ಬೆಳಗಾವಿ ಎಸ್‍ಡಿಎ ಸಾವು ಆತ್ಮಹತ್ಯೆಯಲ್ಲ, ಕೊಲೆ.. : ಎಸಿಪಿ ಕಚೇರಿಗೆ ಅನಾಮಧೇಯ ಪತ್ರ

ಬೆಳಗಾವಿ : ಬೆಳಗಾವಿ ತಹಶೀಲ್ದಾರ್ ಕಚೇರಿ ಎಸ್ ಡಿಎ ರುದ್ರಣ್ಣ ಯಡವಣ್ಣವರದ್ದು ಆತ್ಮಹತ್ಯೆಯಲ್ಲ, ಕೊಲೆ ಎಂದು ಬರೆದ ಅನಾಮಧೇಯ ಪತ್ರವೊಂದು ಖಡೇ ಬಜಾರ್ ಎಸಿಪಿ ಅವರಿಗೆ ಬಂದಿದೆ. ಇದು ಸಂಚಲನಕ್ಕೆ ಕಾರಣವಾಗಿದೆ. ಬಿಳಿ ಹಾಳೆಯ ಮೇಲೆ ಟೈಪ್ ಮಾಡಿ ಪ್ರಿಂಟ್ ತೆಗೆದು ಲಕೋಟೆಯಲ್ಲಿ ಹಾಕಿ ಬೆಳಗಾವಿಯ ಖಡೇ ಬಜಾರ್ ಪೊಲೀಸ್ ಠಾಣೆಗೆ ಈ ಪತ್ರವನ್ನು ಪೋಸ್ಟ್ … Continued

ಭಯಾನಕ ಕೃತ್ಯ..| ಕ್ಷುದ್ರ ವಿದ್ಯೆ ಸಾಧನೆಗಾಗಿ ಒಂದೂವರೆ ವರ್ಷದ ಮಗಳನ್ನೇ ಬಲಿಕೊಟ್ಟು ದೇಹದ ಅಂಗಾಂಗ ತಿಂದ ತಾಯಿ…!

ಪಲಮು: ಮೂಢನಂಬಿಕೆಯ ಹುಚ್ಚಾಟಕ್ಕೆ ಇತ್ತೀಚೆಗೆ ಜಾರ್ಖಂಡ್‍ನ ಪಲಮು ಜಿಲ್ಲೆಯಲ್ಲಿ ನಡೆದ ಘಟನೆಯೊಂದು ಉತ್ತಮ ನಿದರ್ಶನವಾಗಿದೆ. ಮಹಿಳೆಯೊಬ್ಬಳು ತನ್ನ ಒಂದೂವರೆ ವರ್ಷದ ಮಗಳನ್ನು ಬಲಿಕೊಟ್ಟು, ಆಕೆಯ ದೇಹವನ್ನು ತುಂಡು ತುಂಡಾಗಿ ಕತ್ತರಿಸಿ ನಂತರ ಅವಳ ಯಕೃತ್ತನ್ನು ತಾನೇ ತಿಂದ ಘಟನೆ ಹುಸೈನಾಬಾದ್ ಠಾಣೆ ಪ್ರದೇಶದ ಖರದ್ ಗ್ರಾಮದಲ್ಲಿ ನಡೆದ ಬಗ್ಗೆ ವರದಿಯಾಗಿದೆ. ಪುಟ್ಟ ಕಂದಮ್ಮನನ್ನು ಹತ್ಯೆ (Murder … Continued

ಪೆರೋಲ್‌ ಮೇಲೆ ಜೈಲಿನಿಂದ ಹೊರಬಂದಿದ್ದ ಶಿಕ್ಷೆಗೆ ಗುರಿಯಾಗಿದ್ದ ವ್ಯಕ್ತಿಯನ್ನು ಗುಂಡಿಕ್ಕಿ ಕೊಂದ ಇಬ್ಬರು ವ್ಯಕ್ತಿಗಳು : ದೃಶ್ಯ ಸಿಸಿಟಿವಿಯಲ್ಲಿ ಸೆರೆ

