ಮೈಸೂರು ಗ್ಯಾಂಗ್ ರೇಪ್ ಪ್ರಕರಣ : ಶೀಘ್ರ ತನಿಖೆಗಾಗಿ ವಿಶೇಷ ಪ್ಯಾಸಿಕ್ಯೂಟರ್ ನೇಮಕ- ಗೃಹ ಸಚಿವ ಆರಗ ಜ್ಞಾನೇಂದ್ರ

ಶಿವಮೊಗ್ಗ: ಮೈಸೂರು ಗ್ಯಾಂಗ್ ರೇಪ್ ಪ್ರಕರಣದ ಬಗ್ಗೆ ಶೀಘ್ರ ತನಿಖೆ ನಡೆಸಲು ವಿಶೇಷ ಪ್ಯಾಸಿಕ್ಯೂಟರ್ ನೇಮಕ ಮಾಡಲಾಗುತ್ತದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು. ಇಂದು ಸುದ್ದಿಗಾರರ ಜೊತೆ ಮಾತನಾಡಿದ ಅವರು ಸಂತ್ರಸ್ತೆಯ ಪೋಷಕರ ಮನವೊಲಿಸುವ ಕೆಲಸ ಮಾಡಲಾಗುತ್ತಿದೆ. ಅಗತ್ಯಬಿದ್ದರೆ ಪ್ಯಾಸಿಕ್ಯೂಟರುಗಳ ನೇಮಕ ಮಾಡಲಾಗುತ್ತದೆ. ಈ ಕುರಿತು ತನಿಖೆ ನಡೆಸಲು ಮುಂದಿನ ದಿನಗಳಲ್ಲಿ ವಿಶೇಷ … Continued

ಮೈಸೂರು ಗ್ಯಾಂಗ್‌ ರೇಪ್‌ ಪ್ರಕರಣ: ಭಯಾನಕವಾಗಿದೆ ಅತ್ಯಾಚಾರ ಆರೋಪಿಗಳ ಹಿನ್ನೆಲೆ..!

ಮೈಸೂರು: ಮೈಸೂರು: ರಾಷ್ಟ್ರಾದ್ಯಂತ ಸಂಚಲನ ಮೂಡಿಸಿದ್ದ ವಿದ್ಯಾರ್ಥಿನಿ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಬಂಧಿತರಾಗಿರುವ ಆರೋಪಿಗಳಲ್ಲಿ ಒಬ್ಬ ಶ್ರೀಗಂಧ ಚೋರ. ಇನ್ನೊಬ್ಬ ವಿವಿಧ ಪ್ರಕರಣಗಳ ಅಪರಾಧ ಹಿನ್ನೆಲೆಯುಳ್ಳವನು ಎಂಬುದು ಪೊಲೀಸ್‌ ತನಿಖೆ ವೇಳೆ ಬೆಳಕಿಗೆ ಬಂದಿದೆ ಎಂದು ತಿಳಿದುಬಂದಿದೆ. ತನಿಖಾ ತಂಡಗಳು ಆರೋಪಿಗಳ ಹಿನ್ನೆಲೆಯನ್ನು ಶೋಧಿಸುತ್ತಾ ಹೋದಾಗ ಕೆಲ ಆರೋಪಿಗಳ ಹಿಂದಿನ ದುಷ್ಕೃತ್ಯಗಳು ಬೆಚ್ಚಿ ಬೀಳಿಸಿವೆ. … Continued