ಭೀಮಾ ತೀರದಲ್ಲಿ ಮತ್ತೆ ಬಂದೂಕಿನ ಸದ್ದು ; ಕಟಿಂಗ್​ ಶಾಪಿನಲ್ಲಿ ಗ್ರಾಪಂ ಅಧ್ಯಕ್ಷನ ಗುಂಡಿಟ್ಟು ಹತ್ಯೆ

ವಿಜಯಪುರ: ಭೀಮಾತೀರದಲ್ಲಿ ಮತ್ತೆ ಗುಂಡಿನ ಸದ್ದು ಕೇಳಿದೆ. ವಿಜಯಪುರ ಜಿಲ್ಲೆಯ ಚಡಚಣ ತಾಲೂಕಿನ ದೇವರ ನಿಂಬರಗಿ ಗ್ರಾಮದಲ್ಲಿ ವಿಜಯಪುರ ಜಿಲ್ಲೆಯ ಚಡಚಣ ತಾಲೂಕಿನ ದೇವರ ನಿಂಬರಿಗೆ ಗ್ರಾಮ ಪಂಚಾಯತ ಅಧ್ಯಕ್ಷ ಭೀಮನಗೌಡ ಬಿರಾದರ (45) ಅವರ ಮೇಲೆ ಗುಂಡಿನ ದಾಳಿ ನಡೆದಿದ್ದು, ಅವರು ಸಾವಿಗೀಡಾಗಿದ್ದಾರೆ. ಅವರನ್ನು ವಿಜಯಪುರ ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ ಎಂದು … Continued

ಬೆಂಗಳೂರು | ಅಟ್ಟಿಸಿಕೊಂಡು ಹೋಗಿ ಲಿವ್‌ ಇನ್‌ ಗೆಳತಿಯ ಮೇಲೆ ಪೆಟ್ರೋಲ್‌ ಸುರಿದು ಬೆಂಕಿ ಹಚ್ಚಿ ಕೊಂದ

ಬೆಂಗಳೂರು: ಅನೈತಿಕ ಸಂಬಂಧದ ಶಂಕೆಯಿಂದ ವ್ಯಕ್ತಿಯೋರ್ವ ತನ್ನ ಲಿವ್ ಇನ್ ಗೆಳತಿಯನ್ನು ಅಟ್ಟಿಸಿಕೊಂಡು ಹೋಗಿ ಪೆಟ್ರೋಲ್ ಸುರಿದು ಸುಟ್ಟುಹಾಕಿರುವ ಭೀಕರ ಘಟನೆ ಬೆಂಗಳೂರು ನಗರದ ಹೊರವಲಯದ ಹುಳಿಮಾವು ಬಳಿ ನಡೆದಿದೆ ಎಂದು ವರದಿಯಾಗಿದೆ. ಮೃತ ಮಹಿಳೆಯನ್ನು ವನಜಾಕ್ಷಿ (35 ) ಎಂದು ಗುರುತಿಸಲಾಗಿದ್ದು, ಕೊಲೆ ಆರೋಪಿ ವಿಠ್ಠಲ (52) ಎಂದು ಹೇಳಲಾಗಿದೆ. ಈತ ಕ್ಯಾಬ್‌ ಚಾಲಕನಾಗಿದ್ದ. … Continued

ವಿವಾಹಿತರ ಪ್ರೇಮ್‌ ಕಹಾನಿ ಕೊಲೆಯಲ್ಲಿ ಅಂತ್ಯ ; ತನ್ನಿಂದ ದೂರವಾದ ಪ್ರೇಯಸಿ ಹತ್ಯೆ ಮಾಡಿ ಆತ್ಮಹತ್ಯೆಗೆ ಶರಣಾದ ಪ್ರಿಯಕರ