ಗ್ವಾಲಿಯರ್ (ಮಧ್ಯಪ್ರದೇಶ): ಮಧ್ಯಪ್ರದೇಶದ ಗ್ವಾಲಿಯರ್ ಜಿಲ್ಲೆಯಲ್ಲಿ ಕೆನಡಾ ಮೂಲದ ಗ್ಯಾಂಗ್‌ಸ್ಟರ್‌ ಅರ್ಷದೀಪ್ ಸಿಂಗ್ ದಲ್ಲಾನ ಇಬ್ಬರು ಸಹಾಯಕರು 45 ವರ್ಷದ ವ್ಯಕ್ತಿಯನ್ನು ಗುಂಡಿಕ್ಕಿ ಕೊಂದಿದ್ದಾರೆ. ಕಳೆದ ತಿಂಗಳು ಪಂಜಾಬಿನ ಫರೀದ್‌ಕೋಟ್‌ನಲ್ಲಿ ಸಿಖ್ ಕಾರ್ಯಕರ್ತ ಗುರುಪ್ರೀತ್ ಸಿಂಗ್ ಹರಿ ನೌ ಹತ್ಯೆ ಪ್ರಕರಣದಲ್ಲಿ ಭಾಗಿಯಾಗಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಗ್ವಾಲಿಯರ್ ಗುಂಡಿನ ದಾಳಿಯಲ್ಲಿ ಮೃತಪಟ್ಟವನನ್ನು ಜಸ್ವಂತ್ ಸಿಂಗ್ … Continued

ಮಹಿಳೆ, ಮೂವರು ಮಕ್ಕಳ ಗುಂಡಿಕ್ಕಿ ಕೊಲೆ, ಗಂಟೆಗಳ ನಂತರ ಗಂಡನ ಶವ ಪತ್ತೆ…!

ವಾರಾಣಸಿ : 45 ವರ್ಷದ ಮಹಿಳೆ ಮತ್ತು ಆಕೆಯ 25, 17 ಮತ್ತು 15 ವರ್ಷದ ಮೂವರು ಮಕ್ಕಳ ಶವಗಳು ಸೋಮವಾರ ಬೆಳಿಗ್ಗೆ ಉತ್ತರ ಪ್ರದೇಶದ ವಾರಣಾಸಿಯಲ್ಲಿರುವ ಅವರ ಮನೆಯಲ್ಲಿ ಪತ್ತೆಯಾಗಿವೆ. ಪತಿ ನಾಪತ್ತೆಯಾಗಿದ್ದು, ಹತ್ಯೆಯಲ್ಲಿ ಆತನ ಪಾತ್ರವಿರಬಹುದೆಂದು ಪೊಲೀಸರು ಶಂಕಿಸಿದ ಗಂಟೆಗಳ ನಂತರ, ಪತಿಯ ಶವವನ್ನು ನಿರ್ಮಾಣ ಸ್ಥಳದಿಂದ ವಶಪಡಿಸಿಕೊಳ್ಳಲಾಯಿತು. ಗುಂಡಿನ ಗಾಯವಾಗಿದ್ದು, ಅವರು … Continued

8 ಕೋಟಿ ರೂ. ಕೊಡಲು ನಿರಾಕರಿಸಿದ್ದಕ್ಕೆ ಪತಿಯನ್ನು ಕೊಂದ ಮಹಿಳೆ… ದೇಹ ಸುಡಲು 800 ಕಿ.ಮೀ. ಪ್ರಯಾಣ…ಕರ್ನಾಟಕದಲ್ಲಿ ಮೂವರ ಬಂಧನ

ಬೆಂಗಳೂರು : ಕೊಡಗು ಜಿಲ್ಲೆಯ ಎಸ್ಟೇಟ್‌ ಒಂದರಲ್ಲಿ ಸುಟ್ಟ ಸ್ಥಿತಿಯಲ್ಲಿ ಶವ ಪತ್ತೆಯಾದ ತೆಲಂಗಾಣ ಉದ್ಯಮಿಯ ಹತ್ಯೆ ಪ್ರಕಣವನ್ನು ಕರ್ನಾಟಕ ಪೊಲೀಸರು ಭೇದಿಸಿದ್ದಾರೆ. ಆತನ ಎರಡನೇ ಪತ್ನಿ ಹಾಗೂ ಇತರ ಇಬ್ಬರನ್ನು ಪೊಲೀಸರು ಬಂಧಿಸಿದ್ದು, 8 ಕೋಟಿ ರೂಪಾಯಿ ಮೌಲ್ಯದ ಆಸ್ತಿಯನ್ನು ಕಬಳಿಸಲು ಮಹಿಳೆ ಆತನನ್ನು ಕೊಂದಿದ್ದಾಳೆ ಎಂದು ತನಿಖೆಯಿಂದ ತಿಳಿದುಬಂದಿದೆ. ಮೃತ ಉದ್ಯಮಿಯನ್ನು ರಮೇಶ … Continued

