ಕೆಆರ್.ಎಸ್. ಸುತ್ತಮುತ್ತ ಗಣಿಗಾರಿಕೆ ಸ್ಥಗಿತ ಕೆಆರ್ ಎಸ್‌ ಡ್ಯಾಂನಲ್ಲಿ ಯಾವುದೇ ಸೋರಿಕೆ ಇಲ್ಲ: ಆತಂಕ ಬೇಡ

posted in: ರಾಜ್ಯ | 0

ತುಮಕೂರು: ಕೆ.ಆರ್.ಎಸ್. ಡ್ಯಾಂ ಸುತ್ತಮುತ್ತಲಿನ ೧೦ ಕಿಲೋ ಮೀಟರ್ ವ್ಯಾಪ್ತಿಯಲ್ಲಿ ಎಲ್ಲ ರೀತಿಯ ಮೈನಿಂಗ್ ಚಟುವಟಿಕೆಗಳನ್ನು ಸ್ಥಗಿತ ಮಾಡಲಾಗಿದೆ ಎಂದು ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಸಚಿವ ಮುರುಗೇಶ್ ನಿರಾಣಿ ಹೇಳಿದ್ದಾರೆ. ತುಮಕೂರಿನಲ್ಲಿ ಮಾಧ್ಯಮದವರೊಮದಿಗೆ ಮಾತನಾಡಿದ ಸಚಿವರು, ಪಾಂಡವಪುರ ಪಕ್ಕದ ಬೇಬಿ ಬೆಟ್ಟದಲ್ಲಿ ಕಳೆದ ಮೂರ್ನಾಲ್ಕು ದಿನಗಳಿಂದ ಯಾವುದೇ ಗಣಿಗಾರಿಕೆ ನಡೆದಿಲ್ಲ. ಈ ಸಂಬಂಧಹೆಚ್ಚಿನ … Continued