ಸುವೇಂದು ಅಧಿಕಾರಿ ಪಿಎ ಹತ್ಯೆ ಪ್ರಕರಣ: ಪ್ರಮುಖ ಶೂಟರ್‌ನನ್ನು ಬಂಧಿಸಿದ ಸಿಬಿಐ

ಮುಜಾಫರ್‌ನಗರ/ಕೋಲ್ಕತಾ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಸುವೇಂದು ಅಧಿಕಾರಿಯವರ ಆಪ್ತ ಸಹಾಯಕ (PA) ಚಂದ್ರನಾಥ ರಥ್ ಅವರ ಭೀಕರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಉತ್ತರ ಪ್ರದೇಶದ ಮುಜಾಫರ್‌ ನಗರದಲ್ಲಿ ಮುಖ್ಯ ಶೂಟರನನ್ನು ಕೇಂದ್ರ ತನಿಖಾ ದಳ (CBI) ಬಂಧಿಸಿದೆ ಎಂದು ಸೋಮವಾರ ಅಧಿಕಾರಿಗಳು ತಿಳಿಸಿದ್ದಾರೆ. ಉತ್ತರ ಪ್ರದೇಶ ಪೊಲೀಸರ ಸಹಯೋಗದೊಂದಿಗೆ ಸಿಬಿಐ ಈ ಕಾರ್ಯಾಚರಣೆ ನಡೆಸಿದ್ದು, ಆರೋಪಿ … Continued

ವಿಡಿಯೋ..| 3 ತಿಂಗಳ ಮಗುವನ್ನು 2 ತಾಸು ಒತ್ತೆ ಇರಿಸಿಕೊಂಡ ಮಂಗ : ಇದರ ಹಿಂದಿನ ಕಾರಣ ತಿಳಿದರೆ ಕಣ್ಣಾಲಿಗಳು ಒದ್ದೆಯಾಗುತ್ತವೆ…!

ಮನೆಯೊಳಗೆ ಇದ್ದ ಹಸುಗೂಸು, ಒಳಗೆ ನುಗ್ಗಿದ ಕೋತಿಯ ಕಪಿಮುಷ್ಠಿಯಲ್ಲಿ ಸಿಲುಕಿದರೆ ಹೇಗಿರುತ್ತದೆ? ಉತ್ತರ ಪ್ರದೇಶದ ಮುಜಾಫರ್‌ನಗರದಲ್ಲಿ ನಡೆದ ಈ ಘಟನೆ ಕೇವಲ ಸುದ್ದಿಯಲ್ಲ, ಅದು ಆಶ್ಚರ್ಯಚಕಿತಗೊಳಿಸುವ ಮತ್ತು ಆತಂಕಕ್ಕೀಡು ಮಾಡುವ ಘಟನೆಯೊಂದು ನಡೆದಿದೆ. ಮಂಗವೊಂದು ಮನೆಯೊಳಗೆ ನುಗ್ಗಿ ಕೇವಲ ಮೂರು ತಿಂಗಳ ಹಸುಗೂಸಿನ ಬಳಿ ಸುಮಾರು ಎರಡು ಗಂಟೆಗಳ ಕಾಲ ಕಾಲ ಕಳೆದಿದ್ದು, ಇಡೀ ನಗರದಲ್ಲಿ … Continued

ಸ್ಕೂಟರ್ ಬೆಲೆ 1 ಲಕ್ಷ ರೂ…..ಹೆಲ್ಮೆಟ್ ಧರಿಸದ ಕಾರಣಕ್ಕೆ ಸವಾರನಿಗೆ ಬಿತ್ತು 21 ಲಕ್ಷ ರೂ. ದಂಡ…! ಆಗಿದ್ದೇನು..?

ಮುಜಫ್ಫರನಗರ : ಉತ್ತರ ಪ್ರದೇಶದ ಮುಜಫ್ಫರನಗರ ಜಿಲ್ಲೆಯಲ್ಲಿ ಹೆಲ್ಮೆಟ್ ಧರಿಸದ ಸ್ಕೂಟರ್ ಸವಾರನಿಗೆ ಬರೊಬ್ಬರಿ ₹21 ಲಕ್ಷ ಸಂಚಾರ ದಂಡ ವಿಧಿಸಲಾಗಿದ್ದು, ಇದು ಆತನ ವಾಹನದ ಮೌಲ್ಯಕ್ಕಿಂತ 20 ಪಟ್ಟು ಹೆಚ್ಚಾಗಿದೆ.. ಈ ವಿಚಿತ್ರ ಘಟನೆ ಈಗ ಭಾರೀ ಸುದ್ದಿಯಲ್ಲಿದೆ. ಚಲನ್‌ನ (ದಂಡದ ರಸೀದಿ) ಫೋಟೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದ್ದು, ಅದರಲ್ಲಿ ಸ್ಕೂಟರ್‌ ಸವಾರನಿಗೆ … Continued

ಶಿವನ ಭಜನೆ ಹಾಡಿದ್ದ ಮುಸ್ಲಿಂ ಗಾಯಕಿಯ ಸಹೋದರನನ್ನು ಚಾಕುವಿನಿಂದ ಇರಿದು ಹತ್ಯೆ

ಮುಜಾಫರ್ ನಗರ: ಭಜನೆ ಹಾಡಿದ್ದಕ್ಕಾಗಿ ವಿವಾದಕ್ಕೆ ಸಿಲುಕಿದ್ದ ಮುಸ್ಲಿಂ ಗಾಯಕಿಯ 17 ವರ್ಷದ ಸಹೋದರನನ್ನು ಅಪರಿಚಿತ ದುಷ್ಕರ್ಮಿಗಳು ಚಾಕುವಿನಿಂದ ಇರಿದು ಕೊಂದಿದ್ದಾರೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ಕೊಲೆ ಮಾಡಿದವರಿಗಾಗಿ ಶೋಧ ಕಾರ್ಯ ಮುಂದುವರಿದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಶನಿವಾರ ರಾತ್ರಿ ಈ ಘಟನೆ ನಡೆದಿದೆ ಎಂದು ಹೇಳಲಾಗುತ್ತಿದೆ. ಮೃತನನ್ನು 17 ವರ್ಷದ ಖುರ್ಷಿದ್ ಎಂದು … Continued