ತಿ.ನರಸೀಪುರ ಬಳಿ ಅಪಘಾತ : ಮೃತರ ಕುಟುಂಬಕ್ಕೆ ತಲಾ 2 ಲಕ್ಷ ರೂ ಪರಿಹಾರ ಘೋಷಿಸಿದ ಸಿಎಂ ಸಿದ್ದರಾಮಯ್ಯ

posted in: ರಾಜ್ಯ | 0

ಬೆಂಗಳೂರು: ಮೈಸೂರು ಜಿಲ್ಲೆಯ ತಿ.ನರಸೀಪುರದ ಮೂಗೂರಿನ ಬಳಿ ಕಾರು ಮತ್ತು ಬಸ್ ನಡುವೆ ಸಂಭವಿಸಿದ ಅಪಘಾತದಲ್ಲಿ ಮೃತಪಟ್ಟ ಬಳ್ಳಾರಿ ಮೂಲದ 10 ಜನರ ಕುಟುಂಬದವರಿಗೆ ತಲಾ 2 ಲಕ್ಷ ರೂ.ಗಳ ಪರಿಹಾರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಈ ಕುರಿತು ಟ್ವೀಟ್‌ ಮಾಡಿರುವ ಅವರು, ” ಮೈಸೂರು ಜಿಲ್ಲೆಯ ತಿ.ನರಸೀಪುರ ಬಳಿ ಸಂಭವಿಸಿದ ಅಪಘಾತದಲ್ಲಿ 10 ಮಂದಿ … Continued

ಬಿಜೆಪಿ ಶಾಸಕ ರಾಮದಾಸಗೆ ಕೈತಪ್ಪಿದ ಟಿಕೆಟ್; ಮಾತುಕತೆಗೆ ಬಂದಿದ್ದ ಪ್ರತಾಪ ಸಿಂಹ ಬರಿಗೈಲಿ ವಾಪಸ್‌

posted in: ರಾಜ್ಯ | 0

ಮೈಸೂರು: ಬಿಜೆಪಿಯ ಬಂಡಾಯ ಬಿಸಿ ಮೂರನೇ ಪಟ್ಟಿಗೂ ಮುಂದುವರಿದಿದೆ. ಮೋದಿ ಆಪ್ತ ಬಳಗದಲ್ಲಿ ಗುರುತಿಸಿಕೊಂಡಿದ್ದ ಹಾಲಿ ಶಾಸಕ ಎಸ್.ಎ. ರಾಮದಾಸ ಅವರಿಗೆ ಕೃಷ್ಣರಾಜ ಕ್ಷೇತ್ರದ ಟಿಕೆಟ್ ಕೈ ತಪ್ಪಿದ್ದು, ಮುಂದಿನ ನಿರ್ಧಾರದ ಕುರಿತು ಚರ್ಚಿಸಲು ಹಾಲಿ ಶಾಸಕ ರಾಮದಾಸ ಅವರ ಬೆಂಬಲಿಗರು ಸಭೆ ನಡೆಸಿದ್ದಾರೆ. ರಾಜ್ಯ ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಬೆನ್ನಲ್ಲೇ ಪಕ್ಷದ ಅನೇಕ ನಾಯಕರು … Continued

ಕರ್ನಾಟಕದಲ್ಲಿ ಕಾಂಗ್ರೆಸ್‌ಗೆ ಆಘಾತ..: ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ ಶಾಸಕ ತನ್ವೀರ್ ಸೇಠ್: ಬೆಂಬಲಿಗನಿಂದ ಆತ್ಮಹತ್ಯೆಗೆ ಯತ್ನ

