ಅಮೆರಿಕ | ಪತ್ನಿ, 3 ಸಂಬಂಧಿಕರನ್ನು ಗುಂಡಿಟ್ಟು ಕೊಂದ ಭಾರತೀಯ ಮೂಲದ ವ್ಯಕ್ತಿ ; ಕಪಾಟಿನಲ್ಲಿ ಅಡಗಿ ಪಾರಾದ ಮಕ್ಕಳು

ವಾಷಿಂಗ್ಟನ್/ಅಟ್ಲಾಂಟಾ: ಅಮೆರಿಕದ ಜಾರ್ಜಿಯಾ ರಾಜ್ಯದ ಲಾರೆನ್ಸ್‌ವಿಲ್ಲೆ ನಗರದಲ್ಲಿ ನಡೆದ ಭೀಕರ ಗುಂಡಿನ ದಾಳಿಗೆ ಭಾರತೀಯ ಮೂಲದ ಮಹಿಳೆ ಸೇರಿದಂತೆ ನಾಲ್ವರು ಸಾವಿಗೀಡಾಗಿದ್ದಾರೆ. ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಈ ಹತ್ಯಾಕಾಂಡ ನಡೆದಿದೆ ಎಂದು ಪೊಲೀಸರು ಶಂಕಿಸಿದ್ದಾರೆ. ಸ್ಥಳೀಯ ಕಾಲಮಾನ ಶುಕ್ರವಾರ ಮುಂಜಾನೆ ಸುಮಾರು 2:30ರ ಸುಮಾರಿಗೆ ಘಟನೆ ನಡೆದಿದೆ. ಅಟ್ಲಾಂಟಾ ಸಮೀಪದ ಲಾರೆನ್ಸ್‌ವಿಲ್ಲೆ ನಗರದ ಮನೆಯೊಂದರಲ್ಲಿ ಗುಂಡು … Continued

1 ರಿಂದ 50ರ ವರೆಗೆ ಸಂಖ್ಯೆ ಬರೆಯಲು ಬರಲಿಲ್ಲವೆಂದು 4 ವರ್ಷದ ಮಗಳನ್ನೇ ಹೊಡೆದು ಕೊಂದ ತಂದೆ..!

ಫರಿದಾಬಾದ್: ಮಗಳಿಗೆ ಮನೆಯಲ್ಲೇ ಪಾಠ ಕಲಿಸಲು ಹೋದ ತಂದೆಯೊಬ್ಬ, ಆಕೆ ಸರಿಯಾಗಿ ಅಂಕಿಗಳನ್ನು ಬರೆಯಲಿಲ್ಲ ಎಂಬ ಕಾರಣಕ್ಕೆ ಮನಬಂದಂತೆ ಥಳಿಸಿ ಮಗಳನ್ನೇ ಹೊಡೆದು ಸಾಯಿಸಿದ ಘಟನೆ ನಡೆದಿದೆ. ಶುಕ್ರವಾರ ಈ ಕುರಿತು ಮಾಹಿತಿ ನೀಡಿರುವ ಪೊಲೀಸರು, ಆರೋಪಿ ಕೃಷ್ಣ ಜೈಸ್ವಾಲ್ (31) ಎಂಬಾತನನ್ನು ಬಂಧಿಸಿದ್ದಾರೆ. ಸೆಕ್ಟರ್ 58 ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಆರೋಪಿಯನ್ನು ನ್ಯಾಯಾಲಯಕ್ಕೆ … Continued

