ಭಟ್ಕಳ: ಭೂ ಕುಸಿತದಿಂದ ನಾಲ್ವರು ಮೃತಪಟ್ಟ ಮುಟ್ಟಳ್ಳಿ ಭಾಗದಲ್ಲಿ ಮತ್ತೆ ಗುಡ್ಡ ಕುಸಿತ, ಹತ್ತಕ್ಕೂ ಅಧಿಕ ಕುಟುಂಬಗಳ ಸ್ಥಳಾಂತರ

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನಲ್ಲಿ ಸುರಿದ ಭಾರೀ ಮಳೆಯಿಂದಾಗಿ ಗುಡ್ಡ ಕುಸಿತ ಸಂಭವಿಸಿ ನಾಲ್ವರು ಮೃತಪಟ್ಟಿದ್ದ ಮುಟ್ಟಳ್ಳಿ ಭಾಗದಲ್ಲಿ ಕುಸಿತವಾಗಿದೆ ಎಂದು ವರದಿಯಾಗಿದ್ದು,ಆತಂಕಕ್ಕೆ ಕಾರಣವಾಗಿದೆ. ಆಗಸ್ಟ್‌ 2 ರಂದು ಬೆಳಗಿನ ಜಾವ ಗುಡ್ಡ ಕುಸಿದು ಮನೆಯ ಮೇಲೆ ಬಿದ್ದ ಪರಿಣಾಮ ಮನೆ ಕುಸಿದು ನಾಲ್ವರು ಸಾವಿಗೀಡಾಗಿದ್ದರು. ಈಗ ಅದೇ ಊರಿನಲ್ಲಿ ಗುಡ್ಡದ ಭಾಗ … Continued

ಭಟ್ಕಳ: ಮುಟ್ಟಳ್ಳಿಯಲ್ಲಿ ಮನೆ ಮೇಲೆ ಗುಡ್ಡ ಕುಸಿದು ನಾಲ್ವರು ಸಾವು, ಮೃತದೇಹಗಳು ಹೊರಕ್ಕೆ

ಕಾರವಾರ: ಭಾರೀ ಮಳೆಗೆ ಮನೆ ಮೇಲೆ ಗುಡ್ಡ ಕುಸಿದು ನಾಲ್ವರು ಮೃತಪಟ್ಟ ಘಟನೆ ಉತ್ತರ ಕನ್ನಡ ಜಿಲ್ಲೆ ಭಟ್ಕಳ ತಾಲೂಕಿನ ಮುಟ್ಟಳ್ಳಿಯಲ್ಲಿ ನಡೆದಿದೆ. ಸಿಬ್ಬಂದಿ ಹರ ಸಾಹಸ ಪಟ್ಟು ಮಣ್ಣಿನಡಿ ಸಿಲುಕಿದ್ದ ನಾಲ್ವರ ಶವ ಹೊರತೆಗೆದಿದ್ದಾರೆ. ಮೃತರನ್ನು ಲಕ್ಷ್ಮೀ ನಾರಾಯಣ ನಾಯ್ಕ (50), ಪುತ್ರಿ ಲಕ್ಷ್ಮೀ(33), ಅನಂತ (32), ಪ್ರವೀಣ್ ನಾಯ್ಕ(20) ಸೇರಿ ನಾಲ್ವರ ಮೃತದೇಹ … Continued