ಧರ್ಮಾಧಾರಿತ ಮೀಸಲಾತಿಗೆ ಸಂವಿಧಾನದಲ್ಲಿ ಅವಕಾಶವಿಲ್ಲ: ಆರೆಸ್ಸೆಸ್

ಬೆಂಗಳೂರು : ಸಂವಿಧಾನವು ಧರ್ಮ ಆಧಾರಿತ ಮೀಸಲಾತಿ ನೀಡುವುದಕ್ಕೆ ಅವಕಾಶ ನೀಡುವುದಿಲ್ಲ ಎಂದು ಆರ್‌ಎಸ್‌ಎಸ್ ಸರಕಾರ್ಯವಾಹ ದತ್ತಾತ್ರೇಯ ಹೊಸಬಾಳೆ ಹೇಳಿದ್ದಾರೆ. ಬೆಂಗಳೂರಿನ ಚನ್ನೇನಹಳ್ಳಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಂವಿಧಾನವು ಧರ್ಮ ಆಧಾರಿತ ಮೀಸಲಾತಿ ನೀಡುವುದಕ್ಕೆ ಅವಕಾಶ ನೀಡುವುದಿಲ್ಲ. ಅಂಬೇಡ್ಕರ್ ಅವರು ರಚಿಸಿದ ಸಂವಿಧಾನದಲ್ಲಿ ಧರ್ಮಾಧಾರಿತ ಮೀಸಲಾತಿಗೆ ಅವಕಾಶವಿಲ್ಲ. ಯಾರಾದರೂ ಹಾಗೆ ಮಾಡಿದರೆ ಅದು ನಮ್ಮ ಸಂವಿಧಾನಕ್ಕೆ ವಿರುದ್ಧವಾಗಿದೆ … Continued