ಬೆಳಗಾವಿ : ವಿವಾಹಿತ ಮಹಿಳೆಯೊಂದಿಗೆ ಅನೈತಿಕ ಸಂಬಂಧ ಹೊಂದಿದ್ದ ವಿವಾಹಿತ ವ್ಯಕ್ತಿಯೊಬ್ಬ ತನ್ನ ಪ್ರೇಯಸಿ ತನ್ನಿಂದ ದೂರವಾದ ಹಿನ್ನೆಲೆಯಲ್ಲಿ ಕೋಪದಿಂದ ಆ ವಿವಾಹಿತೆಯನ್ನು ಬರ್ಬರವಾಗಿ ಹತ್ಯೆಗೈದು ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಖಾನಾಪುರ ತಾಲೂಕಿನ ಬೀಡಿ ಗ್ರಾಮದಲ್ಲಿ ಶುಕ್ರವಾರ ನಡೆದಿದೆ ಎಂದು ವರದಿಯಾಗಿದೆ. ಖಾನಾಪುರ ತಾಲೂಕಿನ ಬೀಡಿ ಗ್ರಾಮದ ರೇಶ್ಮಾ ತಿರವೀರ (28) ಎಂಬ … Continued

ಶಿರಸಿ | ಕೂಲಿ ಹಣ ಕೊಡಲಿಲ್ಲವೆಂದು ಸಲಾಕೆಯಿಂದ ಹೊಡೆದು ವ್ಯಕ್ತಿಯ ಕೊಲೆ

ಶಿರಸಿ : ಕೂಲಿ ಹಣ ನೀಡಿಲ್ಲ ಎಂದು ಸಲಾಕೆಯಿಂದ ಹೊಡೆದು ವ್ಯಕ್ತಿಯೊಬ್ಬನನ್ನು ಕೊಲೆ ಮಾಡಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಕಮಾಟಗೇರಿಯಲ್ಲಿ ನಡೆದಿದೆ ಎಂದು ವರದಿಯಾಗಿದೆ. ಕಮಾಟಗೇರಿಯ ರವೀಶ ಗಣಪತಿ ಚನ್ನಯ್ಯ (40) ಕೊಲೆಯಾದ ವ್ಯಕ್ತಿ ಎಂದು ಗುರುತಿಸಲಾಗಿದೆ. ಕಮಾಟಗೇರಿಯ ಮಂಜುನಾಥ ಬಸ್ಯಾ ಚನ್ನಯ್ಯ ಎಂಬಾತ ಕೊಲೆ ಮಾಡಿದ ಆರೋಪಿಯಾಗಿದ್ದು, ಪೊಲೀಸರು ಈತನನ್ನು … Continued

ಪತ್ನಿ, ಇಬ್ಬರು ಪುಟ್ಟ ಮಕ್ಕಳನ್ನು ಕೊಂದು ವ್ಯಕ್ತಿ ಪರಾರಿ

ನವದೆಹಲಿ: ಶುಕ್ರವಾರ ರಾತ್ರಿ ದೆಹಲಿಯ ಕರವಾಲ್ ನಗರ ಪ್ರದೇಶದ ಮನೆಯಲ್ಲಿ ವ್ಯಕ್ತಿಯೊಬ್ಬ ಪತ್ನಿ ಮತ್ತು ಇಬ್ಬರು ಅಪ್ರಾಪ್ತ ಹೆಣ್ಣುಮಕ್ಕಳನ್ನು ಕೊಂದಿದ್ದಾನೆ ಎಂದು ಆರೋಪಿಸಲಾಗಿದೆ. ಮಕ್ಕಳು 5 ಮತ್ತು 7 ವರ್ಷದ ಹೆಣ್ಣು ಮಕ್ಕಳಾಗಿದ್ದಾರೆ. 28 ವರ್ಷದ ಪತ್ನಿ ಜಯಶ್ರೀ ಜೊತೆಗಿನ ದೀರ್ಘಕಾಲದ ಜಗಳವೇ ಈ ಕೊಲೆಗಳಿಗೆ ಕಾರಣವಾಗಿರಬಹುದು ಎಂದು ಅಧಿಕಾರಿಗಳು ಸೂಚಿಸಿದ್ದಾರೆ. ಆದಾಗ್ಯೂ, ನಿಖರವಾದ ಕಾರಣವನ್ನು … Continued

ಅಪ್ಪ-ಮಕ್ಕಳ ಜಗಳ ಬಿಡಿಸಲು ಹೋದ ಪೊಲೀಸ್‌ ಅಧಿಕಾರಿಯನ್ನೇ ಕೊಚ್ಚಿ ಕೊಂದರು…!