ಬಾಂಗ್ಲಾದೇಶ: ಪೆಟ್ರೋಲ್ ಹಣ ಕೇಳಿದ್ದಕ್ಕೆ ಹಿಂದೂ ಯುವಕನ ಮೇಲೆ ಕಾರು ಹರಿಸಿ ಹತ್ಯೆ

ಢಾಕಾ: ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತ ಹಿಂದೂಗಳ ಮೇಲಿನ ದೌರ್ಜನ್ಯ ಮುಂದುವರಿದಿದ್ದು, ಪೆಟ್ರೋಲ್ ಹಾಕಿಸಿಕೊಂಡು ಹಣ ನೀಡದೆ ಪರಾರಿಯಾಗಲು ಯತ್ನಿಸಿದ ಎಸ್‌ಯುವಿ (SUV) ಕಾರನ್ನು ತಡೆಯಲು ಯತ್ನಿಸಿದ ಹಿಂದೂ ಯುವಕನನ್ನು ಕಾರು ಓಡಿಸಿ ಭೀಕರವಾಗಿ ಹತ್ಯೆ ಮಾಡಲಾಗಿದೆ. ಮೃತ ಯುವಕನನ್ನು 30 ವರ್ಷದ ರಿಪಾನ್ ಸಹಾ ಎಂದು ಗುರುತಿಸಲಾಗಿದೆ. ಈತ ರಾಜಬರಿ ಜಿಲ್ಲೆಯ ಗೋವಾಲಂದ ಮೋರ್‌ನಲ್ಲಿರುವ ಕರೀಂ ಫಿಲ್ಲಿಂಗ್ … Continued

ಕುಂದಗೋಳ ; ಅಪ್ರಾಪ್ತರಿಂದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಯ ಹತ್ಯೆ

ಹುಬ್ಬಳ್ಳಿ : ಧಾರವಾಡ (Dharawad) ಜಿಲ್ಲೆಯ ಕುಂದಗೋಳ ಪಟ್ಟಣದಲ್ಲಿ ಶಾಲಾ ಬಾಲಕರೇ ಎಸ್‌ಎಸ್‌ಎಲ್‌ಸಿ (SSLC) ವಿದ್ಯಾರ್ಥಿಯನ್ನು ಚಾಕುವಿನಿಂದ ಇರಿದು ಕೊಲೆ ಮಾಡಿದ ಧಾರವಾಡ ಜಿಲ್ಲೆಯ ಕುಂದಗೋಳ ಪಟ್ಟಣದಲ್ಲಿ ಬುಧವಾರ ಸಂಜೆ ನಡೆದಿದೆ ಎಂದು ವರದಿಯಾಗಿದೆ. ಬಾಲಕನನ್ನು ಮೂವರು ಬಾಲಕರು ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾರೆ ಎನ್ನಲಾಗಿದ್ದು, ಈ ಸಂಬಂಧ ಮೂವರನ್ನು ವಶಕ್ಕೆ ಪಡೆಯಲಾಗಿದೆ ಎಂದು ತಿಳಿದುಬಂದಿದೆ. … Continued

ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತರ ಮೇಲೆ ಮುಂದುವರಿದ ಹಿಂಸಾಚಾರ: ಮತ್ತೊಬ್ಬ ಹಿಂದೂವಿನ ಹತ್ಯೆ

ಢಾಕಾ : ಬಾಂಗ್ಲಾದೇಶದಲ್ಲಿ ನಡೆಯುತ್ತಿರುವ ರಾಜಕೀಯ ಅಸ್ಥಿರತೆಯ ನಡುವೆ ಅಲ್ಪಸಂಖ್ಯಾತ ಹಿಂದೂಗಳ ಮೇಲಿನ ದಾಳಿ ಮುಂದುವರಿದಿದೆ. ಭಾನುವಾರ (ಜನವರಿ 11) ರಾತ್ರಿ ಫೆನಿ ಜಿಲ್ಲೆಯ ದಗೊನ್ಬುಯಾನ್ ಪ್ರದೇಶದಲ್ಲಿ ಸಮೀರಕುಮಾರ ದಾಸ್ (28) ಎಂಬ ಆಟೋ ಚಾಲಕನನ್ನು ಗುಂಪೊಂದು ಹೊಡೆದು ಕೊಂದಿದೆ. ಈ ಘಟನೆಯೊಂದಿಗೆ, ಕಳೆದ 23 ದಿನಗಳಲ್ಲಿ ನಡೆದ 7ನೇ ಹಿಂದೂ ಹತ್ಯೆ ಇದಾಗಿದೆ. ದಾಳಿಕೋರರು … Continued

