ಸರ್ಕಾರಿ ಗುತ್ತಿಗೆಗಳಲ್ಲಿ ಮುಸ್ಲಿಮರಿಗೆ ಶೇ.4 ರಷ್ಟು ಮೀಸಲಾತಿ: ಕಾಂಗ್ರೆಸ್ ವಿರುದ್ಧ ಬಿಜೆಪಿ ಕೆಂಡ

ಬೆಂಗಳೂರು : ಕರ್ನಾಟಕದಲ್ಲಿ ಆಡಳಿತಾರೂಢ ಕಾಂಗ್ರೆಸ್ ಸರ್ಕಾರ ಸರ್ಕಾರಿ ಗುತ್ತಿಗೆಗಳಲ್ಲಿ ಮುಸ್ಲಿಮರಿಗೆ ಶೇಕಡಾ 4ರಷ್ಟು ಮೀಸಲಾತಿ ನೀಡಲು ಯೋಜಿಸುತ್ತಿದೆ ಎಂದು ಬಿಜೆಪಿ ಬುಧವಾರ ಆರೋಪಿಸಿದೆ. ರಾಜ್ಯಾದ್ಯಂತ ಎಲ್ಲಾ ಅಭಿವೃದ್ಧಿ ಕಾರ್ಯಗಳು ಸ್ಥಗಿತಗೊಂಡಿರುವಾಗ, ಆಡಳಿತಾರೂಢ ಕಾಂಗ್ರೆಸ್ ಅಲ್ಪಸಂಖ್ಯಾತರಿಗೆ ಸರ್ಕಾರಿ ಟೆಂಡರ್‌ಗಳಲ್ಲಿ ಶೇಕಡಾ 4ರಷ್ಟು ಮೀಸಲಾತಿ ನೀಡುವ ಪ್ರಸ್ತಾಪವನ್ನು ಸಚಿವ ಸಂಪುಟದ ಮುಂದೆ ಮಂಡಿಸಲು ನಿರ್ಧರಿಸಿದೆ ಎಂದು ಬಿಜೆಪಿ … Continued

ರಂಜಾನ್ ಮಾಸದಲ್ಲಿ ಮುಸ್ಲಿಂ ಸರ್ಕಾರಿ ನೌಕರರಿಗೆ ಕಚೇರಿಯಿಂದ ಬೇಗನೆ ಹೊರಡಲು ಅನುಮತಿ ನೀಡಿದ ತೆಲಂಗಾಣ ಸರ್ಕಾರ

ಹೈದರಾಬಾದ್: ಕಾಂಗ್ರೆಸ್ ನೇತೃತ್ವದ ತೆಲಂಗಾಣ ಸರ್ಕಾರವು ಸೋಮವಾರ ರಂಜಾನ್ ಉಪವಾಸದ ಸಮಯದಲ್ಲಿ ಮುಸ್ಲಿಂ ಉದ್ಯೋಗಿಗಳಿಗೆ ಕೆಲಸದ ಸಮಯವನ್ನು ಕಡಿತಗೊಳಿಸಿದೆ. ಚಂದ್ರನ ದರ್ಶನದ ಆಧಾರದ ಮೇಲೆ ಮಾರ್ಚ್ 1 ಅಥವಾ 2 ರಂದು ಪ್ರಾರಂಭವಾಗುವ ರಂಜಾನ್ ತಿಂಗಳಲ್ಲಿ ಮುಸ್ಲಿಂ ಉದ್ಯೋಗಿಗಳಿಗೆ ಒಂದು ಗಂಟೆ ಮುಂಚಿತವಾಗಿ ಕಚೇರಿಗಳಿಂದ ಹೋಗಲು ತೆಲಂಗಾಣ ಮುಖ್ಯ ಕಾರ್ಯದರ್ಶಿ ಆದೇಶ ಹೊರಡಿಸಿದ್ದಾರೆ. ಆದೇಶಗಳು ಮುಸ್ಲಿಂ … Continued

