ಚಿನ್ನಾಭರಣ ಅಂಗಡಿಗೆ ಕದಿಯಲು ಬಂದ ಕಳ್ಳರಿಂದ ಫೈರಿಂಗ್​; ಯುವಕ ಸಾವು

ಮೈಸೂರು: ಹಾಡಹಗಲೇ ಚಿನ್ನಾಭರಣದ ಅಂಗಡಿಗೆ ನುಗ್ಗಿದ ಕಳ್ಳರು, ಆಭರಣಗಳನ್ನು ಕದಿಯಲು ಯತ್ನಿಸಿದ್ದಾರೆ ಹಾಗೂ ಇದಕ್ಕೆ ಪ್ರತಿರೋಧ ಒಡ್ಡಿದ ಅಂಗಡಿ ಮಾಲೀಕನ ಮೇಲೆ ಗುಂಡು ಹಾರಿಸಿದ್ದಾರೆ. ನಾಲ್ಕು ಜನರ ತಂಡ ಮೈಸೂರಿನ ವಿದ್ಯಾರಣ್ಯಪುರಂ ಅಮೃತ್ ಗೋಲ್ಡ್ ಅಂಡ್ ಸಿಲ್ವರ್ ಚಿನ್ನಾಭರಣ ಅಂಗಡಿಗೆ ಅಭರಣ ಕದಿಯಲು ಆಗಮಿಸಿದೆ. ಕಳ್ಳತನಕ್ಕೆ ಬಂದಿರುವ ಬಗ್ಗೆ ಸುಳಿವು ಗೊತ್ತಾದ ಕೂಡಲೇ ಅಂಗಡಿಯಲ್ಲಿದ್ದ ಮಾಲೀಕ … Continued