ದೇಗುಲದ ಹಣ ದೇಗುಲಕ್ಕೇ ಬಳಕೆ: ಸರ್ಕಾರದಿಂದ ದೇವಸ್ಥಾನದಲ್ಲಿ ಬೋರ್ಡ್‌ ಅಳವಡಿಕೆ

ಬೆಂಗಳೂರು: “ಈ ದೇವಸ್ಥಾನದ (Hindu Temple) ಹಣವನ್ನು ಈ ದೇವಸ್ಥಾನದ ಅಭಿವೃದ್ಧಿಗೇ ಬಳಸುತ್ತೇವೆ. ಅನ್ಯ ಉದ್ದೇಶಕ್ಕೆ ಬಳಸುವುದಿಲ್ಲ” ಎಂದು ದೇವಸ್ಥಾನಕ್ಕೆ ಬರುವ ಭಕ್ತರಿಗೆ ಎದ್ದು ಕಾಣುವಂತೆ ದೇವಸ್ಥಾನದಲ್ಲಿ ಬೋರ್ಡ್‌ ಹಾಕಲು ಮುಜರಾಯಿ ಇಲಾಖೆ (Muzrai Department) ಮುಂದಾಗಿದೆ. ಮುಜರಾಯಿ ದೇವಸ್ಥಾನದಲ್ಲಿ ಭಕ್ತರು ಸಲ್ಲಿಸುವ ಕಾಣಿಕೆಯ ಹಣವನ್ನು ಅನ್ಯ ಧರ್ಮದ ಪವಿತ್ರ ಸ್ಥಳಗಳಿಗೆ ಬಳಕೆ ಮಡಲಾಗುತ್ತಿದೆ ಎಂಬ … Continued