42 ಲಕ್ಷ ರೂ. ಖರ್ಚು ಮಾಡಿ ಶ್ರೀಕೃಷ್ಣ ಮಂದಿರ ಕಟ್ಟಿದ ಮುಸ್ಲಿಂ ಉದ್ಯಮಿ..!

ರಾಂಚಿ: ಜಾರ್ಖಂಡ್‌ನ ದುಮ್ಕಾದ ಮಹೇಶ್‌ಬಥನ್‌ನಲ್ಲಿ ಉದ್ಯಮಿ ನೌಶಾದ್ ಶೇಖ್ ಅವರು ಸುಮಾರು 42 ಲಕ್ಷ ರೂಪಾಯಿ ಖರ್ಚು ಮಾಡಿ ಶ್ರೀಕೃಷ್ಣನ ದೇವಸ್ಥಾನವನ್ನು ನಿರ್ಮಿಸಿದ್ದಾರೆ…! ರಣೀಶ್ವರ್ ಬ್ಲಾಕ್‌ನ ಪ್ರಮುಖರೂ ಆಗಿರುವ ಶೇಖ್ ಅವರು ಎಲ್ಲಾ ಧರ್ಮಗಳ ಬಗ್ಗೆ ಗೌರವವನ್ನು ಹೊಂದಿದ್ದಾರೆ ಮತ್ತು ಅವರು ಶ್ರೀಕೃಷ್ಣನಿಂದ ಪ್ರಭಾವಿತನಾಗಿದ್ದೇನೆ ಎಂದು ಹೇಳುತ್ತಾರೆ. ಮುಸ್ಲಿಮನಾಗಿದ್ದರೂ ದೇವಸ್ಥಾನವನ್ನು ಏಕೆ ಕಟ್ಟಿದ್ದೀರಿ ಎಂಬ ಪ್ರಶ್ನೆಗೆ … Continued