ವಿವಾದಾತ್ಮಕ ಹೇಳಿಕೆ: ವಿಚಾರಣೆಗೆ ಹಾಜರಾಗಲು ಚಂದ್ರಶೇಖರನಾಥ ಸ್ವಾಮೀಜಿಗೆ ನೋಟಿಸ್

ಬೆಂಗಳೂರು : ಮುಸ್ಲಿಮರಿಗೆ ಮತದಾನದ ಹಕ್ಕು ನಿರಾಕರಣೆ ಮಾಡುವ ಕಾನೂನು ತರಬೇಕು ಎಂದು ಹೇಳಿದ್ದ ವಿಶ್ವ ಒಕ್ಕಲಿಗ ಒಕ್ಕಲಿಗ ಸಂಸ್ಥಾನ ಮಠದ ಚಂದ್ರಶೇಖರನಾಥ ಸ್ವಾಮೀಜಿ ವಿರುದ್ಧ ಎಫ್​ಐಆರ್​ ದಾಖಲಾಗಿದ್ದು, ಈಗ ಅವರಿಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್‌ ನೀಡಲಾಗಿದೆ ಎಂದು ವರದಿಯಾಗಿದೆ. ಡಿ.2ರಂದು ಬೆಳಗ್ಗೆ 11ಕ್ಕೆ ವಿಚಾರಣೆಗೆ ಹಾಜರಾಗುವಂತೆ ಬೆಂಗಳೂರಿನ ಉಪ್ಪಾರಪೇಟೆ ಠಾಣೆ ಪೊಲೀಸರಿಂದ ನೋಟಿಸ್ ಜಾರಿ … Continued

ಮುಸ್ಲಿಮರ ಮತದಾನದ ಹಕ್ಕಿನ ಬಗ್ಗೆ ವಿವಾದಾತ್ಮಕ ಹೇಳಿಕೆ; ಸ್ವಾಮೀಜಿ ವಿರುದ್ಧ ಎಫ್‌ಐಆರ್‌

ಬೆಂಗಳೂರು: ಮುಸ್ಲಿಮರಿಗೆ ಮತದಾನದ ಹಕ್ಕು ರದ್ದುಪಡಿಸಲು ಕಾನೂನು ಜಾರಿಗೆ ತರಬೇಕು ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದ ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ಚಂದ್ರಶೇಖರನಾಥ ಸ್ವಾಮೀಜಿ ವಿರುದ್ಧ ಎಫ್‌ಐಆರ್‌ (FIR) ದಾಖಲಾಗಿದೆ. ಈ ಸಂಬಂಧ ಸಾಮಾಜಿಕ ಕಾರ್ಯಕರ್ತ ಸೈಯ್ಯದ್ ಅಬ್ಬಾಸ್ ಎಂಬವರು ಚಂದ್ರಶೇಖರನಾಥ ಸ್ವಾಮೀಜಿ ವಿರುದ್ಧ ದೂರು ನೀಡಿದ್ದು, ಅವರ ವಿರುದ್ಧ ಕಾನೂನಾತ್ಮಕ ಕ್ರಮ ಕೈಗೊಳ್ಳಲು ಆಗ್ರಹಿಸಿ … Continued

ಮುಸ್ಲಿಂ ರಾಷ್ಟ್ರ ತಜಿಕಿಸ್ತಾನದಲ್ಲಿ ಹಿಜಾಬ್ ನಿಷೇಧ…!

 ದುಶಾನ್ಬೆ: ದೇಶದ ಸಂಸತ್ತಿನ ಮೇಲ್ಮನೆಯಲ್ಲಿ ಜೂನ್ 19ರಂದು ಹಿಜಾಬ್ ನಿಷೇಧಿಸುವ ವಿಧೇಯಕವನ್ನು ಅಂಗೀಕರಿಸಿದ ನಂತರ ಮುಸ್ಲಿಂ ಬಾಹುಳ್ಯದ ರಾಷ್ಟ್ರವಾಗಿರುವ ತಜಿಕಿಸ್ತಾನವು ಹಿಜಾಬ್‌ಗೆ ನಿಷೇಧ ಜಾರಿಗೆ ತರಲು ಸಜ್ಜಾಗಿದೆ. ತಜಿಕಿಸ್ತಾನದ ಜನಸಂಖ್ಯೆಯ ಸುಮಾರು 96%ರಷ್ಟು ಜನರು ಇಸ್ಲಾಂ ಧರ್ಮದ ಅನುಯಾಯಿಗಳಾಗಿದ್ದಾರೆ. ತಜಿಕಿಸ್ತಾನದ ಸಂಸತ್ತಿನ ಮೇಲ್ಮನೆಯ 18 ನೇ ಅಧಿವೇಶನದಲ್ಲಿ ಹಿಜಾಬ್ ನಿಷೇಧಿಸುವ ಮಸೂದೆಯನ್ನು ಅಂಗೀಕರಿಸಲಾಯಿತು. ಏಷ್ಯಾ-ಪ್ಲಸ್ ವರದಿ … Continued

