ನಾನು ಹಿಂದೆ ಇದ್ದ ಪಕ್ಷದವರೇ ದೂರು ನೀಡಿ ನನ್ನ ಮೇಲೆ ಇಡಿ ದಾಳಿ ಮಾಡಿಸಿದ್ದಾರೆ: ಜಮೀರ್ ಆರೋಪ

ಬೆಂಗಳೂರು: ನನ್ನ ರಾಜಕೀಯ ಏಳಿಗೆ ಸಹಿಸಲಾಗದೆ ನಾನು ಈ ಹಿಂದೆ ಇದ್ದ ಪಕ್ಷದವರೇ ನನ್ನ ವಿರುದ್ಧ ದೂರು ಕೊಟ್ಟು ಜಾರಿ ನಿರ್ದೇಶನಾಲಯದಿಂದ ದಾಳಿ ಮಾಡಿಸಿದ್ದಾರೆ ಎಂದು ಕಾಂಗ್ರೆಸ್ ಶಾಸಕ ಜಮೀರ್ ಅಹಮದ್ ಖಾನ್ ಆರೋಪಿಸಿದ್ದಾರೆ. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜೆಡಿಎಸ್ ನಾಯಕರತ್ತ ಪರೋಕ್ಷವಾಗಿ ಬೆರಳು ತೋರಿಸಿದ್ದಾರೆ. ನಾನು ಯಾರ ಹೆಸರನ್ನು ಹೇಳಲು ಬಯಸುವುದಿಲ್ಲ. ಆದರೆ … Continued