ಸ್ಥಳ ಮಹಜರ್‌ ನಡೆಸಲು ಮುರುಘಾ ಶರಣರನ್ನು ಮಠಕ್ಕೆ ಕರೆತಂದ ಪೊಲೀಸರು

ಚಿತ್ರದುರ್ಗ: ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಬಂಧಿತರಾಗಿರುವ ಶಿವಮೂರ್ತಿ ಮುರುಘಾ ಶರಣರನ್ನು ಪೊಲೀಸರು ಸ್ಥಳ ಮಹಜರ್‌ ನಡೆಸಲು ಮುರುಘಾ ಮಠಕ್ಕೆ ಭಾನುವಾರ ಕರೆತಂದರು. ಪೊಲೀಸ್ ವಶದಲ್ಲಿರುವ ಆರೋಪಿ ಮುರುಘಾ ಶರಣರನ್ನು ತನಿಖಾಧಿಕಾರಿಗಳು ಶುಕ್ರವಾರ ರಾತ್ರಿಯಿಂದ ವಿಚಾರಣೆಗೆ ಒಳಪಡಿಸಿದ್ದಾರೆ. ಭಾನುವಾರ ಬೆಳಿಗ್ಗೆ 11:45 ಮುರುಘಾ ಮಠಕ್ಕೆ ಕರೆತಂದು ಸ್ಥಖ ಮಹಜರು ನಡೆಸಿದ್ದಾರೆ. ಡಿವೈಎಸ್‌ಪಿ ಕಚೇರಿಯಿಂದ … Continued