ಚಿತ್ರದುರ್ಗ: ಮುರುಘಾ ಮಠದಲ್ಲಿ ಲಿಂಗ ದೀಕ್ಷೆ ಪಡೆದ ರಾಹುಲ್‌ ಗಾಂಧಿ

ಚಿತ್ರದುರ್ಗ: ಚಿತ್ರದುರ್ಗದ ಮುರುಘಾಮಠದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಇಂದು, ಬುಧವಾರ ಲಿಂಗ ದೀಕ್ಷೆ ಪಡೆದರು. ಮುರುಘಾ ಮಠಕ್ಕೆ ಭೇಟಿ‌ ನೀಡಿದ್ದ ವೇಳೆ ಅವರು ಶ್ರೀ ಡಾ.ಶಿವಮೂರ್ತಿ ಮುರುಘಾ ಶರಣರು ರಾಹುಲ್‌ ಗಾಂಧಿ ಅವರಿಗೆ ಲಿಂಗದೀಕ್ಷೆ ನೀಡಿದ್ದಾರೆ. ಶ್ರೀಮಠಕ್ಕೆ ಆಗಮಿಸುತ್ತಲೇ ಕರ್ತೃ ಗದ್ದುಗೆಗೆ ಭೇಟಿ ನೀಡಿದ ರಾಹುಲ್ ಗಾಂಧಿ, ಮಠದ ಕರ್ತೃ ಶ್ರೀ ಮುರಿಗಿ ಶಾಂತವೀರ … Continued

ಧಾರ್ಮಿಕ ಬೆಳವಣಿಗೆಯಿಂದ ಸಾಮಾಜಿಕ ಬೆಳವಣಿಗೆ ಸಾಧ್ಯ

ಸಿದ್ದಾಪುರ: ಧಾರ್ಮಿಕ ಬೆಳವಣಿಗೆಯಿಂದ ಸಾಮಾಜಿಕ ಬೆಳವಣಿಗೆ ಸಾಧ್ಯ ಎಂದು ಚಿತ್ರದುರ್ಗದ ಮುರುಘಾಮಠದ ಶ್ರೀ ಶಿವಮೂರ್ತಿ ಮುರುಘರಾಜೇಂದ್ರ ಶರಣರು ಹೇಳಿದರು. ಅವರು ಪಟ್ಟಣದ ಸೊರಬ ರಸ್ತೆಯಲ್ಲಿನ ಶ್ರೀ ಮುರುಘಾಮಠದ ಆವರಣದಲ್ಲಿ ನೂತನವಾಗಿ ನಿರ್ಮಿಸಲಾಗುವ ಅನುಭವ ಮಂಟಪ, ಸಮುದಾಯ ಭವನ ಮತ್ತು ಶ್ರೀಮಠದ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದರು. ಆಧುನಿಕ ಜೀವನದಲ್ಲಿ ಭೌತಿಕ, ವೈಜ್ಞಾನಿಕ, ತಾಂತ್ರಿಕ ಬೆಳವಣಿಗೆಗಳು ಅತಿ ವೇಗವಾಗಿ … Continued