ಮಹಾರಾಷ್ಟ್ರ ಸ್ಥಳೀಯ ಸಂಸ್ಥೆಗಳ ಚುನಾವಣೆ ; ಬಿಜೆಪಿ ಅತಿದೊಡ್ಡ ಪಕ್ಷ, ಮೈತ್ರಿಕೂಟಕ್ಕೆ ಭರ್ಜರಿ ಗೆಲುವು

ಮುಂಬೈ: ಮಹಾರಾಷ್ಟ್ರದ ಒಟ್ಟು 246 ನಗರ ಪಾಲಿಕೆಗಳು ಹಾಗೂ 42 ನಗರ ಪಂಚಾಯತಗಳಿಗೆ ನಡೆದ ಚುನಾವಣೆಯಲ್ಲಿ ಮಹಾಯುತಿ ಮೈತ್ರಿಕೂಟ ಭರ್ಜರಿ ಗೆಲುವು ಸಾಧಿಸಿದೆ.  246 ನಗರ ಪಾಲಿಕೆಗಳಲ್ಲಿ ಮಹಾಯುತಿ ಮೈತ್ರಿಕೂಟವು  207 ನಗರ ಪಾಲಿಕೆಗಳಲ್ಲಿ ಅಧ್ಯಕ್ಷ ಸ್ಥಾನಗಳಲ್ಲಿ ಗೆಲುವು ಸಾಧಿಸಿದೆ.  ಮಹಾ ವಿಕಾಸ ಅಘಾಡಿಯನ್ನು ಒಟ್ಟು 44 ಕ್ಕೆ ಸೀಮಿತಗೊಳಿಸಿದೆ. ರಾಜ್ಯ ಚುನಾವಣಾ ಆಯೋಗದ  ಪ್ರಕಾರ, … Continued

ಮಹಾರಾಷ್ಟ್ರ ಸ್ಥಳೀಯ ಸಂಸ್ಥೆ ಚುನಾವಣೆ : ಅಭೂತಪೂರ್ವ ಗೆಲುವಿನತ್ತ ಬಿಜೆಪಿ ನೇತೃತ್ವದ ಮಹಾಯುತಿ…

ಮುಂಬೈ: ಮಹಾರಾಷ್ಟ್ರದಾದ್ಯಂತ ನಡೆದ ನಗರಸಭೆ ಮತ್ತು ನಗರ ಪಂಚಾಯತ ಚುನಾವಣೆಗಳಲ್ಲಿ ಆಡಳಿತಾರೂಢ ಬಿಜೆಪಿಯ ನೇತೃತ್ವದ ‘ಮಹಾಯುತಿ’ ಮೈತ್ರಿಕೂಟವು ಅಭೂತಪೂರ್ವ ಗೆಲುವು ಸಾಧಿಸುವ ಮೂಲಕ ತನ್ನ ಪಾರುಪತ್ಯ ಮೆರೆದಿದೆ. ಒಟ್ಟು 288 ಸ್ಥಳೀಯ ಸಂಸ್ಥೆಗಳ ಪೈಕಿ ಸಿಂಹಪಾಲು ಸ್ಥಾನಗಳನ್ನು ಗೆಲ್ಲುವ ಮೂಲಕ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ನೇತೃತ್ವದ ಮಹಾಯುತಿ ಮೈತ್ರಿಕೂಟವು ರಾಜ್ಯದ ಗ್ರಾಮೀಣ ಮತ್ತು ಅರೆ-ನಗರ ಪ್ರದೇಶಗಳಲ್ಲಿ … Continued

ಬಾಬರಿ ಮಸೀದಿ ಧ್ವಂಸದ ಕುರಿತು ಉದ್ಧವ್ ಠಾಕ್ರೆ ಆಪ್ತನ ಹೇಳಿಕೆ ನಂತರ ಎಂವಿಎ ಮೈತ್ರಿ ತೊರೆಯಲು ಸಮಾಜವಾದಿ ಪಕ್ಷದ ನಿರ್ಧಾರ