ಯಲ್ಲಾಪುರ : ಚಾಕುವಿನಿಂದ ಇರಿದು ಮಹಿಳೆಯ ಕೊಲೆ

ಯಲ್ಲಾಪುರ: ವಿವಾಹಿತ ಮಹಿಳೆಯೊಬ್ಬರಿಗೆ ಚಾಕು ಇರಿದು ಕೊಲೆ ಮಾಡಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ  ಪಟ್ಟಣದ ಕಾಳಮ್ಮ ನಗರದಲ್ಲಿ ಶನಿವಾರ ಮಧ್ಯಾಹ್ನ ನಡೆದಿದೆ ಎಂದು ವರದಿಯಾಗಿದೆ. ಹತ್ಯೆಯಾದ ಮಹಿಳೆಯನ್ನು ರಂಜಿತಾ ಮಲ್ಲಪ್ಪ ಬನ್ಸೋಡೆ (30) ಎಂದು ಗುರುತಿಸಲಾಗಿದ್ದು, ಆರೋಪಿ ರಫಿಕ್ ಎಂಬಾತ ಕೊಲೆ ಮಾಡಿ ಪರಾರಿಯಾಗಿದ್ದಾನೆ ಎನ್ನಲಾಗಿದೆ. ಸುಮಾರು ಹತ್ತು ವರ್ಷಗಳ ಹಿಂದೆ ರಂಜಿತಾಳಿಗೆ … Continued

ಹುಬ್ಬಳ್ಳಿ | ಅನ್ಯ ಜಾತಿ ಯುವಕನ ಜತೆ ಮದುವೆ: ಗರ್ಭಿಣಿ ಮಗಳನ್ನು ಕೊಂದ ತಂದೆ

ಹುಬ್ಬಳ್ಳಿ :  ಅಂತರ್ಜಾತಿ ವಿವಾಹವಾಗಿದ್ದಕ್ಕೆ ಹೆತ್ತ ತಂದೆಯೇ ಗರ್ಭಿಣಿ ಮಗಳನ್ನು ಭೀಕರವಾಗಿ ಕೊಲೆ  ಮಾಡಿದ ಘಟನೆ ಧಾರವಾಡ  ಜಿಲ್ಲೆಯ ಹುಬ್ಬಳ್ಳಿ ತಾಲೂಕಿನ ಇನಾಂ ವೀರಾಪುರ ಗ್ರಾಮದಲ್ಲಿ ಭಾನುವಾರ ಸಂಜೆ ನಡೆದಿದೆ ಎಂದು ವರದಿಯಾಗಿದೆ. ಕೊಲೆಗೆ ಸಂಬಂಧಿಸಿದಂತೆ ಹುಬ್ಬಳ್ಳಿ (Hubballi) ಗ್ರಾಮೀಣ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮೂವರನ್ನು ಬಂಧಿಸಿದ್ದಾರೆ. ಇನಾಂ ವೀರಾಪುರ ಗ್ರಾಮದ ವಿವೇಕಾನಂದ … Continued

3 ಕೋಟಿ ವಿಮಾ ಹಣಕ್ಕಾಗಿ ಹಾವು ಬಳಸಿ ತಂದೆಯನ್ನೇ ಕೊಲೆ ಮಾಡಿದ ಪುತ್ರರು ; ಇದು ಬೆಳಕಿಗೆ ಬಂದಿದ್ದೇ ರೋಚಕ

ತಿರುವಳ್ಳೂರು (ತಮಿಳುನಾಡು): ಆರಂಭದಲ್ಲಿ ಹಾವಿನ ಕಚ್ಚಿದ್ದರಿಂದ ಸಾವು ಸಂಭವಿಸಿದೆ ಎಂದು ಭಾವಿಸಲಾಗಿದ್ದ ಪ್ರಕರಣವೊಂದು ಕೋಲ್ಡ್‌ ಬ್ಲಡೆಡ್‌ ಮರ್ಡರ್‌ ಎಂದು ಗೊತ್ತಾದ ನಂತರ ಪೊಲೀಸರೇ ದಂಗಾಗಿದ್ದಾರೆ. ದೊಡ್ಡ ಮೊತ್ತದ ವಿಮೆ ಹಣವನ್ನು ಪಡೆಯಲು ಸ್ವಂತ ಮಕ್ಕಳೇ ತಂದೆಯನ್ನು ಕೊಲೆ ಮಾಡಿರುವ ಘಟನೆ ತಮಿಳುನಾಡಿನ ತಿರುವಳ್ಳೂರು ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಪೋತತ್ತೂರುಪೆಟ್ಟೈ ಗ್ರಾಮದ ನಿವಾಸಿ, ಸರ್ಕಾರಿ ಶಾಲೆಯ ಪ್ರಯೋಗಾಲಯ … Continued

