ಕೂಜಳ್ಳಿ : ಪಂ.ನಿತ್ಯಾನಂದ ಹಳದೀಪುರಗೆ ʼಷಡಕ್ಷರಿ ಗವಾಯಿ ರಾಷ್ಟ್ರೀಯ ಪುರಸ್ಕಾರʼ ಪ್ರದಾನ

ಕುಮಟಾ: ಖ್ಯಾತ ಹಿಂದುಸ್ತಾನಿ ಬಾನ್ಸುರಿ (ಕೊಳಲು)ವಾದಕ, ಮುಂಬೈನ ನಿತ್ಯಾನಂದ ಹಳದೀಪುರ ಅವರಿಗೆ ಪಂ. ಷಡಕ್ಷರಿ ಗವಾಯಿ ಅಕಾಡೆಮಿ ವತಿಯಿಂದ ನೀಡುವ ಷಡಕ್ಷರಿ ರಾಷ್ಟ್ರೀಯ ಪುರಸ್ಕಾರ ಪ್ರದಾನ ಮಾಡಲಾಯಿತು. ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಕೂಜಳ್ಳಿಯ ಕುಳಿಹಕ್ಕಲಿನ ಶ್ರೀ ಶಾಂತಿಕಾ ಪರಮೇಶ್ವರಿ ದೇವಸ್ಥಾನದ ಸಭಾಭವನದಲ್ಲಿ ಭಾನುವಾರ ನಡೆದ ಕಾರ್ಯಕ್ರಮದಲ್ಲಿ ಪ್ರಶಸ್ತಿ ಸ್ವೀಕರಿಸಿದ ಅವರು, ಪಂ. ಷಡಕ್ಷರಿ … Continued

ಕುಮಟಾ : ಜನವರಿ 4ರಂದು ಕೂಜಳ್ಳಿಯಲ್ಲಿ ಷಡಕ್ಷರಿ ಗವಾಯಿ ಪುಣ್ಯಸ್ಮರಣೆ ಸಂಗೀತೋತ್ಸವ ; ʼಷಡಕ್ಷರಿ ರಾಷ್ಟ್ರೀಯ ಪುರಸ್ಕಾರʼ ಪ್ರದಾನ

ಕುಮಟಾ: ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಕೂಜಳ್ಳಿಯ ಪಂ. ಷಡಕ್ಷರಿ ಗವಾಯಿ ಅಕಾಡೆಮಿಯಿಂದ ಪಂ. ಷಡಕ್ಷರಿ ಗವಾಯಿ ಪುಣ್ಯಸ್ಮರಣೆ ಹಾಗೂ ಷಡಕ್ಷರಿ ರಾಷ್ಟ್ರೀಯ ಪ್ರಶಸ್ತಿ ಪುರಸ್ಕಾರ ಪ್ರದಾನ ಸಮಾರಂಭವು ಕೂಜಳ್ಳಿಯ ಕುಳಿಹಕ್ಕಲಿನ ಶ್ರೀ ಶಾಂತಿಕಾ ಪರಮೇಶ್ವರಿ ದೇವಾಲಯದ ಸಭಾಂಗಣದಲ್ಲಿ ಜನವರಿ. 4ರಂದು ನಡೆಯಲಿದೆ. ಈ ಬಾರಿ ಖ್ಯಾತ ಕೊಳಲು ವಾದಕ ಮುಂಬೈನ ನಿತ್ಯಾನಂದ ಹಳದೀಪುರ … Continued

ಕೂಜಳ್ಳಿ : ಖ್ಯಾತ ಗಾಯಕ ಪಂ.ವಿನಾಯಕ ತೊರವಿಗೆ ‘ಷಡಕ್ಷರಿ’ ರಾಷ್ಟ್ರೀಯ ಪುರಸ್ಕಾರ ಪ್ರದಾನ

ಕುಮಟಾ: ಕೂಜಳ್ಳಿಯಲ್ಲಿ ನಡೆದ ಪಂಡಿತ ಷಡಕ್ಷರಿ ಗವಾಯಿ ಪುಣ್ಯ ಸ್ಮರಣೆ ಸಂಗೀತೋತ್ಸವ ಕಾರ್ಯಕ್ರಮದಲ್ಲಿ ಪಂ.ವಿನಾಯಕ ತೊರವಿ ಅವರಿಗೆ ಷಡಕ್ಷರಿ ರಾಷ್ಟ್ರೀಯ ಸಂಗೀತ ಪುರಸ್ಕಾರ ಪ್ರದಾನ ಮಾಡಲಾಯಿತು. ಷಡಕ್ಷರಿ ಗವಾಯಿ ಅಕಾಡೆಮಿ ವತಿಯಿಂದ ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಕೂಜಳ್ಳಿಯಲ್ಲಿ ಭಾನುವಾರ ಇಡೀದಿನ ಪುಣ್ಯಸ್ಮರಣೆ ಸಂಗೀತೋತ್ಸವ ಕಾರ್ಯಕ್ರಮ ನಡೆಯಿತು. ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ಪಂಡಿತ ವಿನಾಯಕ … Continued

ನಾಳೆ ಕೂಜಳ್ಳಿಯಲ್ಲಿ ಪಂ.ಷಡಕ್ಷರಿ ಗವಾಯಿಗಳ ಪುಣ್ಯ ಸ್ಮರಣೆ ಸಂಗೀತೋತ್ಸವ

ಕುಮಟಾ : ಪಂಡಿತ ಷಡಕ್ಷರಿ ಗವಾಯಿಗಳ ಪುಣ್ಯಸ್ಮರಣೆ ಸಂಗೀತೋತ್ಸವ ಡಿಸೆಂಬರ್‌ 24ರಂದು ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಕೂಜಳ್ಳಿಯ ಕುಳಿಹಕ್ಕಲಿನ ಶ್ರೀ ಶಾಂತಿಕಾ ಪರಮೇಶ್ವರಿ ದೇವಾಲಯದ ಸಭಾಭವನದಲ್ಲಿ ನಡೆಯಲಿದೆ. ಡಿಸೆಂಬರ್‌ 24ರಂದು ಭಾನುವಾರ ಬೆಳಿಗ್ಗೆ 9:30 ರಿಂದ ಸಂಗೀತೋತ್ಸವ ಆರಂಭವಾಗಲಿದ್ದು, ದಿನವಿಡೀ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಈ ವರ್ಷದ ಷಡಕ್ಷರಿ ರಾಷ್ಟ್ರೀಯ ಪುರಸ್ಕಾರವನ್ನು ಖ್ಯಾತ … Continued