posted in: ರಾಜ್ಯ | 0

ಮೈಸೂರು : ಕಾಂಗ್ರೆಸ್ ಶಾಸಕ ತನ್ವೀರ್ ಸೇಠ್ ಅನಾರೋಗ್ಯದ ಕಾರಣ ನೀಡಿ ಚುನಾವಣಾ ರಾಜಕೀಯಕ್ಕೆ ದಿಢೀರ್‌ ನಿವೃತ್ತಿ ಘೋಷಿಸಿದ್ದಾರೆ. ಈ ಕುರಿತು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ ಅವರಿಗೆ ತನ್ವೀರ್ ಸೇಠ್ ಪತ್ರ ಬರೆದು ತಮ್ಮ ತೀರ್ಮಾನ ತಿಳಿಸಿದ್ದಾರೆ. ಮೈಸೂರಿನ ಎನ್.ಆರ್ ಕ್ಷೇತ್ರದ ಹಾಲಿ ಶಾಸಕ ತನ್ವೀರ್ ಸೇಠ್ ಚುನಾವಣಾ ರಾಜಕೀಯದಿಂದ ನಿವೃತ್ತಿಯಾಗುವ ತಮ್ಮ ನಿರ್ಧಾರದ … Continued

ಸಪ್ತಪದಿ ತುಳಿದ ಕನ್ನಡ ನಟರಾದ ಹರಿಪ್ರಿಯಾ-ವಸಿಷ್ಠ ಸಿಂಹ

posted in: ರಾಜ್ಯ | 0

ಕನ್ನಡ ಚಿತ್ರರಂಗದ ಖ್ಯಾತ ನಟರಾದ ವಸಿಷ್ಠ ಸಿಂಹ (Vasishta Simha) ಹಾಗೂ ಹರಿಪ್ರಿಯಾ (Haripriya) ಅವರು ಸಪ್ತಪದಿ ತುಳಿದಿದ್ದಾರೆ. ವಸಿಷ್ಠ ಸಿಂಹ ಅವರ ಆಶಯದಂತೆ ಮೈಸೂರಿನ ಗಣಪತಿ ಸಚ್ಚಿದಾನಂದ ಆಶ್ರಮದಲ್ಲಿ ಅವರು ಸಪ್ತಪದಿ ತುಳಿದಿದ್ದಾರೆ. ಹರಿಪ್ರಿಯಾ ಮತ್ತು ವಸಿಷ್ಠ ಸಿಂಹ ಅವರು ಹಲವು ತಿಂಗಳಿಂದ ಪ್ರೀತಿಸುತ್ತಿದ್ದರು. ಅವರ ಪ್ರೀತಿಗೆ ಕುಟುಂಬದವರ ಒಪ್ಪಿಗೆ ಸಿಕ್ಕಿತು. ಗುರು-ಹಿರಿಯರ ಆಶೀರ್ವಾದದೊಂದಿಗೆ … Continued

ಹುಲಿ ದಾಳಿಗೆ ಕಟ್ಟಿಗೆ ತರಲು ಹೋಗಿದ್ದ ಯುವಕ ಸಾವು

posted in: ರಾಜ್ಯ | 0

ಮೈಸೂರು : ಜಿಲ್ಲೆಯ ಎಚ್‌.ಡಿ. ಕೋಟೆ ತಾಲೂಕಿನ ಕಾಡಿನಲ್ಲಿ ಕಟ್ಟಿಗೆ ತರಲು ಹೋಗಿದ್ದ ಯುವಕನ ಮೇಲೆ ಹುಲಿಯೊಂದು ದಾಳಿ ಮಾಡಿದ್ದು, ಯುವಕ ಮೃತಪಟ್ಟಿದ್ದಾನೆ. ಈ ದುರ್ಘಟನೆ ಮೈಸೂರು ಜಿಲ್ಲೆಯ ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ಬಳಿಯ ಬಳ್ಳೆ ಅರಣ್ಯ ಸಮೀಪದ ನಡೆದಿದೆ. ಹುಲಿ ದಾಳಿಗೆ ಸಿಲುಕಿದ ಮೃತನನ್ನು ಮಂಜು (18 ) ಎಂದು ಗುರುತಿಸಲಾಗಿದೆ. ಸೌದೆ (ಕಟ್ಟಿಗೆ)ಯನ್ನು … Continued

