ರಾಮ- ಸೀತೆಯರ ಪ್ರೀತಿ ಅಲೌಕಿಕ, ಧರ್ಮಸಮ್ಮತ : ರಾಘವೇಶ್ವರ ಸ್ವಾಮೀಜಿ

ಕುಮಟಾ: ರಾಮ- ಸೀತೆಯರ ಪ್ರೀತಿಯನ್ನು ಕ್ಷುದ್ರ ದೃಷ್ಟಿಯಿಂದ ನೋಡದೇ ಅದನ್ನು ಮೂಲ ಪ್ರಕೃತಿ ಮತ್ತು ಪರಮ ಪುರುಷನ ಪ್ರೀತಿಯಾಗಿ ಲೌಕಿಕ ದೃಷ್ಟಿಯಿಂದ ನೋಡಬೇಕು ಎಂದು ರಾಮಚಂದ್ರಾಪುರ ಮಠದ ಶ್ರೀ ರಾಘವೇಶ್ವರಭಾರತೀ ಮಹಾಸ್ವಾಮೀಜಿ ಹೇಳಿದರು. ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಮೂರೂರು ಪ್ರಗತಿ ವಿದ್ಯಾಲಯದ ರಾಮಲೀಲಾ ಮೈದಾನದಲ್ಲಿ ಐದು ದಿನಗಳ ನಡೆಯುತ್ತಿರುವ ‘ರಾಮಸೇತು’ ರಾಮಕಥಾ ಸರಣಿಯ … Continued