ಮೈಸೂರು ದರೋಡೆ ಪ್ರಕರಣ: 6 ಮಂದಿ ಬಂಧನ
ಮೈಸೂರು: ನಗರದ ಚಿನ್ನಾಭರಣ ಅಂಗಡಿಯಲ್ಲಿ ನಡೆದಿದ್ದ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ 6 ಆರೋಪಿಗಳನ್ನು ಬಂಧಿಸಲಾಗಿದೆ ಎಂದು ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಪ್ರವೀಣ್ ಸೂದ್ ತಿಳಿಸಿದ್ದಾರೆ. ಇಲ್ಲಿನ ಅಮೃತ್ ಜ್ಯುವೆಲರ್ಸ್ನಲ್ಲಿ ದರೋಡೆ ನಡೆದಿತ್ತು. ಈ ವೇಳೆ ನಡೆದ ಶೂಟೌಟ್ನಲ್ಲಿ ವ್ಯಕ್ತಿಯೊಬ್ಬರು ಮೃತಪಟ್ಟಿದ್ದರು. ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದ ಪೊಲೀಸರು 6 ಮಂದಿಯನ್ನು ಬಂಧಿಸಿದ್ದಾರೆ. ಪಶ್ಚಿಮ ಬಂಗಾಳ, … Continued