2024ರ ಲೋಕಸಭೆ ಚುನಾವಣೆ-ಇಂಡಿಯಾ ಟಿವಿ-ಸಿಎನ್‌ಎಕ್ಸ್ ಸಮೀಕ್ಷೆ : ನರೇಂದ್ರ ಮೋದಿ Vs ರಾಹುಲ್‌ ಗಾಂಧಿ ; ಸಾಮಾನ್ಯ ವರ್ಗ, ಮುಸ್ಲಿಮರ ಒಲವು ಯಾರತ್ತ..?

ನವದೆಹಲಿ: 2024ರ ಲೋಕಸಭೆ ಚುನಾವಣೆಗೆ ಮುನ್ನ ಇಂಡಿಯಾ ಟಿವಿ-ಸಿಎನ್‌ಎಕ್ಸ್ ಸಮೀಕ್ಷೆಯಲ್ಲಿ ಪ್ರಧಾನಿ ಸ್ಥಾನಕ್ಕೆ ರಾಹುಲ್ ಗಾಂಧಿ ಮುಸ್ಲಿಮರ ಮೊದಲ ಆಯ್ಕೆಯಾಗಿದ್ದಾರೆ. ಹಾಗೂ ಮುಂದುವರಿದ ವರ್ಗಗಳ ಮತದಾರರಲ್ಲಿ ಪ್ರಧಾನಿ ಹುದ್ದೆಗೆ ನರೇಂದ್ರ ಮೋದಿ ಮೊದಲ ಆದ್ಯತೆಯ ಆಯ್ಕೆಯಾಗಿದ್ದಾರೆ ಎಂದು ಕಂಡುಬಂದಿದೆ. ಸಮೀಕ್ಷೆಯ ಪ್ರಕಾರ, 70 %ರಷ್ಟು ಮುಂದುವರಿದ ಅಥವಾ ಸಾಮಾನ್ಯ ವರ್ಗಗಳ ಮತದಾರರು ನರೇಂದ್ರ ಮೋದಿ ಅವರು … Continued

ಉತ್ತರ ಪ್ರದೇಶ ಚುನಾವಣೆ: ಮಾಯಾವತಿ-ಕಾಂಗ್ರೆಸ್‌-ಓವೈಸಿ ಪ(ಒ)ಡೆಯುವ ಮತಗಳು ಅಖಿಲೇಶ್ ಯಾದವ್ ಅಧಿಕಾರದ ಕನಸು ನನಸಿಗೆ ಅಡ್ಡಿಯಾಗಬಹುದೇ…?

ಬಹುಜನ ಸಮಾಜ ಪಕ್ಷ (ಬಿಎಸ್‌ಪಿ) ಮುಖ್ಯಸ್ಥೆ ಮಾಯಾವತಿ ಅವರು ಮೌನವಾಗಿರುವುದು ಚುನಾವಣೆ ನಡೆಯುತ್ತಿರುವ ಉತ್ತರ ಪ್ರದೇಶದ ರಾಜಕೀಯದಲ್ಲಿ ಕುತೂಹಲಕ್ಕೆ ಕಾರಣವಾಗಿದೆ. ಆಡಳಿತಾರೂಢ ಭಾರತೀಯ ಜನತಾ ಪಕ್ಷಕ್ಕೆ (ಬಿಜೆಪಿ) ಸಮಾಜವಾದಿ ಪಕ್ಷ (ಎಸ್‌ಪಿ) ಬಹು ಹಂತದ ವಿಧಾನಸಭೆ ಚುನಾವಣೆಯಲ್ಲಿ ಅಧಿಕಾರ ಹಿಡಿಯಲು ಶತಾಯ-ಗತಾಯ ಪ್ರಯತ್ನ ನಡೆಸುತ್ತಿದ್ದು, ಕಾಂಗ್ರೆಸ್ ಅಸ್ತಿತ್ವಕ್ಕಾಗಿ ಹೋರಾಡುತ್ತಿದೆ. ಈ ಮಧ್ಯೆ ಉತ್ತರ ಪ್ರದೇಶದಲ್ಲಿ ಪ್ರಮುಖ … Continued

ಶಿವರಾತ್ರಿಯಂದು ಶ್ರೀಶೈಲ ಜಗದ್ಗುರುಗಳಿಂದ ಲಿಂಗ ದೀಕ್ಷೆ ಪಡೆದ ಮೊಹಮ್ಮದ್ ಮಸ್ತಾನ್

ಶ್ರೀಶೈಲ: ಶಿವ ಸಂಸ್ಕೃತಿಗೆ ಮಾರು ಹೋಗಿ ಶ್ರೀಶೈಲ ಜಗದ್ಗುರು ಡಾ. ಚನ್ನ ಸಿದ್ಧರಾಮ ಪಂಡಿತಾರಾಧ್ಯ ಭಗವತ್ಪಾದರಿಂದ ಮೊಹಮ್ಮದ್‌ ಮಸ್ತಾನ್ ಎಂಬ ಇಸ್ಲಾಂ ಯುವಕ ಲಿಂಗ ದೀಕ್ಷೆ ಪಡೆದು ಶ್ರೀಶೈಲ ಮಲ್ಲಿಕಾರ್ಜುನ ದೇವರ ದರ್ಶನ ಮಾಡಿದ್ದಾನೆ. ಮೂಲತಃ ವಿಜಯವಾಡ ನಿವಾಸಿಯಾದ ಮೊಹಮ್ಮದ, ಮುಂಬೈ ಮಹಾನಗರದಲ್ಲಿ ಹರ್ಬಲ್ ಉದ್ಯಮ ಮಾಡುತ್ತಿರುವ ಇಸ್ಲಾಂ ಧರ್ಮೀಯ. ಇವರಿಗೆ ಮೊದಲಿನಿಂದಲೂ ಶಿವ ಸಂಸ್ಕೃತಿಯ … Continued