ಹೇಳಿಕೆಯನ್ನು ಮಾಧ್ಯಮದಲ್ಲಿ ತಪ್ಪಾಗಿ ಬಿಂಬಿಸಲಾಗಿದೆ: ಉಗ್ರಪ್ಪ

ಬೆಂಗಳೂರು: ಬಿಜೆಪಿಯವರು ಮಾಡಿದ ಭ್ರಷ್ಟಾಚಾರವನ್ನು ಕಾಂಗ್ರೆಸ್ ಪಕ್ಷದವರ ತಲೆಗೆ ಕಟ್ಟಲು ಪ್ರಯತ್ನಿಸಲಾಗುತ್ತಿದೆ ಎಂದು ಪಿಸುಗುಟ್ಟಿದ್ದನ್ನು ತಪ್ಪಾಗಿ ಬಿಂಬಿಸಲಾಗಿದೆ ಎಂದು ಮಾಜಿ ಸಂಸದ ವಿ.ಎಸ್.ಉಗ್ರಪ್ಪ ಹೇಳಿದ್ದಾರೆ. ನಿನ್ನೆ ವರದಿಯಾದ ವಿವಾದ ಕುರಿತು ಇಂದು (ಬುಧವಾರ) ತುರ್ತು ಪತ್ರಿಕಾಗೋಷ್ಠಿಯಲ್ಲಿ ಸ್ಪಷ್ಟನೆ ನೀಡಿದ ಅವರು, ನಿನ್ನೆ ಪತ್ರಿಕಾಗೋಷ್ಠಿ ಆರಂಭಿಸುವ ಮುನ್ನ ಮಾಧ್ಯಮ ವಿಭಾಗದ ಸಂಚಾಲಕರಾಗಿದ್ದ ಸಲೀಂ ಹೇಳಿದ್ದು ಮಾಧ್ಯಮದಲ್ಲಿ ಪ್ರಸಾರವಾಗಿತ್ತು. … Continued