಡೆದು ಬರ್ಬರವಾಗಿ ಕೊಂದ ಮೂವರು ಫುಡ್ ಡೆಲಿವರಿ ರೈಡರ್‌ಗಳು

ನವದೆಹಲಿ: ದೆಹಲಿಯ ಹೃದಯಭಾಗವಾದ ಕನ್ನಾಟ್ ಪ್ಲೇಸ್‌ನಲ್ಲಿ ಪಾರ್ಟಿಗೆ ತೆರಳಿದ್ದ 36 ವರ್ಷದ ಉದ್ಯಮಿಯೊಬ್ಬರನ್ನು ಮೂವರು ಫುಡ್ ಡೆಲಿವರಿ ರೈಡರ್‌ಗಳು ಬರ್ಬರವಾಗಿ ಹೊಡೆದು ಕೊಂದಿರುವ ಆಘಾತಕಾರಿ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಜನವರಿ 3ರ ರಾತ್ರಿ ಈ ಘಟನೆ ನಡೆದಿದೆ. ಮೃತ ಉದ್ಯಮಿಯನ್ನು ಶಿವಂ ಗುಪ್ತಾ ಎಂದು ಗುರುತಿಸಲಾಗಿದೆ. ಕ್ಷುಲ್ಲಕ ಕಾರಣಕ್ಕೆ ಆರಂಭವಾದ ಜಗಳ ವಿಕೋಪಕ್ಕೆ ತಿರುಗಿ, … Continued

ಸಿದ್ದಾಪುರ | ಕೌಟುಂಬಿಕ ಕಲಹ: ಒಬ್ಬರ ಹತ್ಯೆ, ಇಬ್ಬರಿಗೆ ಗಂಭೀರ ಗಾಯ

ಸಿದ್ದಾಪುರ : ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ಪಟ್ಟಣದ ಸಮೀಪದ ಅವರಗುಪ್ಪದಲ್ಲಿ ಸೋಮವಾರ ರಾತ್ರಿ ಕೌಟುಂಬಿಕ ವಿಷಯಕ್ಕೆ ಸಂಬಂಧಿಸಿದಂತೆ ನಡೆದ ಜಗಳದಲ್ಲಿ ವ್ಯಕ್ತಿಯೊಬ್ಬರ ಕೊಲೆ ಮಾಡಿರುವ ಘಟನೆ ನಡೆದಿದೆ. ವಸಂತ ನಾಯ್ಕ( ೪೩) ಎಂಬವರನ್ನು ಚಾಕುವಿನಿಂದ ಇರಿದು ಹತ್ಯೆ ಮಾಡಲಾಗಿದ್ದು, ಆತನ ತಮ್ಮ ಮಹೇಶ ನಾಯ್ಕ(೩೭) ಹಾಗೂ ಜಗಳ ಬಿಡಿಸಲು ಬಂದ ಕುಮಾರ ನಾಯ್ಕ(೩೫) ಅವರಿಗೂ … Continued

ಪೈಶಾಚಿಕ ಕೃತ್ಯ | ಪಂಚಾಯತ ಚುನಾವಣೆ ಸ್ಪರ್ಧಿಸಲು ಮಗಳನ್ನೇ ಕಾಲುವೆಗೆ ಎಸೆದು ಕೊಂದ ತಂದೆ…!

ಹೈದರಾಬಾದ್: ಮಹಾರಾಷ್ಟ್ರದ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಸ್ಪರ್ಧಿಸುವ ಹಪಾಹಪಿಗೆ ಬಿದ್ದ ವ್ಯಕ್ತಿಯೊಬ್ಬ, ತನ್ನ ಆಸೆಗೆ ಅಡ್ಡಿಯಾಗಿದ್ದ ಆರು ವರ್ಷದ ಮಗಳನ್ನೇ ತೆಲಂಗಾಣದ ಕಾಲುವೆಯೊಂದಕ್ಕೆ ಎಸೆದು ಹತ್ಯೆ ಮಾಡಿರುವ ಘೋರ ಘಟನೆ ನಡೆದಿದೆ. ಮಹಾರಾಷ್ಟ್ರದ ಚುನಾವಣಾ ನಿಯಮದ ಪ್ರಕಾರ ಇಬ್ಬರಿಗಿಂತ ಹೆಚ್ಚು ಮಕ್ಕಳಿದ್ದರೆ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಸ್ಪರ್ಧಿಸಲು ಅವಕಾಶವಿಲ್ಲ ಎಂಬ ಕಾರಣಕ್ಕೆ ಈ ಕೃತ್ಯ ಎಸಗಲಾಗಿದೆ … Continued

9 ವರ್ಷಗಳ ಕಾಲ ಪ್ರೀತಿಸಿ ಆದ ಮದುವೆ ಎರಡೇ ತಿಂಗಳಿಗೆ ಕೊಲೆಯಲ್ಲಿ ಅಂತ್ಯ: ಪತ್ನಿ ಬಂಧನ…!

