ಬ್ಯಾಂಕ್‌ ವಿರುದ್ಧ ಏಕಾಂಗಿಯಾಗಿ ಧರಣಿ ಕುಳಿತು ಗೆದ್ದ ಮಹಿಳೆ

ಮೈಸೂರು: ಸ್ವಯಂ ಉದ್ಯೋಗಕ್ಕಾಗಿ ಸಾಲ ಪಡೆಯಲು ಬ್ಯಾಂಕಿಗೆ ಅಲೆದಾಡಿದರೂಆರ್ಥಿಕ ನೆರವು ದೊರೆಯದಿದ್ದಾಗ ಮಹಿಳೆಯೊಬ್ಬರು ಬ್ಯಾಂಕಿನ ಮುಂಭಾಗದಲ್ಲಿಯೇ ಧರಣಿಗೆ ಕುಳಿತು ನ್ಯಾಯ ಪಡೆದ ಘಟನೆ ಮೈಸೂರಿನಲ್ಲಿ ನಡೆದ ಬಗ್ಗೆ ವರದಿಯಾಗಿದೆ. ಮಹಿಳೆಯ ಹೋರಾಟದಿಂದ ಎಚ್ಚೆತ್ತ ಬ್ಯಾಂಕಿನ ಅಧಿಕಾರಿಗಳು ಆ ಮಹಿಳೆಗೆ ಸಾಲ ಸೌಲಭ್ಯ ನೀಡುವ ಭರವಸೆ ನೀಡಿದ್ದಾರೆ. ಮೈಸೂರಿನ ನೀಲಿ ಕಲಾ ಕ್ರಿಯೇಷನ್ಸ್‌ನ ಸಂಸ್ಥಾಪಕಿ, ಮಣ್ಣಿನ ಆಭರಣಗಳ … Continued