ತಿರುಪ್ಪೂರ್:  ಆಸ್ತಿ ವಿಚಾರಕ್ಕೆ ಅಪ್ಪ-ಮಕ್ಕಳ ನಡುವಿನ ಜಗಳ ಬಿಡಿಸಲು ಹೋದ ಪೊಲೀಸ್‌  ಅಧಿಕಾರಿಯನ್ನೇ ಕೊಚ್ಚಿ ಕೊಲೆಗೈದಿರುವ(Murder Case) ಘಟನೆ ತಮಿಳುನಾಡಿನಲ್ಲಿ ನಡೆದಿದೆ. ತಿರುಪ್ಪೂರ್ ಜಿಲ್ಲೆಯ ಉಡುಮಲ್‌ಪೇಟೆ (Udumalpet) ಬಳಿಯ ಕುಡಿಮಂಗಲಂನಲ್ಲಿ ಸೋಮವಾರ ರಾತ್ರಿ ವಿಶೇಷ ಸಬ್-ಇನ್‌ಸ್ಪೆಕ್ಟರ್ (Special Sub-Inspector) ಷಣ್ಮುಗವೇಲ್ (Shanmugavel) ಅವರನ್ನು ಕ್ರೂರವಾಗಿ ಕೊಚ್ಚಿ ಕೊಲೆ ಮಾಡಲಾಗಿದೆ. ಸ್ಥಳೀಯ ಎಐಎಡಿಎಂಕೆ ಶಾಸಕರ ಒಡೆತನದ ಖಾಸಗಿ ಎಸ್ಟೇಟ್‌ನಲ್ಲಿ … Continued

ಆಘಾತಕಾರಿ ಘಟನೆ | ಮನೆಬಿಟ್ಟು ಹೋದ ಪತ್ನಿಯನ್ನು ಮರಳಿ ಕರೆತರಲು 5 ವರ್ಷದ ಸಂಬಂಧಿಯನ್ನೇ ‘ಬಲಿ’ ಕೊಟ್ಟ ವ್ಯಕ್ತಿ…!

ಜೈಪುರ : ರಾಜಸ್ಥಾನದ ಖೈರ್ತಾಲ್ ಜಿಲ್ಲೆಯಲ್ಲಿ ಬೆಚ್ಚಿಬೀಳುವ ಘಟನೆ ನಡೆದಿದ್ದು, ಜಿಲ್ಲೆಯ ಮುಂಡಾವರ್ ಪೊಲೀಸ್ ಠಾಣಾ ವ್ಯಾಪ್ತಿಯ ಸರೈ ಗ್ರಾಮದಲ್ಲಿ ಮೂರು ದಿನಗಳ ಹಿಂದೆ ಕೊಲೆಯಾಗಿದ್ದ ಐದು ವರ್ಷದ ಮಗುವನ್ನು ಮಾಟಮಂತ್ರಕ್ಕಾಗಿ “ಬಲಿ” ನೀಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಐದು ವರ್ಷದ ಬಾಲಕನ ಕೊಲೆ ಪ್ರಕರಣವನ್ನು ಪೊಲೀಸರು ಭೇದಿಸಿದ್ದು, ಮಗುವನ್ನು ಆತನ ಮಾವ ಮನೋಜ ಪ್ರಜಾಪತ್‌ … Continued

