ಅಮೆರಿಕದಲ್ಲಿ ಧರ್ಮ ಕೇಳಿ ಭಾರತೀಯ ಉದ್ಯೋಗಿಗೆ 15 ಬಾರಿ ಚಾಕುವಿನಿಂದ ಇರಿದ ವ್ಯಕ್ತಿ

ಉತಾಹ್‌ (ಅಮೆರಿಕ): ಅಮೆರಿಕದ ಉತಾಹ್‌ ರಾಜ್ಯದ ಶಾಪಿಂಗ್ ಮಾಲ್‌ನಲ್ಲಿ ಭಾರತೀಯ ಮೂಲದ ಕಿಯೋಸ್ಕ್ (Kiosk) ಉದ್ಯೋಗಿಯೊಬ್ಬರಿಗೆ ಅವರ ಧರ್ಮವನ್ನು ಕೇಳಿದ ನಂತರ ಚಾಕುವಿನಿಂದ ಇರಿದಿರುವ ಆಘಾತಕಾರಿ ಘಟನೆ ನಡೆದಿದೆ. ಪೊಲೀಸರು ನೀಡಿರುವ ಮಾಹಿತಿಯ ಪ್ರಕಾರ, ಆರೋಪಿಯು ಮೊದಲು ವ್ಯಕ್ತಿ ಮುಸ್ಲಿಮ್‌ ಎಂಬುದನ್ನು ಖಚಿತಪಡಿಸಿಕೊಂಡ ಬಳಿಕವೇ ಚಾಕುವಿನಿಂದ ಇರಿದಿದ್ದಾನೆ. ನ್ಯಾಯಾಲಯದ ದಾಖಲೆಗಳ ಪ್ರಕಾರ, 48 ವರ್ಷದ ಪೀಟರ್ … Continued

ಮುಸ್ಲಿಂ ಕುಟುಂಬದ ಮಗಳ ಮದುವೆ ಕಾರ್ಡ್‌ನಲ್ಲಿ ಗಣೇಶ, ಕೃಷ್ಣನ ಚಿತ್ರ ; ಈ ಮದುವೆ ಆಮಂತ್ರಣ ಪತ್ರ ಭಾರೀ ವೈರಲ್‌…!

ಲಕ್ನೋ : ಉತ್ತರ ಪ್ರದೇಶದ ಅಮೇಥಿ ಜಿಲ್ಲೆಯಲ್ಲಿ, ತಿಲೋಯ್ ತೆಹ್ಸಿಲ್‌ನ ಪುರೆ ಅಲ್ಲಾದೀನ್ ಗ್ರಾಮದ ಮುಸ್ಲಿಂ ಕುಟುಂಬವೊಂದು ತಮ್ಮ ಮಗಳ ಮದುವೆಗೆ ಹಿಂದೂ ಸಂಪ್ರದಾಯಗಳಿಗೆ ಅನುಗುಣವಾಗಿ ವಿಶಿಷ್ಟವಾದ ವಿವಾಹ ಆಮಂತ್ರಣ ಪತ್ರವನ್ನು ಮುದ್ರಿಸಿದೆ. ವಧು, ವರ ಮತ್ತು ಕುಟುಂಬದ ಸದಸ್ಯರ ಹೆಸರುಗಳೊಂದಿಗೆ ಹಿಂದೂ ದೇವರುಗಳಾದ ಗಣೇಶ ಮತ್ತು ಕೃಷ್ಣನ ಚಿತ್ರಗಳನ್ನು ಒಳಗೊಂಡಿರುವ ಮದುವೆ ಕಾರ್ಡ್ ಮುದ್ರಿಸಿರುವುದು … Continued