ಕಾರ್ಕಳ | ಪ್ರಿಯಕರನ ಜೊತೆ ಸೇರಿ ಪತಿಯನ್ನೇ ಕೊಲೆ ಮಾಡಿದ ಪತ್ನಿ…!

ಉಡುಪಿ:   ಕಾರ್ಕಳ ತಾಲೂಕು ಅಜೆಕಾರಿನ ಮರ್ಣೆಯಲ್ಲಿ ಪತ್ನಿ ಪ್ರಿಯಕರನ ಜೊತೆ ಸೇರಿ ಪತಿಯನ್ನೇ ಕೊಲೆ ಮಾಡಿರುವ ಘಟನೆ ನಡೆದಿದೆ ಎಂದು ವರದಿಯಾಗಿದೆ. ಪತ್ನಿ ಪ್ರತಿಮಾ ತನ್ನ 44 ವರ್ಷದ ಪತಿ ಬಾಲಕೃಷ್ಣ ಅವರಿಗೆ ಊಟದಲ್ಲಿ ವಿಷ ಬೆರೆಸಿ ನಂತರ ಬೆಡ್ ಶೀಟ್ ನಿಂದ ಉಸಿರುಗಟ್ಡಿಸಿ ಕೊಲೆ ಮಾಡಿದ್ದಾಳೆ ಎಂದು ಹೇಳಲಾಗಿದೆ. ಈ ಸಂಬಂಧ ಪ್ರತಿಮಾ ಮತ್ತು … Continued

ಪತಿಯ ದೀರ್ಘಾಯುಷ್ಯಕ್ಕಾಗಿ ಕರ್ವಾ ಚೌತ್‌ ಉಪವಾಸ ಮಾಡಿದ ನಂತರ ವಿಷ ಹಾಕಿ ಗಂಡನನ್ನು ಕೊಂದ ಪತ್ನಿ…!

ತನ್ನ ಪತಿಯ ದೀರ್ಘಾಯುಷ್ಯಕ್ಕಾಗಿ ಪ್ರಾರ್ಥಿಸಲು ಕರ್ವಾ ಚೌತ್ ಉಪವಾಸವನ್ನು ಮುಗಿಸಿದ ಕೆಲವು ಗಂಟೆಗಳ ನಂತರ ಮಹಿಳೆಯೊಬ್ಬರು ತನ್ನ ಪತಿಗೆ ವಿಷ ನೀಡಿ ಸಾಯಿಸಿದ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ ಎಂದು ವರದಿಯಾಗಿದೆ. ಶೈಲೇಶಕುಮಾರ (32) ಎಂಬವರು ಬೇರೊಬ್ಬ ಮಹಿಳೆಯೊಂದಿಗೆ ಸಂಬಂಧ ಹೊಂದಿದ್ದಾರೆಂದು ಶಂಕಿಸಿ ಅವರ ಪತ್ನಿ ಸವಿತಾ ಅವರಿಗೆ ವಿಷ ನೀಡಿದ್ದಾಳೆ ಎಂದು ಕೌಶಂಬಿ ಜಿಲ್ಲೆಯ … Continued

ಉದ್ಯಮಿ ಸಂತೋಷ ಪದ್ಮಣ್ಣವರ ಕೊಲೆ ಪ್ರಕರಣ : ಪತ್ನಿ ಸೇರಿ ಮೂವರ ಬಂಧನ

ಬೆಳಗಾವಿ: ಬೆಳಗಾವಿಯ ಖ್ಯಾತ ಉದ್ಯಮಿ ಹಾಗೂ ಗುತ್ತಿಗೆದಾರ ಸಂತೋಷ ಪದ್ಮಣ್ಣವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ  ಪತ್ನಿ ಉಮಾ ಆಲಿಯಾಸ್ ಸರಿತಾ, ಶೋಭಿತ್ ಗೌಡ ಮತ್ತು ಪವನ್ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಮಾಳ ಮಾರುತಿ ಪೊಲೀಸರು   ಗುರುವಾರ ನ್ಯಾಯಾಧೀಶರ ಎದುರು ಹಾಜರುಪಡಿಸಿದರು. ಈ ಆರೋಪಿಗಳಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನವಿಧಿಸಲಾಗಿದೆ. ಅ. ೯ರಂದು ಸಂತೋಷ … Continued