ಬರೇಲಿ: ಒಂಬತ್ತು ವರ್ಷಗಳ ದೀರ್ಘಕಾಲದ ಪ್ರೇಮ ಸಂಬಂಧವು ನಂತರ ಹಿರಿಯರ ಸಮ್ಮತಿಯೊಂದಿಗೆ ನಡೆದ ಅದ್ಧೂರಿ ವಿವಾಹ ನಡೆದ ಕೇವಲ ಎರಡೇ ತಿಂಗಳಲ್ಲಿ ರಕ್ತಸಿಕ್ತ ಅಂತ್ಯ ಕಂಡಿದೆ. ಆನ್‌ಲೈನ್ ಜೂಜಿನ ಗೀಳು ಮತ್ತು ಹಣದ ವಿಚಾರವಾಗಿ ನಡೆದ ಜಗಳದಲ್ಲಿ, ಒಂಬತ್ತು ವರ್ಷಗಳ ದೀರ್ಘಕಾಲ ಪ್ರೀತಿಸಿ ಮದುವೆಯಾಗಿದ್ದ ಪತ್ನಿಯೇ ತನ್ನ ಹೆತ್ತವರ ಜೊತೆಗೂಡಿ ಪತಿಯನ್ನು ಉಸಿರುಗಟ್ಟಿಸಿ ಕೊಂದ ಘಟನೆ … Continued

ತಂದೆ-ತಾಯಿ, ತಂಗಿಯನ್ನು ಕೊಂದು ಮನೆಯಲ್ಲೇ ಹೂತಿಟ್ಟಿದ್ದ ಯುವಕ

ವಿಜಯನಗರ: ಭೀಕರ ಘಟನೆಯೊಂದರಲ್ಲಿ, ವ್ಯಕ್ತಿಯೊಬ್ಬ ತನ್ನ ಹೆತ್ತ ತಂದೆ-ತಾಯಿ ಮತ್ತು ತಂಗಿಯನ್ನು ಕೊಲೆ ಮಾಡಿ, ಮನೆಯೊಳಗೆ ಹೂತು ಹಾಕಿರುವ ಅಮಾನುಷ ಕೃತ್ಯ ವಿಜಯನಗರ ಜಿಲ್ಲೆಯ ಕೋಟೂರು ಪಟ್ಟಣದಲ್ಲಿ ಬೆಳಕಿಗೆ ಬಂದಿದೆ. ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ತಾಲೂಕಿನ ದೊಡ್ಡಕಿಟ್ಟದಹಳ್ಳಿ ಮೂಲದ ಅಕ್ಷಯಕುಮಾರ ಎಂಬಾತನೇ ಈ ಪೈಶಾಚಿಕ ಕೃತ್ಯ ಎಸಗಿದ ಆರೋಪಿ. ಈತ ತನ್ನ ತಂದೆ ಭೀಮರಾಜ, ತಾಯಿ … Continued

ರೈಲು ಹತ್ತುವಾಗ ಸಣ್ಣ ಜಗಳಕ್ಕೆ ಕಾಲೇಜು ಪ್ರೊಫೆಸರ್‌ ಗೆ ಚಾಕುವಿನಿಂದ ಇರಿದು ಹತ್ಯೆ

  ಮುಂಬೈ: ಮುಂಬೈನ ರೈಲಿನಲ್ಲಿ  ಸಣ್ಣ ವಿಷಯಕ್ಕೆ ನಡೆದ ಜಗಳ ಭೀಕರ ಕೊಲೆಯಲ್ಲಿ ಅಂತ್ಯವಾಗಿದೆ. ಮಾಲಾಡ್ ರೈಲ್ವೆ ನಿಲ್ದಾಣದಲ್ಲಿ ಕಾಲೇಜು ಪ್ರೊಫೆಸರ್ ಒಬ್ಬರನ್ನು ಬರ್ಬರವಾಗಿ ಹತ್ಯೆ ಮಾಡಿದ ಆರೋಪದ ಮೇಲೆ ಸರ್ಕಾರಿ ರೈಲ್ವೆ ಪೊಲೀಸರು (GRP) 27 ವರ್ಷದ ಓಂಕಾರ ಶಿಂಧೆ ಎಂಬಾತನನ್ನು ಬಂಧಿಸಿದ್ದಾರೆ. ಹತ್ಯೆಗೀಡಾದವರನ್ನು ವಿಲೆ ಪಾರ್ಲೆಯ ಪ್ರಮುಖ ಕಾಲೇಜೊಂದರ ಪ್ರೊಫೆಸರ್ ಅವರನ್ನು ಅಲೋಕ ಸಿಂಗ್ … Continued