ಮಠಕ್ಕೆ ಮುರುಘಾ ಶ್ರೀಗಳು ವಾಪಸ್-ಸಂಕಟವನ್ನು ಧೈರ್ಯವಾಗಿ ಎದುರಿಸ್ತೇನೆ, ಸಹನೆಯಿಂದ ಇರಿ: ಭಕ್ತರಿಗೆ ಶ್ರೀಗಳ ಮನವಿ

ಚಿತ್ರದುರ್ಗ: ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಆರೋಪ ಎದುರಿಸುತ್ತಿರುವ ಮುರುಘಾ ಶ್ರೀಗಳು ಮಠಕ್ಕೆ ಆಗಮಿಸಿದ್ದಾರೆ. ಮಠದ ಆವರಣದಲ್ಲಿ ಭಕ್ತರನ್ನುದ್ದೇಶಿಸಿ ಮಾತನಾಡಿd ಶ್ರೀಗಳು, ಬಂದಿರುವ ಸಂಕಟವನ್ನು ಧೈರ್ಯವಾಗಿ ಎದುರಿಸುತ್ತೇನೆ. ಈ ನೆಲದ ಕಾನೂನನ್ನು ಗೌರವಿಸಬೇಕುಯಾವುದೇ ಪಲಾಯನವಾದವಿಲ್ಲ. ಸಮಸ್ಯೆ ನಿವಾರಣೆ ಮಾಡುವ ಪ್ರಯತ್ನ ಮಾಡುತ್ತೇನೆ. ಇದು ಸಂಕಷ್ಟದ ಸಮಯವಾಗಿದೆ. ಯಾರಿಗೂ ಆತಂಕ ಬೇಡ. ಎಲ್ಲರೂ ಧೈರ್ಯ ಸಹನೆಯಿಂದ ಇರಿ … Continued

ಮುರುಘಾ ಶರಣರ ಮೇಲೆ ಸುಳ್ಳು ಆರೋಪ, ಇದರ ಹಿಂದೆ ವ್ಯವಸ್ಥಿತ ಷಡ್ಯಂತ್ರ: ಯಡಿಯೂರಪ್ಪ

ಬೆಂಗಳೂರು: ಅಪ್ರಾಪ್ತ ಬಾಲಕಿಯರಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಚಿತ್ರದುರ್ಗದ ಮುರುಘಾ ಶರಣರ ವಿರುದ್ಧ ಸುಳ್ಳು ಆರೋಪದ ಪ್ರಕರಣ ದಾಖಲಿಸಲಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ. ಮಾಧ್ಯಮದವರ ಜೊತೆ ಮಾತನಾಡಿದ ಅವರು, ಮುರುಘಾ ಮಠದ ಬಗ್ಗೆ ಗೊತ್ತಿರುವ ಯಾರೂ ಕೂಡ ಮುರುಘಾ ಶರಣರ ಬಗ್ಗೆ ಇಂತಹ ಆರೋಪ ಮಾಡಲು ಸಾಧ್ಯವಿಲ್ಲ. ವ್ಯವಸ್ಥಿತ ಷಡ್ಯಂತ್ರ ಎಂಬಂತೆ … Continued