ಪೋಕ್ಸೊ ಪ್ರಕರಣ : ಚಿತ್ರದುರ್ಗದ ಡಾ.ಶಿವಮೂರ್ತಿ ಮುರುಘಾ ಶರಣರನ್ನು ಖುಲಾಸೆಗೊಳಿಸಿದ ಕೋರ್ಟ್‌

ಚಿತ್ರದುರ್ಗ: ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ (POCSO case) ಸಂಬಂಧಿಸಿ ದಾಖಲಾಗಿದ್ದ ಮೊದಲ ಪೋಕ್ಸೊ ಕೇಸ್‌ನಲ್ಲಿ ಚಿತ್ರದುರ್ಗದ ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರಿಗೆ ಬುಧವಾರ ಬಿಗ್‌ ರಿಲೀಫ್‌ ಸಿಕ್ಕಿದೆ.  ಪೋಕ್ಸೊ ಮತ್ತು ಅತ್ಯಾಚಾರ ಪ್ರಕರಣದಲ್ಲಿ ಮುರುಘಾ ಮಠದ ಡಾ. ಶಿವಮೂರ್ತಿ ಮುರುಘಾ ಶರಣರು ಸೇರಿ ಮೂವರನ್ನು ಚಿತ್ರದುರ್ಗದ ಜಿಲ್ಲಾ ನ್ಯಾಯಾಲಯವು ನಿರ್ದೋಷಿಗಳು ಎಂದು  … Continued

ವಿದ್ಯಾಪೀಠದ ದೈನಂದಿನ ವ್ಯವಹಾರದ ಹೊರತಾದ ಯಾವುದೇ ನಿರ್ಧಾರ ಕೈಗೊಳ್ಳುವಂತಿಲ್ಲ: ಮುರುಘಾ ಶರಣರಿಗೆ ಹೈಕೋರ್ಟ್‌ ಸೂಚನೆ

ಬೆಂಗಳೂರು : ಚಿತ್ರದುರ್ಗದ ಎಸ್‌ಜೆಎಂ ವಿದ್ಯಾಪೀಠದ ದೈನಂದಿನ ವ್ಯವಹಾರಗಳನ್ನು ಹೊರತುಪಡಿಸಿ ಯಾವುದೇ ನೀತಿ-ನಿರ್ಧಾರಗಳನ್ನು ಕೈಗೊಳ್ಳಬಾರದು ಎಂದು ವಿದ್ಯಾಪೀಠದ ಅಧ್ಯಕ್ಷರಾಗಿರುವ ಡಾ.ಶಿವಮೂರ್ತಿ ಮುರುಘಾ ಶರಣರಿಗೆ ಕರ್ನಾಟಕ ಹೈಕೋರ್ಟ್‌ ಮಂಗಳವಾರ ಮೌಖಿಕವಾಗಿ ಸೂಚಿಸಿದೆ. ಪೋಕ್ಸೊ ಪ್ರಕರಣದಲ್ಲಿ ಮೊದಲ ಆರೋಪಿಯಾಗಿರುವ ಚಿತ್ರದುರ್ಗ ಮುರುಘಾ ಮಠದ ಪೀಠಾಧಿಪತಿ ಶಿವಮೂರ್ತಿ ಮುರುಘಾ ಶರಣರು ಜಾಮೀನಿನ ಮೇಲೆ ಜೈಲಿನಿಂದ ಹೊರಬಂದ ನಂತರ ಮಠದ ಎಸ್‌ಜೆ‌ಎಂ … Continued