ಬುದ್ಧಿವಾದ ಹೇಳಿದ್ದಕ್ಕೆ 3 ವರ್ಷದ ಅಣ್ಣನ ಮಗನನ್ನೇ ಕೊಲೆ ಮಾಡಿದ ತಮ್ಮ

ಬಾಗಲಕೋಟೆ: ಅಣ್ಣ ಬುದ್ಧಿವಾದ ಹೇಳಿದ್ದಕ್ಕೆ ಕೋಪಗೊಂಡು ಈತ 3 ವರ್ಷದ ಅಣ್ಣನ ಮಗುವಿಗೆ ಚಾಕುವಿನಿಂದ ಕತ್ತು ಕೊಯ್ದು ಕೊಲೆ ಮಾಡಿದ ಘಟನೆ ಬಾಗಲಕೋಟೆ ಜಿಲ್ಲೆಯ ಇಳಕಲ್ ತಾಲೂಕಿನ ಬೆನಕನವಾಡಿ ಗ್ರಾಮದಲ್ಲಿ ನಡೆದಿದೆ ಎಂದು ವರದಿಯಾಗಿದೆ. ಕೊಲೆಯಾದ ಬಾಲಕನನ್ನು ಬೆನಕನವಾಡಿ ಗ್ರಾಮದ ಮಾರುತಿ ವಾಲಿಕಾರ ಎಂಬವರ 3 ವರ್ಷದ ಮಗ ಮಧುಕುಮಾರ ಎಂದು ಗುರುತಿಸಲಾಗಿದೆ. ಈ ಮಗುವಿನ … Continued

ತಾಯಿಗೆ ಮಾಡಿದ ಅವಮಾನಕ್ಕೆ 10 ವರ್ಷಗಳ ನಂತರ ಆ ವ್ಯಕ್ತಿಯ ಕೊಲೆ ಮಾಡಿ ಸೇಡು ತೀರಿಸಿಕೊಂಡ ಮಗ…!

ಲಕ್ನೋ: 10 ವರ್ಷಗಳ ಹಿಂದೆ ತನ್ನ ತಾಯಿಯನ್ನು ಒಬ್ಬ ವ್ಯಕ್ತಿ ಅವಮಾನಿಸಿ ಥಳಿಸಿದ್ದ ಕಾರಣಕ್ಕೆ ಈಗ ಆ ವ್ಯಕ್ತಿಯ ಕೊಲೆ (Murder) ಮಾಡುವ ಮೂಲಕ ಮಗ ಸೇಡು ತೀರಿಸಿಕೊಂಡಿದ್ದಾನೆ. ಈ ಘಟನೆ ಉತ್ತರ ಪ್ರದೇಶದ ಲಕ್ನೋನಲ್ಲಿ ನಡೆದಿದೆ. ಇದೊಂದು ಬಾಲಿವುಡ್​ನ ಚಿತ್ರಕಥೆಯಂತೆ ತೋರುತ್ತದೆ. ಸೇಡಿನ ಕಿಚ್ಚು ಥಳಿತದ ಘಟನೆ ನಡೆದ 10 ವರ್ಷಗಳ ನಂತರ ಆರೋಪಿ … Continued

ಎಎಸ್‌ಐ ಆಗಿದ್ದ ಲಿವ್-ಇನ್ ಸಂಗಾತಿ ಕೊಂದು ಆಕೆ ನಿಯೋಜನೆಗೊಂಡಿದ್ದ ಪೊಲೀಸ್ ಠಾಣೆಗೆ ಬಂದು ಶರಣಾದ ಸಿಆರ್‌ಪಿಎಫ್ ಜವಾನ

ಗುಜರಾತ್‌ನ ಕಚ್ ಜಿಲ್ಲೆಯಲ್ಲಿ ಮಹಿಳಾ ಪೊಲೀಸ್ ಅಧಿಕಾರಿಯೊಬ್ಬರನ್ನು ಶುಕ್ರವಾರ ರಾತ್ರಿ ಅವರ ಲಿವ್-ಇನ್ ಪಾರ್ಟ್ನರ್‌ ಸಿಆರ್‌ಪಿಎಫ್ ಕಾನ್‌ಸ್ಟೆಬಲ್ ಕೊಲೆ ಮಾಡಿದ್ದಾನೆ ಎಂದು ಆರೋಪಿಸಲಾಗಿದೆ. ಶನಿವಾರ ಬೆಳಿಗ್ಗೆ ಆ ವ್ಯಕ್ತಿ ಕೊಲೆಯಾದ ಮಹಿಳಾ ಪೊಲೀಸ್ ಅಧಿಕಾರಿಯನ್ನು ನಿಯೋಜಿಸಲಾಗಿದ್ದ ಪೊಲೀಸ್ ಠಾಣೆಗೆ ನಡೆದು ಬಂದು ಶರಣಾದ ನಂತರ ಈ ವಿಷಯ ಬೆಳಕಿಗೆ ಬಂದಿದೆ. ಕೊಲೆಯಾದ ಅರುಣಾಬೆನ್ ನಟುಭಾಯಿ ಜಾದವ್ … Continued