ವಿಚ್ಛೇದಿತ ಮುಸ್ಲಿಂ ಮಹಿಳೆಯರು ಜೀವನಾಂಶ ಪಡೆಯಲು ಅರ್ಹರು : ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು

ನವದೆಹಲಿ: ಸಿಆರ್‌ಪಿಸಿ ಸೆಕ್ಷನ್ 125ರ ಅಡಿ ವಿಚ್ಛೇದಿತ ಮುಸ್ಲಿಂ ಮಹಿಳೆ ತನ್ನ ಮಾಜಿ ಪತಿಯಿಂದ ಜೀವನಾಂಶ ಪಡೆಬಹುದು ಎಂದು ಸುಪ್ರೀಂ ಕೋರ್ಟ್‌ ಬುಧವಾರ ಮಹತ್ವದ ತೀರ್ಪು ನೀಡಿದೆ. ಹಾಗೂ ಅವರ ಧರ್ಮವನ್ನು ಲೆಕ್ಕಿಸದೆ ಇದು ಎಲ್ಲಾ ವಿವಾಹಿತ ಮಹಿಳೆಯರಿಗೆ ಅನ್ವಯಿಸುತ್ತದೆ ಎಂದು ಹೇಳಿದೆ. ತನ್ನ ಮಾಜಿ ಪತ್ನಿಗೆ ₹10,000 ಮಧ್ಯಂತರ ಜೀವನಾಂಶ ನೀಡುವಂತೆ ತೆಲಂಗಾಣ ಹೈಕೋರ್ಟ್ … Continued

ಶಿವಮೊಗ್ಗ: ಅಯೋಧ್ಯೆ ಬಾಲರಾಮನ ಪ್ರಾಣ ಪ್ರತಿಷ್ಠಾಪನೆ ಸಂಭ್ರಮದ ವೇಳೆ ‘ಅಲ್ಲಾಹು ಅಕ್ಬರ್’ ಕೂಗಿದ ಮಹಿಳೆ

ಶಿವಮೊಗ್ಗ: ಅಯೋಧ್ಯೆಯಲ್ಲಿ ಶ್ರೀರಾಮ ಪ್ರಾಣ ಪ್ರತಿಷ್ಠಾಪನೆ ಹಿನ್ನೆಲೆಯಲ್ಲಿ ಶಿವಮೊಗ್ಗದ ಶಿವಪ್ಪನಾಯಕ ವೃತ್ತದಲ್ಲಿ ಸಿಹಿ ಹಂಚಿ ಸಂಭ್ರಮಿಸಲಾಯಿತು. ಈ ವೇಳೆ ಅಲ್ಲಿದ್ದವರು ‘ಜೈ ಶ್ರೀರಾಮ’ ಎಂದು ಘೋಷಣೆ ಕೂಗಿ ಸಂಬರಮಿಸುತ್ತಿದ್ದಾಗ ಅಲ್ಲಿದ್ದ ಮುಸ್ಲಿಂ ಮಹಿಳೆಯೊಬ್ಬರು ಅಲ್ಲಾಹು ಅಕ್ಬರ್ ಎಂದು ಘೋಷಣೆ ಕೂಗಿದ ಘಟನೆ ನಡೆದ ವರದಿಯಾಗಿದೆ. ಇದು ಕೆಲಕಾಲ ಸ್ಥಳದಲ್ಲಿ ಗೊಂದಲಕ್ಕೆ ಕಾರಣವಾಯಿತು. ಘೋಷಣೆ ಕೂಗಿದ ಮಹಿಳೆಯನ್ನು … Continued

ವೀಡಿಯೊ..| ಭಗವಾನ್‌ ರಾಮನ ದರ್ಶನಕ್ಕೆ ಅಯೋಧ್ಯೆಗೆ ಪಾದಯಾತ್ರೆ ಹೊರಟ ಮುಸ್ಲಿಂ ಯುವತಿ…!