ಹಿಂದೂ- ಮುಸ್ಲಿಂ ವಿವಾಹ ಮುಸ್ಲಿಂ ವೈಯಕ್ತಿಕ ಕಾನೂನಿನಡಿ ಮಾನ್ಯವಲ್ಲ: ಮಧ್ಯಪ್ರದೇಶ ಹೈಕೋರ್ಟ್

ಭೋಪಾಲ್‌ : ಮುಸ್ಲಿಂ ಹುಡುಗ ಮತ್ತು ಹಿಂದೂ ಹುಡುಗಿಯ ನಡುವೆ ಮತಾಂತರವಾಗದೆ ವಿವಾಹವಾಗುವುದು ಮುಸ್ಲಿಂ ವೈಯಕ್ತಿಕ ಕಾನೂನಿನ ಪ್ರಕಾರ ಕಾನೂನುಬಾಹಿರ ಎಂದು ಮಧ್ಯಪ್ರದೇಶ ಹೈಕೋರ್ಟ್ ಹೇಳಿದೆ. ವಿಶೇಷ ವಿವಾಹ ಕಾಯಿದೆ- 1954ರ ಅಡಿ ಮದುವೆಯಾಗಲು ಮತ್ತು ವಿವಾಹ ನೋಂದಣಿ ಮಾಡಿಕೊಳ್ಳಲು ಪೊಲೀಸ್‌ ರಕ್ಷಣೆ ಬೇಕು ಎಂದು ಕೋರಿ ಅಂತರ್ಧರ್ಮೀಯ ಜೋಡಿ ಸಲ್ಲಿಸಿದ್ದ ಅರ್ಜಿಯನ್ನು ತಿರಸ್ಕರಿಸಿರುವ ಮಧ್ಯಪ್ರದೇಶ … Continued

ಬೆಂಗಳೂರು : ಮೋದಿ ವಿರುದ್ಧ ವಿಶೇಷ ನ್ಯಾಯಾಲಯದಲ್ಲಿ ಖಾಸಗಿ ದೂರು

ಬೆಂಗಳೂರು : ಮುಸ್ಲಿಮರನ್ನು ನುಸುಳುಕೋರರು ಎಂದು ಕರೆದಿದ್ದ ಹಾಗೂ “ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ, ಅದು ದೇಶದ ಜನರ ಸಂಪತ್ತನ್ನು ಮುಸ್ಲಿಮರಿಗೆ ಮರು ಹಂಚಿಕೆ ಮಾಡುತ್ತದೆ ” ಎಂದು ಪ್ರಚೋದನಾಕಾರಿ ಚುನಾವಣಾ ಭಾಷಣ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಮ್ಯಾಜಿಸ್ಟ್ರೇಟ್‌ ನ್ಯಾಯಾಲಯದಲ್ಲಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಖಾಸಗಿ ದೂರು ದಾಖಲಾಗಿದೆ. ಪ್ರಧಾನಿಯ ಭಾಷಣವು … Continued

1950-2015ರ ಅವಧಿಯಲ್ಲಿ ಭಾರತದ ಜನಸಂಖ್ಯೆಯಲ್ಲಿ ಹಿಂದೂಗಳ ಪಾಲು 7.8% ಕುಸಿತ ; ಅಲ್ಪಸಂಖ್ಯಾತರ ಶೇಕಡಾವಾರು ಹೆಚ್ಚಳ : ಪಿಎಂ-ಇಎಸಿ ಅಧ್ಯಯನ

ನವದೆಹಲಿ: ಪ್ರಧಾನ ಮಂತ್ರಿಯ ಆರ್ಥಿಕ ಸಲಹಾ ಮಂಡಳಿ (Prime Minister’s Economic Advisory Council) ನಡೆಸಿದ ಅಧ್ಯಯನವು ಭಾರತದಲ್ಲಿ ಬಹುಸಂಖ್ಯಾತ ಧರ್ಮದ (ಹಿಂದೂಗಳು) ಜನಸಂಖ್ಯೆಯ ಪಾಲು 1950 ಮತ್ತು 2015 ರ ನಡುವೆ ಶೇಕಡಾ 7.8 ರಷ್ಟು ಕುಸಿದಿದೆ, ಇದೇ ಅವಧಿಯಲ್ಲಿ ಮುಸ್ಲಿಮರ ಜನಸಂಖ್ಯೆಯಲ್ಲಿ 43.15% ರಷ್ಟು ಹೆಚ್ಚಳವಾಗಿದೆ ಎಂದು ಅದು ಹೇಳಿದೆ. ಈ ಅವಧಿಯಲ್ಲಿ … Continued

2024ರ ಲೋಕಸಭೆ ಚುನಾವಣೆ-ಇಂಡಿಯಾ ಟಿವಿ-ಸಿಎನ್‌ಎಕ್ಸ್ ಸಮೀಕ್ಷೆ : ನರೇಂದ್ರ ಮೋದಿ Vs ರಾಹುಲ್‌ ಗಾಂಧಿ ; ಸಾಮಾನ್ಯ ವರ್ಗ, ಮುಸ್ಲಿಮರ ಒಲವು ಯಾರತ್ತ..?

