ವಿಡಿಯೊ | ಮುರುಡೇಶ್ವರ : ಚಲಿಸುತ್ತಿದ್ದ ರೈಲಿನಿಂದ ಬಿದ್ದ ಪ್ರಯಾಣಿಕನ ಪ್ರಾಣ ಉಳಿಸಿದ ಸಿಬ್ಬಂದಿ

ಕಾರವಾರ : ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಮುರುಡೇಶ್ವರ ರೈಲ್ವೆ ನಿಲ್ದಾಣದಲ್ಲಿ ಚಲಿಸುತ್ತಿದ್ದ ರೈಲಿನಿಂದ ಇಳಿಯಲು ಯತ್ನಿಸಿದ ಪ್ರಯಾಣಿಕನೊಬ್ಬ ಕಾಲು ಜಾರಿ ಬಿದ್ದು ರೈಲಿನಡಿ ಸಿಲುಕುತ್ತಿದ್ದ ವ್ಯಕ್ತಿಯೊಬ್ಬನನ್ನು ರೈಲ್ವೆ ಸಿಬ್ಬಂದಿ ಎಳೆದು ಪಾರುಮಾಡಿದ ವಿದ್ಯಮಾನ ಭಾನುವಾರ ಬೆಳಿಗ್ಗೆ ನಡೆದಿದೆ ಎಂದು ವರದಿಯಾಗಿದೆ. ಕೊಚ್ಚಿವಲ್ಲಿಯಿಂದ ಗಂಗಾನಗರಕ್ಕೆ ಹೋಗುತ್ತಿದ್ದ ರೈಲು ಮುರುಡೇಶ್ವರ ರೈಲ್ವೆ ನಿಲ್ದಾಣದಲ್ಲಿ ನಿಲುಗಡೆಯಾಗಿತ್ತು.  ನಂತರ … Continued

ಮುರುಡೇಶ್ವರ : ಪ್ರವಾಸಕ್ಕೆ ಬಂದಿದ್ದ ಬಾಲಕ ಸಮುದ್ರ ಪಾಲು

ಕಾರವಾರ : ಪ್ರವಾಸಕ್ಕೆ ಬಂದಿದ್ದ ಬೆಂಗಳೂರು ಕುಟುಂಬವೊಂದು ಸಮುದ್ರದಲ್ಲಿ ಇಳಿದಿದ್ದಾಗ ಬಾಲಕನೊಬ್ಬ ಕಡಲ ಅಲೆಗೆ ಸಿಲುಕಿ ನೀರು ಪಾಲಾದ ಘಟನೆ ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಮುರುಡೇಶ್ವರ ಬೀಚ್‌ನಲ್ಲಿ ನಡೆದಿದೆ ಎಂದು ವರದಿಯಾಗಿದೆ. ಬೆಂಗಳೂರಿನ ಬಿದರಳ್ಳಿ ನಿವಾಸಿ ಕೃತಿಕ್ (8), ತಮ್ಮ ಕುಟುಂಬ ಸಮೇತ ಭೇಟಿ ನೀಡಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ. ಬೆಂಗಳೂರಿನ … Continued

ಭಟ್ಕಳ : ಪತ್ನಿಯ ಕತ್ತು ಸೀಳಿ ಕೊಲೆ ಮಾಡಿದ ಪತಿ

ಕಾರವಾರ : ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಪತಿಯೇ ತನ್ನ ಪತ್ನಿಯ ಕತ್ತು ಸೀಳಿ ಭೀಕರವಾಗಿ ಕೊಲೆ ಮಾಡಿದ ಘಟನೆ ಉತ್ತರ ಕನ್ನಡ ಜಿಲ್ಲೆ ಭಟ್ಕಳಯ ತಾಲೂಕಿನ ಮುರುಡೇಶ್ವರದ ಬಳಿ ನಡೆದಿದೆ ಎಂದು ವರದಿಯಾಗಿದೆ. ಕೊಲೆಯಾದ ಮಹಿಳೆಯನ್ನು ನಂದಿನಿ(30) ಎಂದು ಗುರುತಿಸಲಾಗಿದೆ. ನಂದಿನಿ ಹಾಗೂ ಲೋಕೇಶ ನಾಯ್ಕ ದಂಪತಿ ನಗ ಹಾಗೂ ಮಗಳೊಂದಿಗೆ ಮೂರು ದಿನಗಳಿಂದ  ಮುರುಡೇಶ್ವರದ … Continued