ಮುಸ್ಲಿಂ ಹುಡುಗಿಯರನ್ನು ಇನ್ನು ಮುಂದೆ ನಿರ್ಬಂಧಿಸಲಾಗುವುದಿಲ್ಲ: ಹಿಜಾಬ್ ತೀರ್ಪನ್ನು ಶ್ಲಾಘಿಸಿದ ಕೇರಳದ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್

ಇಸ್ಲಾಮಿಕ್ ನಂಬಿಕೆಯಲ್ಲಿ ಹಿಜಾಬ್ ಅತ್ಯಗತ್ಯ ಧಾರ್ಮಿಕ ಆಚರಣೆಯ ಭಾಗವಲ್ಲ ಎಂದು ಮಂಗಳವಾರ ಕರ್ನಾಟಕ ಹೈಕೋರ್ಟ್ ನೀಡಿರುವ ತೀರ್ಪನ್ನು ಕೇರಳ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಸ್ವಾಗತಿಸಿದ್ದಾರೆ. ಮುಸ್ಲಿಂ ಯುವತಿಯರನ್ನು ಮನೆಯ ನಾಲ್ಕು ಗೋಡೆಗಳ ಮಧ್ಯೆ ತಳ್ಳುವ ಇಂತಹ ನಿರಂತರ ಪ್ರಯತ್ನಗಳು ವಿಫಲವಾಗುತ್ತದೆ ಎಂದು ಅವರು ಭರವಸೆ ವ್ಯಕ್ತಪಡಿಸಿದ್ದಾರೆ. ಕರ್ನಾಟಕ ಹೈಕೋರ್ಟ್‌ ತರಗತಿಗಳಲ್ಲಿ ಹಿಜಾಬ್ ಧರಿಸಲು ಅನುಮತಿ … Continued