ಅಯೋಧ್ಯೆಯ ರಾಮ ಮಂದಿರಕ್ಕೆ ಪಾಕ್‌ ಆಕ್ರಮಿತ ಕಾಶ್ಮೀರದಿಂದ ನೀರು ಕಳುಹಿಸಿದ ಮುಸ್ಲಿಂ ವ್ಯಕ್ತಿ…!

ನವದೆಹಲಿ: ಜನವರಿ 22 ರಂದು ಅಯೋಧ್ಯೆ ರಾಮ ಮಂದಿರದಲ್ಲಿ ಭಗವಾನ್‌ ರಾಮಲಲ್ಲಾ ಪ್ರತಿಷ್ಠಾಪನೆ ಕಾರ್ಯಕ್ರಮಕ್ಕೆ ಬಳಸಲು ಮುಸ್ಲಿಂ ವ್ಯಕ್ತಿಯೊಬ್ಬರು ಪಾಕಿಸ್ತಾನ ಆಕ್ರಮಿತ ಕಾಶ್ಮೀರದ ಶಾರದಾ ಪೀಠದ ಕುಂಡದಿಂದ ಪವಿತ್ರ ನೀರನ್ನು ಸಂಗ್ರಹಿಸಿ ಬ್ರಿಟನ್ ಮೂಲಕ ಭಾರತಕ್ಕೆ ಕಳುಹಿಸಿದ್ದಾರೆ…! 2019ರ ಪುಲ್ವಾಮಾ ಭಯೋತ್ಪಾದಕ ದಾಳಿಯ ನಂತರದಲ್ಲಿ ಬಾಲಾಕೋಟ್ ವೈಮಾನಿಕ ದಾಳಿಯ ನಂತರ ಭಾರತ ಮತ್ತು ಪಾಕಿಸ್ತಾನ ನಡುವೆ … Continued