ಅಯೋಧ್ಯೆಯ ರಾಮ ಜನ್ಮಭೂಮಿಯಲ್ಲಿ ನಿರ್ಮಾಣವಾಗಿರುವ ಭವ್ಯ ರಾಮಮಂದಿರದ ಲೋಕಾರ್ಪಣೆಗೆ ದಿನಗಣನೆ ಆರಂಭವಾಗಿದ್ದು, ಜನವರಿ 22ರಂದು ಪ್ರಧಾನಿ ನರೇಂದ್ರ ಮೋದಿ ರಾಮಮಂದಿರ ಲೋಕಾರ್ಪಣೆ ಮಾಡಲಿದ್ದಾರೆ. ಗರ್ಭಗುಡಿಯಲ್ಲಿ ರಾಮಲಲ್ಲಾನ ಮೂರ್ತಿಯನ್ನು ಪ್ರತಿಷ್ಠಾಪನೆ ಮಾಡಲಾಗುತ್ತದೆ. ಈಗಾಗಲೇ ಸಾವಿರಾರು ಗಣ್ಯರಿಗೆ ರಾಮಮಂದಿರ ಟ್ರಸ್ಟ್‌ನಿಂದ ಆಹ್ವಾನ ಕಳುಹಿಸಲಾಗಿದೆ. ಉದ್ಘಾಟನಾ ಕಾರ್ಯಕ್ರಮಕ್ಕಾಗಿ ಭರದ ಸಿದ್ಧತೆ ನಡೆಸಲಾಗುತ್ತಿದೆ. ಈ ಮಧ್ಯೆ ಶ್ರೀರಾಮನ ದರ್ಶನಕ್ಕಾಗಿ ಮುಂಬೈನ ಮುಸ್ಲಿಂ … Continued

ಬಿಜೆಪಿಗೆ ಮತ ಹಾಕಿದ್ದಕ್ಕೆ ನನ್ನನ್ನು ಥಳಿಸಿದ್ದಾರೆ…. : ಮಧ್ಯಪ್ರದೇಶ ಸಿಎಂ ಶಿವರಾಜ್ ಚೌಹಾಣ ಭೇಟಿಯಾದ ಮುಸ್ಲಿಂ ಮಹಿಳೆ

ಭೋಪಾಲ : ಬಿಜೆಪಿಗೆ ಮತ ಹಾಕಿದ್ದಕ್ಕೆ ತಮ್ಮ ಕುಟುಂಬಸ್ಥರಿಂದ ಥಳಿಸಲ್ಪಟ್ಟ ಮುಸ್ಲಿಂ ಮಹಿಳೆಯೊಬ್ಬರು ಶನಿವಾರ (ಡಿಸೆಂಬರ್‌ ೯) ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ ಅವರನ್ನು ಅವರ ಅಧಿಕೃತ ನಿವಾಸದಲ್ಲಿ ಭೇಟಿಯಾಗಿದ್ದಾರೆ. ಕೆಲ ದಿನಗಳ ಹಿಂದೆ ನಡೆದ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಗೆ ಮತ ಹಾಕಿದ ಸಮೀನಾ ಬಿ ಅವರು ತಮ್ಮ ಇಬ್ಬರು ಮಕ್ಕಳನ್ನು (ಒಬ್ಬ ಮಗ ಮತ್ತು … Continued

ಸಿದ್ದರಾಮಯ್ಯ ಕೊಟ್ಟ ಪರಿಹಾರದ ಹಣ ಕಾರಿನತ್ತ ಎಸೆದು ಮಹಿಳೆಯ ಆಕ್ರೋಶ

ಬಾಗಲಕೋಟೆ: ಬಾದಾಮಿಯ ಕೆರೂರು ಗುಂಪು ಘರ್ಷಣೆ ವೇಳೆ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದವರನ್ನು ಭೇಟಿಯಾಗಿ ಸಾಂತ್ವನ ಹೇಳಲು ಬಂದಿದ್ದ ರಾಜ್ಯ ವಿಧಾನಸಭೆ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಅವರಿಗೆ ಇರಿಸು ಮುರಿಸಾಗುವ ಪ್ರಸಂಗ ನಡೆಯಿತು. ಕೆರೂರ ಗುಂಪು ಘರ್ಷಣೆಯಲ್ಲಿ ಗಾಯಗೊಂಡಿದ್ದವರು ಬಾಗಲಕೋಟೆ ಬಳಿಯ ಆಶೀರ್ವಾದ ಆಸ್ಪತ್ರೆಗೆ ದಾಖಲಾಗಿದ್ದರು.ಈ ಹಿನ್ನೆಲೆಯಲ್ಲಿ ಅವರನ್ನು ಭೇಟಿಯಾಗಿ ಸಾಂತ್ವನ ಹೇಳಿ, ಪರಿಹಾರ ನೀಡುವ ಸಲುವಾಗಿ … Continued