ವಿಧಾನಸೌಧ ಮುಂಭಾಗದಲ್ಲಿ ಸೀಮೆಎಣ್ಣೆ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಕುಟುಂಬ

ಬೆಂಗಳೂರು: ಕರ್ನಾಟಕ ವಿಧಾನಸಭೆಯ ಮುಂದೆ ಬುಧವಾರ ಕುಟುಂಬ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ. ಪೊಲೀಸರ ಪ್ರಕಾರ, ಸಾಲದ ಬಾಕಿ ವಸೂಲಿಗಾಗಿ ತಮ್ಮ ಮನೆಯನ್ನು ಬ್ಯಾಂಕ್ ಹರಾಜು ಮಾಡಿದ್ದರಿಂದ ಅಸಮಾಧಾನಗೊಂಡ ದಂಪತಿ ಹತಾಶರಾಗಿ ಆತ್ಮಹತ್ಯೆ ಪ್ರಯತ್ನಕ್ಕೆ ಮುಂದಾಗಿದ್ದರು. ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ ಕುಟುಂಬ ಸದಸ್ಯರು ವಿಧಾನಸೌಧದ ಹೊರಗೆ ಆಗಮಿಸಿದ್ದರು. ಈ ವೇಳೆ ದಂಪತಿ ತಮ್ಮ ಮೇಲೆ … Continued

ಗೋಕರ್ಣದಲ್ಲಿ ಪಿತೃಕಾರ್ಯ ನೆರವೇರಿಸಿದ ಮುಸ್ಲಿಂ ಕುಟುಂಬ…!

ಕಾರವಾರ : ಧಾರವಾಡದ ಮುಸ್ಲಿಂ ಕುಟುಂಬವು ಹಿಂದೂ ಧರ್ಮದ ಸಂಪ್ರದಾಯದಂತೆ ಗೋಕರ್ಣದಲ್ಲಿ ಪಿತೃಕಾರ್ಯ ಮಾಡಿರುವುದು ವರದಿಯಾಗಿದೆ. ಎರಡು ದಿನಗಳ ಹಿಂದೆ ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಗೋಕರ್ಣದ ಕೋಟಿ ತೀರ್ಥದಲ್ಲಿ ಪಿತೃಪಕ್ಷದಲ್ಲಿ ಈ ಕುಟುಂಬವು ಪಿತೃಕಾರ್ಯ ನೆರವೇರಿಸಿದ್ದಾರೆ. ಮರಗೆಲಸ ಮಾಡುವ ಮಾಡುವ ಕುಟುಂಬವು ಧಾರವಾಡದ ಜ್ಯೋತಿಷಿ ಬಳಿ ಹೋದಾಗ ಅವರು ನೀಡಿದ ಸಲಹೆ ಮೇರೆಗೆ … Continued