ಮುಂಬೈ: ಬಾಬರಿ ಮಸೀದಿ ಧ್ವಂಸಕ್ಕೆ ಸಂಬಂಧಿಸಿದಂತೆ ಉದ್ಧವ್ ಠಾಕ್ರೆ ಅವರ ಆಪ್ತರೊಬ್ಬರ ವಿವಾದಾತ್ಮಕ ಹೇಳಿಕೆಯ ನಂತರ ಸಮಾಜವಾದಿ ಪಕ್ಷವು ಮಹಾರಾಷ್ಟ್ರದಲ್ಲಿ ವಿಪಕ್ಷಗಳ ಮೈತ್ರಿಕೂಟ ಮಹಾ ವಿಕಾಸ ಅಘಾಡಿ (ಎಂವಿಎ)ಯಿಂದ ಹೊರಬರಲು ನಿರ್ಧರಿಸಿದೆ. ಬಾಬರಿ ಮಸೀದಿ ಧ್ವಂಸದ 32 ನೇ ವಾರ್ಷಿಕೋತ್ಸವದಂದು, ಶಿವಸೇನೆಯ (ಯುಬಿಟಿ) ನಾಯಕ ಮಿಲಿಂದ್ ನಾರ್ವೇಕರ್ ಅವರು ಎಕ್ಸ್‌ನಲ್ಲಿ ಮಸೀದಿಯ ಫೋಟೋವನ್ನು ಪೋಸ್ಟ್ ಮಾಡಿದ್ದಾರೆ. … Continued

ವಿಧಾನಸಭೆ ಚುನಾವಣೆ ಮತ ಎಣಿಕೆ : ಮಹಾರಾಷ್ಟ್ರದಲ್ಲಿ ಎನ್‌ಡಿಎಗೆ ಬಹುದೊಡ್ಡ ಲೀಡ್‌ ; ಜಾರ್ಖಂಡದಲ್ಲಿ ಇಂಡಿಯಾ ಬಣಕ್ಕೆ ಮುನ್ನಡೆ

ನವದೆಹಲಿ: ದೇಶಾದ್ಯಂತ ತೀವ್ರ ಕುತೂಹಲ ಕೆರಳಿಸಿರುವ ಮಹಾರಾಷ್ಟ್ರ ಹಾಗೂ ಜಾರ್ಖಂಡ್‌ (Maharashtra, Jharkhand Election Result) ರಾಜ್ಯ ವಿಧಾನಸಭಾ ಚುನಾವಣೆಗಳ ಮತ ಎಣಿಕೆ ನಡೆಯುತ್ತಿದ್ದು, ಎರಡೂ ರಾಜ್ಯಗಳಲ್ಲಿ ಬಿಜೆಪಿ ನೇತೃತ್ವದ ಎನ್‌ಡಿ ಮೈತ್ರಿಕೂಟ ಮುನ್ನಡೆ ಸಾಧಿಸಿದೆ. 288 ಸ್ಥಾನಗಳ ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯಲ್ಲಿ, ಬಿಜೆಪಿ, ಶಿವಸೇನೆ ಮತ್ತು ಎನ್‌ಸಿಪಿ (ಅಜಿತ್ ಪವಾರ್ ಬಣ) ಮಹಾಯುತಿ ಮೈತ್ರಿಕೂಟವು … Continued

ಮಹಾರಾಷ್ಟ್ರ ವಿಧಾನಸಭೆ ಚುನಾವಣೆಗೆ ಮುನ್ನ ‘ಮಹಾ ವಿಕಾಸ್‌ ಅಘಾಡಿ’ ಭಿನ್ನಮತ ಬಹಿರಂಗ…!

ಮುಂಬೈ: ಮಹಾರಾಷ್ಟ್ರ ವಿಧಾನಸಭೆ ಚುನಾವಣೆಗೆ ಕೇವಲ ಒಂದು ತಿಂಗಳು ಬಾಕಿ ಇರುವಾಗ ಶಿವಸೇನೆ-ಕಾಂಗ್ರೆಸ್‌-ಎನ್‌ಸಿಪಿ ಮೈತ್ರಿಕೂಟವಾದ ಮಹಾ ವಿಕಾಸ್‌ ಅಘಾಡಿಯಲ್ಲಿನ ಭಿನ್ನಮತ ಬಹಿರಂಗವಾಗಿದೆ. ಶಿವಸೇನೆಯ ಉದ್ಧವ್ ಠಾಕ್ರೆ ಬಣ ಮತ್ತು ಕಾಂಗ್ರೆಸ್ ನಡುವಿನ ಭಿನ್ನಾಭಿಪ್ರಾಯಗಳು ಬಹಿರಂಗವಾಗಿದ್ದು, ಮಹಾರಾಷ್ಟ್ರ ಕಾಂಗ್ರೆಸ್ ಅಧ್ಯಕ್ಷ ನಾನಾ ಪಟೋಲೆ ಅವರೊಂದಿಗೆ ಸೀಟು ಹಂಚಿಕೆ ಬಗ್ಗೆ ಚರ್ಚೆ ನಡೆಸುವುದಿಲ್ಲ ಎಂದು ಶಿವಸೇನೆ ಹೇಳಿದೆ. ಇದರ … Continued