ವೀಡಿಯೊ…| ಭಾರತದ ಎಲ್ಲ ಮುಸ್ಲಿಮರು ‘ಸಿಎಎ’ ಸ್ವಾಗತಿಸಬೇಕು…: ಅಖಿಲ ಭಾರತ ಮುಸ್ಲಿಂ ಜಮಾತ್ ಮುಖ್ಯಸ್ಥ

ಬರೇಲಿ (ಉತ್ತರ ಪ್ರದೇಶ) : ಪೌರತ್ವ ತಿದ್ದುಪಡಿ ಕಾಯ್ದೆ ಜಾರಿಗೆ ಕೇಂದ್ರ ಸರ್ಕಾರವು ಅಧಿಸೂಚನೆ ಹೊರಡಿಸಿದ ಕೆಲವು ಗಂಟೆಗಳ ನಂತರ, ಅಖಿಲ ಭಾರತ ಮುಸ್ಲಿಂ ಜಮಾತ್ ಅಧ್ಯಕ್ಷ ಮೌಲಾನಾ ಶಹಾಬುದ್ದೀನ್ ರಜ್ವಿ ಬರೇಲ್ವಿ ಅವರು ಈ ಕಾನೂನನ್ನು ಸ್ವಾಗತಿಸುವುದಾಗಿ ಹೇಳಿದ್ದಾರೆ. ಹಾಗೂ ಅವರು ಮುಸ್ಲಿಂ ಸಮುದಾಯದ ಭಯ ನಿವಾರಿಸಲು ಪ್ರಯತ್ನಿಸಿದ್ದಾರೆ. ಇದು Bಆರತದ ಮುಸ್ಲಿಮರ ಪೌರತ್ವದ … Continued

ಸೌದಿ ಅರೇಬಿಯಾ ಮಸೀದಿಗಳಲ್ಲಿ ಇಫ್ತಾರ್ ನಿಷೇಧ, ರಂಜಾನ್‌ಗೆ ಮೊದಲು ಇಫ್ತಾರ್‌ ದೇಣಿಗೆ ಸಂಗ್ರಹಿಸಲು ಇಮಾಮ್‌ ಗಳಿಗೆ ನಿರ್ಬಂಧ

ರಿಯಾದ್ : ಈ ವರ್ಷದ ರಂಜಾನ್ ಹಬ್ಬಕ್ಕೆ ಮುನ್ನ ಸೌದಿ ಕ್ರೌನ್ ಪ್ರಿನ್ಸ್ ಮೊಹಮ್ಮದ್ ಬಿನ್ ಸಲ್ಮಾನ್ ಅವರು ಮಸೀದಿಗಳಲ್ಲಿ ಇಫ್ತಾರ್ ಕೂಟವನ್ನು ನಿಷೇಧಿಸಿ ಆದೇಶ ಹೊರಡಿಸಿದ್ದಾರೆ ಎಂದು ವರದಿಯಾಗಿದೆ. ಸೌದಿ ಅರೇಬಿಯಾದ ಇಸ್ಲಾಮಿಕ್ ವ್ಯವಹಾರಗಳ ಸಚಿವಾಲಯವು ರಂಜಾನ್ ತಿಂಗಳಲ್ಲಿ ಮಸೀದಿ ನೌಕರರು ಅನುಸರಿಸಬೇಕಾದ ಸೂಚನೆಗಳ ಹೇಳಿಕೆಯನ್ನು ಹಂಚಿಕೊಂಡ ನಂತರ ಈ ಆದೇಶವು ಬಂದಿದೆ. ಆದೇಶವು … Continued

ಹಿಂದೂ-ಮುಸ್ಲಿಮರ ನಡುವೆ ಜಗಳ ತಂದಿದ್ದೇ ಬ್ರಿಟಿಷರು: ಮೋಹನ್ ಭಾಗವತ್

ಮುಂಬೈ: ಹಿಂದೂಗಳು ಮತ್ತು ಮುಸ್ಲಿಮರ ನಡುವೆ ತಪ್ಪು ಕಲ್ಪನೆ ಸೃಷ್ಟಿಸುವ ಮೂಲಕ ಇಬ್ಬರೂ ಕಿತ್ತಾಡುವಂತೆ ಮಾಡಿದವರು ಬ್ರಿಟಿಷರು ಎಂದು ರಾಷ್ಟ್ರೀಯ ಸ್ವಯಂ ಸೇವಕ ಸಂಘ(ಆರ್‌ಎಸ್‌ಎಸ್)ದ ಮುಖ್ಯಸ್ಥ ಮೋಹನ್ ಭಾಗವತ್ ಸೋಮವಾರ ಹೇಳಿದ್ದಾರೆ. ಮುಂಬೈನ ಪಂಚತಾರಾ ಹೋಟೆಲ್‌ನಲ್ಲಿ ಮುಸ್ಲಿಂ ಸಮುದಾಯದ ಬುದ್ಧಿಜೀವಿಗಳನ್ನು ಭೇಟಿ ಮಾಡಿದ ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ , ಬ್ರಿಟಿಷರು ಮುಸ್ಲಿಮರಿಗೆ ಬಹುಸಂಖ್ಯಾತ ಹಿಂದೂ … Continued