ಬಾಂಗ್ಲಾದೇಶದಲ್ಲಿ ಹಿಂದೂ ವ್ಯಕ್ತಿಯ ಹತ್ಯೆ ಮಾಡಿ ಮೃತದೇಹಕ್ಕೆ ಬೆಂಕಿ ಹಚ್ಚಿದ ಮತಾಂಧರು…

ಢಾಕಾ:  ಬಾಂಗ್ಲಾದೇಶದಲ್ಲಿ ಧರ್ಮನಿಂದನೆಯ ಆರೋಪದ ಮೇಲೆ ಹಿಂದೂ ವ್ಯಕ್ತಿಯೊಬ್ಬನನ್ನು ಗುಂಪೊಂದು ಬರ್ಬರವಾಗಿ ಹೊಡೆದು ಕೊಂದಿರುವ ಘಟನೆ ಗುರುವಾರ ನಡೆದಿದೆ ಎಂದು ವರದಿಯಾಗಿದೆ. ಬಾಂಗ್ಲಾದೇಶದ ಮೈಮನ್‌ಸಿಂಗ್ ಜಿಲ್ಲೆಯ ಭಾಲುಕಾ ಉಪಜಿಲಾದಲ್ಲಿ ಈ ಘಟನೆ ನಡೆದಿದೆ ಎಂದು ಬಿಬಿಸಿ ಬಾಂಗ್ಲಾ ವರದಿ ಮಾಡಿದೆ. ಮೃತರನ್ನು ಸ್ಥಳೀಯ ಗಾರ್ಮೆಂಟ್ ಕಾರ್ಖಾನೆಯ ಉದ್ಯೋಗಿ ದೀಪುಚಂದ್ರ ದಾಸ್ ಎಂದು ಗುರುತಿಸಲಾಗಿದೆ. ಮತ್ತು ದುಬಾಲಿಯಾ … Continued

ಅಂತರಧರ್ಮೀಯ ವಿವಾಹಕ್ಕೆ ವಿರೋಧ ; ಹೆತ್ತವರನ್ನೇ ಕೊಂದು 6 ತುಂಡು ಮಾಡಿ ನದಿಗೆ ಎಸೆದ ಇಂಜಿನಿಯರ್ ಮಗ…!

ಜೌನ್‌ಪುರ (ಉತ್ತರ ಪ್ರದೇಶ): ಕೌಟುಂಬಿಕ ಕಲಹ ಮತ್ತು ಹಣದ ವಿಚಾರವಾಗಿ ನಡೆದ ಜಗಳವೊಂದು ಭೀಕರ ಹತ್ಯಾಕಾಂಡದಲ್ಲಿ ಅಂತ್ಯಗೊಂಡಿದೆ. ತನ್ನ ಅಂತರಧರ್ಮೀಯ ವಿವಾಹವನ್ನು ಒಪ್ಪದ ತಂದೆ-ತಾಯಿಯನ್ನು ಇಂಜಿನಿಯರ್ ಮಗನೊಬ್ಬ ಬರ್ಬರವಾಗಿ ಕೊಲೆ ಮಾಡಿ, ಮೃತದೇಹಗಳನ್ನು ಗರಗಸದಿಂದ ತುಂಡು ಮಾಡಿ ನದಿಗೆ ಎಸೆದಿರುವ ಘಟನೆ ಉತ್ತರ ಪ್ರದೇಶದ ಜೌನ್‌ಪುರದಲ್ಲಿ ಬೆಳಕಿಗೆ ಬಂದಿದೆ. ನಿವೃತ್ತ ರೈಲ್ವೆ ಉದ್ಯೋಗಿ ಶ್ಯಾಮಬಹದ್ದೂರ (62) … Continued