ವೀಡಿಯೊ..| ಪೊಲೀಸ್‌ ಕುಟುಂಬದ ಹತ್ಯೆಯ ಘಟನೆಯ ನಂತರ ಉಪವಿಭಾಗೀಯ ಅಧಿಕಾರಿಯನ್ನು ಬೆನ್ನಟ್ಟಿದ ಉದ್ರಿಕ್ತ ಗುಂಪು…!

ಆಘಾತಕಾರಿ ಘಟನೆಯೊಂದರಲ್ಲಿ, ಉದ್ರಿಕ್ತ ಗುಂಪೊಂದು ಸೋಮವಾರ ಛತ್ತೀಸ್‌ಗಢದ ಸೂರಜ್‌ಪುರದಲ್ಲಿ ಉಪವಿಭಾಗೀಯ ಮ್ಯಾಜಿಸ್ಟ್ರೇಟ್ (ಎಸ್‌ಡಿಎಂ) ಅವರನ್ನು ಥಳಿಸಲು ಪ್ರಯತ್ನಿಸಿದೆ. ಆದರೆ, ಸ್ಥಳದಲ್ಲಿದ್ದ ಪೊಲೀಸ್ ಸಿಬ್ಬಂದಿ ಹಿರಿಯ ಅಧಿಕಾರಿಯನ್ನು ಪಾರು ಮಾಡಿದ್ದಾರೆ. ಸುದ್ದಿ ಸಂಸ್ಥೆ ಐಎಎನ್‌ಎಸ್ ಸಾಮಾಜಿಕ ಮಾಧ್ಯಮ ಪ್ಲಾಟ್‌ಫಾರ್ಮ್ ಎಕ್ಸ್‌ನಲ್ಲಿ ಹಂಚಿಕೊಂಡ ದೃಶ್ಯಗಳ ಪ್ರಕಾರ, ಜನಸಂದಣಿಯನ್ನು ನಿಯಂತ್ರಿಸಲು ಘಟನಾ ಸ್ಥಳದಲ್ಲಿದ್ದ ಹಿರಿಯ ಅಧಿಕಾರಿಯ ಹಿಂದೆ ಉದ್ರಿಕ್ತ ಗುಂಪು … Continued

ಮಗಳನ್ನು ಕೊಲ್ಲಲು ಬಾಡಿಗೆ ಕೊಲೆಗಾರನಿಗೆ ಸುಪಾರಿ ನೀಡಿದ ಮಹಿಳೆ : ಆದ್ರೆ ಬಾಡಿಗೆ ಹಂತಕನಿಂದಲೇ ಕೊಲೆಯಾದ ಈ ಮಹಿಳೆ..!

ತನ್ನ 17 ವರ್ಷದ ಮಗಳನ್ನು ಕೊಲೆ ಮಾಡಲು ಗುತ್ತಿಗೆ ಕೊಲೆಗಾರನನ್ನು ನೇಮಿಸಿಕೊಂಡಿದ್ದ 42 ವರ್ಷದ ಮಹಿಳೆಯನ್ನು ಅದೇ ಗುತ್ತಿಗೆ ಕೊಲೆಗಾರನೇ ಕೊಂದ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ ಎಂದು ವರದಿಯಾಗಿದೆ. ಈ ಬಾಡಿಗೆ ಕೊಲೆಗಾರ ತನ್ನ ಮಗಳ ಪ್ರಿಯಕರ ಎಂಬುದು ಬಹಿರಂಗವಾದಾಗ ಪ್ರಕರಣಕ್ಕೆ ಈ ಪ್ರಕರಣ ಈ ರೀತಿಯ ಟ್ವಿಸ್ಟ್ ಪಡೆದುಕೊಂಡಿದೆ ಎಂದು ಹೇಳಲಾಗಿದೆ. ಉತ್ತರ … Continued