ಭಟ್ಕಳ : ಮುರ್ಡೇಶ್ವರದ ಬಳಿ ಬಸ್ಸಿನಲ್ಲಿ ಆಕಸ್ಮಿಕ ಬೆಂಕಿ

ಕಾರವಾರ: ಚಲಿಸುತ್ತಿದ್ದ ಕೆಎಸ್‌ಆರ್‌ಟಿಸಿ (KSRTC) ಬಸ್ಸೊಂದರಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡ ಘಟನೆ ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಮುರ್ಡೇಶ್ವರದ ಬಳಿ ನಡೆದಿದೆ ಎಂದು ವರದಿಯಾಗಿದೆ. ಘಟನೆ ಭಟ್ಕಳ ತಾಲೂಕಿನ ಮುರ್ಡೇಶ್ವರದ ವ್ಯಾಪ್ತಿಯಲ್ಲಿ ನಡೆದಿದ್ದು, ಭಟ್ಕಳದಿಂದ ಕುಮಟಾ ಕಡೆಗೆ ಹೋಗುವ ಬಸ್‌ ಮುರ್ಡೇಶ್ವರದ ನಾಕಾದಿಂದ ಬಸ್‌ ನಿಲ್ದಾಣದತ್ತ ತೆರಳುತ್ತಿದ್ದಾಗ ಕೆಳಭಾಗದಿಂದ ಹಠಾತ್ತನೆ ಜ್ವಾಲೆಗಳು ಹೊರಬರಲಾರಂಭಿಸಿದವು ಎಂದು … Continued

ಮುರುಡೇಶ್ವರ : ವ್ಯಕ್ತಿ ಮೇಲೆ ಹಲ್ಲೆ ನಡೆಸಿ ₹ 1 ಲಕ್ಷ ಮೌಲ್ಯದ ಚಿನ್ನದ ಸರ ದೋಚಿದ ತೃತೀಯಲಿಂಗಿಗಳು…

ಭಟ್ಕಳ : ಸ್ಕೂಟಿಗೆ ಪೆಟ್ರೋಲ್ ತುಂಬಿಸಿಕೊಂಡು ಮನೆಗೆ ಮರಳುತ್ತಿದ್ದ ಕಾಲೇಜು ಸಿಬ್ಬಂದಿಯೊಬ್ಬರನ್ನು ಅಡ್ಡಗಟ್ಟಿದ ನಾಲ್ವರು ಮಂಗಳಮುಖಿಯರ ಗುಂಪೊಂದು ಅಂದಾಜು 1 ಲಕ್ಷ ರೂಪಾಯಿ ಮೌಲ್ಯದ ಚಿನ್ನದ ಸರವನ್ನು ಸುಲಿಗೆ ಮಾಡಿ ಪರಾರಿಯಾದ ಘಟನೆ ಭಾನುವಾರ ರಾತ್ರಿ ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಮುರ್ಡೇಶ್ವರದ ರೈಲ್ವೇ ನಿಲ್ದಾಣದ ಬಳಿ ನಡೆದಿದೆ ಎಂದು ವರದಿಯಾಗಿದೆ. ಮಾವಳ್ಳಿ ನಿವಾಸಿ, … Continued