ನವದೆಹಲಿ: 2024ರ ಲೋಕಸಭೆ ಚುನಾವಣೆಗೆ ಮುನ್ನ ಇಂಡಿಯಾ ಟಿವಿ-ಸಿಎನ್‌ಎಕ್ಸ್ ಸಮೀಕ್ಷೆಯಲ್ಲಿ ಪ್ರಧಾನಿ ಸ್ಥಾನಕ್ಕೆ ರಾಹುಲ್ ಗಾಂಧಿ ಮುಸ್ಲಿಮರ ಮೊದಲ ಆಯ್ಕೆಯಾಗಿದ್ದಾರೆ. ಹಾಗೂ ಮುಂದುವರಿದ ವರ್ಗಗಳ ಮತದಾರರಲ್ಲಿ ಪ್ರಧಾನಿ ಹುದ್ದೆಗೆ ನರೇಂದ್ರ ಮೋದಿ ಮೊದಲ ಆದ್ಯತೆಯ ಆಯ್ಕೆಯಾಗಿದ್ದಾರೆ ಎಂದು ಕಂಡುಬಂದಿದೆ. ಸಮೀಕ್ಷೆಯ ಪ್ರಕಾರ, 70 %ರಷ್ಟು ಮುಂದುವರಿದ ಅಥವಾ ಸಾಮಾನ್ಯ ವರ್ಗಗಳ ಮತದಾರರು ನರೇಂದ್ರ ಮೋದಿ ಅವರು … Continued

ಉತ್ತರ ಪ್ರದೇಶ ಚುನಾವಣೆ: ಮಾಯಾವತಿ-ಕಾಂಗ್ರೆಸ್‌-ಓವೈಸಿ ಪ(ಒ)ಡೆಯುವ ಮತಗಳು ಅಖಿಲೇಶ್ ಯಾದವ್ ಅಧಿಕಾರದ ಕನಸು ನನಸಿಗೆ ಅಡ್ಡಿಯಾಗಬಹುದೇ…?

ಬಹುಜನ ಸಮಾಜ ಪಕ್ಷ (ಬಿಎಸ್‌ಪಿ) ಮುಖ್ಯಸ್ಥೆ ಮಾಯಾವತಿ ಅವರು ಮೌನವಾಗಿರುವುದು ಚುನಾವಣೆ ನಡೆಯುತ್ತಿರುವ ಉತ್ತರ ಪ್ರದೇಶದ ರಾಜಕೀಯದಲ್ಲಿ ಕುತೂಹಲಕ್ಕೆ ಕಾರಣವಾಗಿದೆ. ಆಡಳಿತಾರೂಢ ಭಾರತೀಯ ಜನತಾ ಪಕ್ಷಕ್ಕೆ (ಬಿಜೆಪಿ) ಸಮಾಜವಾದಿ ಪಕ್ಷ (ಎಸ್‌ಪಿ) ಬಹು ಹಂತದ ವಿಧಾನಸಭೆ ಚುನಾವಣೆಯಲ್ಲಿ ಅಧಿಕಾರ ಹಿಡಿಯಲು ಶತಾಯ-ಗತಾಯ ಪ್ರಯತ್ನ ನಡೆಸುತ್ತಿದ್ದು, ಕಾಂಗ್ರೆಸ್ ಅಸ್ತಿತ್ವಕ್ಕಾಗಿ ಹೋರಾಡುತ್ತಿದೆ. ಈ ಮಧ್ಯೆ ಉತ್ತರ ಪ್ರದೇಶದಲ್ಲಿ ಪ್ರಮುಖ … Continued

ಶಿವರಾತ್ರಿಯಂದು ಶ್ರೀಶೈಲ ಜಗದ್ಗುರುಗಳಿಂದ ಲಿಂಗ ದೀಕ್ಷೆ ಪಡೆದ ಮೊಹಮ್ಮದ್ ಮಸ್ತಾನ್

ಶ್ರೀಶೈಲ: ಶಿವ ಸಂಸ್ಕೃತಿಗೆ ಮಾರು ಹೋಗಿ ಶ್ರೀಶೈಲ ಜಗದ್ಗುರು ಡಾ. ಚನ್ನ ಸಿದ್ಧರಾಮ ಪಂಡಿತಾರಾಧ್ಯ ಭಗವತ್ಪಾದರಿಂದ ಮೊಹಮ್ಮದ್‌ ಮಸ್ತಾನ್ ಎಂಬ ಇಸ್ಲಾಂ ಯುವಕ ಲಿಂಗ ದೀಕ್ಷೆ ಪಡೆದು ಶ್ರೀಶೈಲ ಮಲ್ಲಿಕಾರ್ಜುನ ದೇವರ ದರ್ಶನ ಮಾಡಿದ್ದಾನೆ. ಮೂಲತಃ ವಿಜಯವಾಡ ನಿವಾಸಿಯಾದ ಮೊಹಮ್ಮದ, ಮುಂಬೈ ಮಹಾನಗರದಲ್ಲಿ ಹರ್ಬಲ್ ಉದ್ಯಮ ಮಾಡುತ್ತಿರುವ ಇಸ್ಲಾಂ ಧರ್ಮೀಯ. ಇವರಿಗೆ ಮೊದಲಿನಿಂದಲೂ ಶಿವ ಸಂಸ್ಕೃತಿಯ … Continued