ಕಾಂಗ್ರೆಸ್ಸಿಗೆ ಮುಸ್ಲಿಂ ಮತಗಳು ಬೇಕು, ಆದರೆ ಟಿಕೆಟ್‌ ಕೊಡಲ್ಲ : ಕಾಂಗ್ರೆಸ್‌ ಬಗ್ಗೆ ನಸೀಂ ಖಾನ್ ತೀವ್ರ ಅಸಮಾಧಾನ, ಹುದ್ದೆಗೆ ರಾಜೀನಾಮೆ

ನವದೆಹಲಿ: ಮಹಾರಾಷ್ಟ್ರ ಕಾಂಗ್ರೆಸ್ ನಾಯಕ ಮುಹಮ್ಮದ್ ಆರಿಫ್ ನಸೀಮ್ ಖಾನ್ ಅವರು ಪಕ್ಷದ ಪ್ರಚಾರ ಸಮಿತಿಗೆ ರಾಜೀನಾಮೆ ನೀಡಿದ್ದು ಮಹಾರಾಷ್ಟ್ರದಲ್ಲಿ ಯಾವುದೇ ಮುಸ್ಲಿಂ ಅಭ್ಯರ್ಥಿಗೆ ಕಾಂಗ್ರೆಸ್‌ ಪಕ್ಷವು ಟಿಕೆಟ್‌ ನೀಡಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ವಿರೋಧ ಪಕ್ಷದ ಮಹಾ ವಿಕಾಸ್ ಅಘಾಡಿ (ಎಂವಿಎ) ಮೈತ್ರಿಕೂಟವು ಒಬ್ಬರೇ ಒಬ್ಬ ಮುಸ್ಲಿಂ ಅಭ್ಯರ್ಥಿಯನ್ನು ಕಣಕ್ಕಿಳಿಸದ ಕಾರಣ ಲೋಕಸಭೆ ಚುನಾವಣೆಗೆ … Continued

ವೀಡಿಯೊ..| ರಾಷ್ಟ್ರದ ಸಂಪತ್ತಿನಲ್ಲಿ ಮುಸ್ಲಿಮರಿಗೆ ಮೊದಲ ಆದ್ಯತೆ ; ಮನಮೋಹನ ಸಿಂಗ್ ಹಳೆಯ ವೀಡಿಯೊ ಮೂಲಕ ಕಾಂಗ್ರೆಸ್ಸಿಗೆ ತಿರುಗೇಟು ನೀಡಿದ ಬಿಜೆಪಿ

ನವದೆಹಲಿ: ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಕಾಂಗ್ರೆಸ್‌ ಪಕ್ಷದ ಪ್ರಣಾಳಿಕೆಯ ಬಗ್ಗೆ ಚರ್ಚಿಸಲು ಸಮಯ ಕೋರಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬಹಿರಂಗ ಪತ್ರ ಬರೆದ ಒಂದು ದಿನದ ನಂತರ, ಬಿಜೆಪಿ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಹಳೆಯ ವೀಡಿಯೊವನ್ನು ಹಂಚಿಕೊಳ್ಳುವ ಮೂಲಕ ಕಾಂಗ್ರೆಸ್ಸಿಗೆ ತಿರುಗೇಟು ನೀಡಿದೆ. ಬಿಜೆಪಿಯ ಪ್ರಕಾರ, ಏಪ್ರಿಲ್ 2009 … Continued

“ನನ್ನ 90 ಸೆಕೆಂಡುಗಳ ಭಾಷಣವು ಕಾಂಗ್ರೆಸ್, ಇಂಡಿಯಾ ಮೈತ್ರಿಕೂಟದಲ್ಲಿ ತಲ್ಲಣ ಮೂಡಿಸಿದೆ” : ಪ್ರಧಾನಿ ಮೋದಿ

