ಕರ್ನಾಟಕದ ಮುಜರಾಯಿ ದೇಗುಲಗಳಲ್ಲಿ ಪೂಜೆ, ಪ್ರಸಾದಕ್ಕೆ ʼನಂದಿನಿ ತುಪ್ಪʼದ ಬಳಕೆ ಕಡ್ಡಾಯ: ಸರ್ಕಾರ ಆದೇಶ

ಬೆಂಗಳೂರು : ರಾಜ್ಯದ ಎಲ್ಲ ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಗೆ ಒಳಪಡುವ ದೇವಸ್ಥಾನದಲ್ಲಿ ಪ್ರಸಾದಕ್ಕೆ ಕರ್ನಾಟಕ ಹಾಲು ಒಕ್ಕೂಟ(KMF)ದ ನಂದಿನಿ ತುಪ್ಪವನ್ನೇ ಬಳಸುವಂತೆ ಸರ್ಕಾರದಿಂದ ಆದೇಶ ಹೊರಡಿಸಲಾಗಿದೆ. ಧಾರ್ಮಿಕ ದತ್ತಿ ಇಲಾಖೆಯ ಅಡಿ ಬರುವ ಎಲ್ಲಾ ಅಧಿಸೂಚಿತ ದೇವಾಲಯಗಳಲ್ಲಿ (Muzrai Temple) ಸೇವೆಗಳಿಗೆ, ದೀಪಗಳಿಗೆ ಮತ್ತು ಎಲ್ಲಾ ವಿಧದ ಪ್ರಸಾದ ತಯಾರಿಕೆಗೆ ಹಾಗೂ ದಾಸೋಹ ಭವನದಲ್ಲಿ … Continued