ಶಿವನಮೂರ್ತಿ ಮೇಲೆ ಐಸಿಸ್‌ ಕರಿ ನೆರಳು:ಮುರುಡೇಶ್ವರ ದೇವಸ್ಥಾನಕ್ಕೆ ಬಿಗಿ ಭದ್ರತೆ

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ವಿಶ್ವ ಪ್ರಸಿದ್ದ ಧಾರ್ಮಿಕ ಮತ್ತು ಪ್ರವಾಸಿ ತಾಣವಾದ ಮುರ್ಡೇಶ್ವರದ ಮೇಲೆ ಐಸಿಸ್ (ISIS) ಉಗ್ರ ಸಂಘಟನೆ ಕಣ್ಣು ಬಿದ್ದಿರುವ ಶಂಕೆಯ ಮೇಲೆ ಮುರುಡೇಶ್ವರ ದೇಗುಲಕ್ಕೆ ಬಿಗಿ ಭದ್ರತೆ ಕಲ್ಪಿಸಲಾಗಿದೆ. ಪ್ರಸಿದ್ಧ ಮುರುಡೇಶ್ವರ ದೇವಸ್ಥಾನದ ಶಿವನ ಮೂರ್ತಿಯ ಚಿತ್ರವನ್ನು ವಿರೂಪಗೊಳಿಸಿ ಐಸಿಸ್‍ನ ಪತ್ರಿಕೆ ದಿ ವಾಯ್ಸ್ ಆಫ್‌ ಹಿಂದ್ … Continued