ಟೋಂಕ್: ‘ಕಾಂಗ್ರೆಸ್ ಪಕ್ಷವು ಮಹಿಳೆಯರ ಮಂಗಳಸೂತ್ರ ಕಸಿಯಲು ಬಯಸಿದೆ’ ಎಂಬ ಪ್ರಧಾನಿ ನರೇಂದ್ರ ಮೋದಿಯವರ ಹೇಳಿಕೆಯ ಬಗ್ಗೆ ಚರ್ಚೆಯ ನಡುವೆಯೇ, ನಿಮ್ಮ ಆಸ್ತಿಯನ್ನು ಕಿತ್ತುಕೊಂಡು ಅದರ ವಿಶೇಷ ಜನರಿಗೆ ಹಂಚಲು ಕಾಂಗ್ರೆಸ್ ಬಲವಾದ ಸಂಚು ರೂಪಿಸುತ್ತಿದೆ ಎಂಬ ಸತ್ಯವನ್ನು ದೇಶದ ಮುಂದೆ ಇಟ್ಟಿದ್ದೇನೆ ಎಂದು ಪ್ರಧಾನಿ ಮಂಗಳವಾರ ಪುನರುಚ್ಚರಿಸಿದ್ದಾರೆ. ಮಂಗಳವಾರ ಇಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ … Continued

ಸಿಎಎ ಕಾನೂನಿನ ಅಡಿ ಮುಸ್ಲಿಮರು ಯಾಕೆ ಪೌರತ್ವಕ್ಕೆ ಅರ್ಹರಲ್ಲ? : ವಿವರಣೆ ನೀಡಿದ ಅಮಿತ್‌ ಶಾ

ನವದೆಹಲಿ: ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಅನುಷ್ಠಾನದ ಸುತ್ತಲಿನ ವಿವಾದದ ಮಧ್ಯೆ, ಗೃಹ ಸಚಿವ ಅಮಿತ್ ಶಾ ಪ್ರಮುಖ ಪ್ರಶ್ನೆಗೆ ಇಂದು ಗುರುವಾರ ಉತ್ತರಿಸಿದ್ದಾರೆ. ಪಾರ್ಸಿಗಳು ಮತ್ತು ಕ್ರೈಸ್ತರು ಸಿಎಎ ಅಡಿಯಲ್ಲಿ ಏಕೆ ಅರ್ಹರು, ಆದರೆ ಮುಸ್ಲಿಮರುಯಾಕೆ ಅರ್ಹರಲ್ಲ? ಎಂಬ ಪ್ರಶ್ನೆಗೆ ಅವರು ಉತ್ತರಿಸಿದ್ದಾರೆ. ಪೌರತ್ವ ತಿದ್ದುಪಡಿ ಕಾಯ್ದೆ(ಸಿಎಎ)ಯು ಡಿಸೆಂಬರ್ 31, 2014 ರ ಮೊದಲು … Continued

ವೀಡಿಯೊ…| ಭಾರತದ ಎಲ್ಲ ಮುಸ್ಲಿಮರು ‘ಸಿಎಎ’ ಸ್ವಾಗತಿಸಬೇಕು…: ಅಖಿಲ ಭಾರತ ಮುಸ್ಲಿಂ ಜಮಾತ್ ಮುಖ್ಯಸ್ಥ

ಬರೇಲಿ (ಉತ್ತರ ಪ್ರದೇಶ) : ಪೌರತ್ವ ತಿದ್ದುಪಡಿ ಕಾಯ್ದೆ ಜಾರಿಗೆ ಕೇಂದ್ರ ಸರ್ಕಾರವು ಅಧಿಸೂಚನೆ ಹೊರಡಿಸಿದ ಕೆಲವು ಗಂಟೆಗಳ ನಂತರ, ಅಖಿಲ ಭಾರತ ಮುಸ್ಲಿಂ ಜಮಾತ್ ಅಧ್ಯಕ್ಷ ಮೌಲಾನಾ ಶಹಾಬುದ್ದೀನ್ ರಜ್ವಿ ಬರೇಲ್ವಿ ಅವರು ಈ ಕಾನೂನನ್ನು ಸ್ವಾಗತಿಸುವುದಾಗಿ ಹೇಳಿದ್ದಾರೆ. ಹಾಗೂ ಅವರು ಮುಸ್ಲಿಂ ಸಮುದಾಯದ ಭಯ ನಿವಾರಿಸಲು ಪ್ರಯತ್ನಿಸಿದ್ದಾರೆ. ಇದು Bಆರತದ ಮುಸ್ಲಿಮರ ಪೌರತ್ವದ … Continued