ಭಾರತೀಯ ಸೇನೆಯ ಬಗ್ಗೆ ಸೂಕ್ಷ್ಮ ಮಾಹಿತಿ ಪಾಕಿಸ್ತಾನಕ್ಕೆ ರವಾನೆ: ಮೌಲ್ವಿಯ ಬಂಧನ

ನವದೆಹಲಿ: ಭದ್ರತಾ ಪಡೆಗಳ ಬಗ್ಗೆ ಸೂಕ್ಷ್ಮ ಮಾಹಿತಿಯನ್ನು ಪಾಕಿಸ್ತಾನಕ್ಕೆ ರವಾನಿಸಿದ ಆರೋಪದ ಮೇಲೆ ಜಮ್ಮು ಮತ್ತು ಕಾಶ್ಮೀರದ ಕಿಶ್ತ್ವಾರ್ ಜಿಲ್ಲೆಯ ಮುಸ್ಲಿಂ ಧರ್ಮಗುರುವನ್ನು ಪೊಲೀಸರು ಬಂಧಿಸಿದ್ದಾರೆ. ಈತ ಕಾಶ್ಮೀರಿ ಜನಬಾಜ್ ಫೋರ್ಸ್ ಎಂಬ ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆಗೆ ನೆರವು ನೀಡುತ್ತಿದ್ದ ಎನ್ನಲಾಗಿದೆ. ಈ ಹಿಂದೆ, ಪಾಕಿಸ್ತಾನ ಮೂಲದ ಭಯೋತ್ಪಾದಕ ಗುಂಪಿಗೆ ಭದ್ರತಾ ಪಡೆಗಳ ನಿಯೋಜನೆ … Continued