ಅಣ್ಣನ ಕೊಲೆ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಬಂದಿದ್ದ ವ್ಯಕ್ತಿಯಿಂದ ಅತ್ತಿಗೆ, ಆಕೆಯ ಮೂವರು ಮಕ್ಕಳ ಹತ್ಯೆ…!

ಬಹ್ರೈಚ್‌: ಉತ್ತರ ಪ್ರದೇಶದ ಬಹ್ರೈಚ್‌ನಲ್ಲಿ ತನ್ನ ಸಹೋದರನ ಕೊಲೆ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಬಂದ ವ್ಯಕ್ತಿ, ತನ್ನ ವಿಧವೆ ಅತ್ತಿಗೆ ಮತ್ತು ಆಕೆಯ ಮೂವರು ಹೆಣ್ಣು ಮಕ್ಕಳನ್ನು ನದಿಗೆ ತಳ್ಳಿ ಕೊಲೆ ಮಾಡಿದ ಆರೋಪದ ಮೇಲೆ ಮತ್ತೆ ಬಂಧಿಸಲಾಗಿದೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ. ಆಸ್ತಿ ವಿವಾದದ ಹಿನ್ನೆಲೆಯಲ್ಲಿ 2018 ರಲ್ಲಿ ತನ್ನ ಅಣ್ಣ ಸಂತೋಷಕುಮಾರ … Continued

ದಕ್ಷಿಣ ಕನ್ನಡದಲ್ಲಿ ಸರಣಿ ಹತ್ಯೆ ; ಇಬ್ಬರು ಹಿರಿಯ ಪೊಲೀಸ್‌ ಅಧಿಕಾರಿಗಳ ಎತ್ತಂಗಡಿ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ (Dakshina Kannada) ನಡೆದ ಸಾಲು ಸಾಲು ಹತ್ಯೆಗಳ ಬಳಿಕ ಇಬ್ಬರು ಐಪಿಎಸ್‌ ಅಧಿಕಾರಿಗಳನ್ನು ಸರ್ಕಾರ ಎತ್ತಂಗಡಿ ಮಾಡಿದೆ. ಮಂಗಳೂರು ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ಹಾಗೂ ದಕ್ಷಿಣ ಕನ್ನಡ ಪೊಲೀಸ್‌ ವರಿಷ್ಠಾಧಿಕಾರಿ ಯತೀಶ್.ಎನ್ ಅವರನ್ನು ಸರ್ಕಾರ ಏಕಕಾಲಕ್ಕೆ ವರ್ಗಾವಣೆ ಮಾಡಿ‌ ಸರ್ಕಾರ ಆದೇಶ ಹೊರಡಿಸಿದೆ. ಮಂಗಳೂರು ನೂತನ ಪೊಲೀಸ್ ಆಯುಕ್ತರಾಗಿ … Continued