ಮೈಸೂರು: ಚಿರತೆ ದಾಳಿಗೆ ಬಾಲಕ ಸಾವು, ಗ್ರಾಮದ ಸಮೀಪ ಚಿರತೆ ಎಳೆದೊಯ್ದ ಶವ ಪತ್ತೆ

posted in: ರಾಜ್ಯ | 0

ಮೈಸೂರು : ಜಿಲ್ಲೆಯ ಟಿ.ನರಸಿಪುರ ತಾಲೂಕಿನಲ್ಲಿ ಚಿರತೆ ಹಾವಳಿ ಮುಂದುವರೆದಿದ್ದು, ಈಗ 11 ವರ್ಷದ ಬಾಲಕನನ್ನ ಚಿರತೆ ಹೊತ್ತೊಯ್ದಿರುವ ಘಟನೆ ತಾಲ್ಲೂಕಿನ ಹೊರಳಹಳ್ಳಿ ಗ್ರಾಮದಲ್ಲಿ ಶನಿವಾರ ತಡರಾತ್ರಿ ನಡೆದಿದೆ. ಮೃತ ಬಾಲಕನನ್ನು ಹೊರಳಹಳ್ಳಿ ಗ್ರಾಮದ ಜಯಂತ (11) ಎಂದು ಗುರುತಿಸಲಾಗಿದೆ. ಬಾಲಕ ಜಯಂತನ ಶವಕ್ಕಾಗಿ ರಾತ್ರಿಯೆಲ್ಲಾ ಗ್ರಾಮಸ್ಥರು ಹುಡುಕಾಟ ನಡೆಸಿದ್ದು ಘಟನಾ ಸ್ಥಳದಿಂದ 1 ಕಿಮೀ … Continued

ಕೊನೆಗೂ ಮುಹೂರ್ತ ಫಿಕ್ಸ್ : ಜನವರಿ 29ರಂದು ವಿಷ್ಣು ಸ್ಮಾರಕ ಉದ್ಘಾಟನೆ

posted in: ರಾಜ್ಯ | 0

ಬೆಂಗಳೂರು: ಮೈಸೂರಿನಲ್ಲಿ ಸಾಹಸ ಸಿಂಹ ಡಾ.ವಿಷ್ಣುವರ್ಧನ್ ಅವರ ಸ್ಮಾರಕ ಜನವರಿ 29 ರಂದು ಲೋಕಾರ್ಪಣೆಗೊಳ್ಳಲಿದೆ. ವಿಷ್ಣುವರ್ಧನ್ ಇಹಲೋಕ ತ್ಯಜಿಸಿದ ಸರಿ ಸುಮಾರು 14 ವರ್ಷದ ನಂತರ ಸ್ಮಾರಕ ಉದ್ಘಾಟನೆಯಾಗುತ್ತಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ದಿನಾಂಕ ನಿಗದಿ ಪಡಿಸಿದ್ದಾರೆ. ಈ ಕುರಿತು ಮಾಹಿತಿ ಹಂಚಿಕೊಂಡಿರುವ ನಟ ಹಾಗು ವಿಷ್ಣುವರ್ಧನ್ ಅವರ ಅಳಿಯ ಅನಿರುದ್ಧ ಅವರು, ಇದೇ 29 … Continued

ಮೈಸೂರು: ಪ್ರಧಾನಿ ಮೋದಿ ಸಹೋದರನ ಕಾರು ಅಪಘಾತ; ಪ್ರಹ್ಲಾದ ಮೋದಿ, ಪುತ್ರ, ಸೊಸೆಗೆ ಗಾಯ

posted in: ರಾಜ್ಯ | 0

ಮೈಸೂರು: ಪ್ರಧಾನಿ ನರೇಂದ್ರ ಮೋದಿ ಸಹೋದರ ಪ್ರಹ್ಲಾದ ಮೋದಿ ಕುಟುಂಬ ಸಮೇತವಾಗಿ ಪ್ರಯಾಣಿಸುತ್ತಿದ್ದ ಕಾರು ಮೈಸೂರಿನ ಕಡಕೊಳ‌ ಬಳಿ ಮಂಗಳವಾರ ಮಧ್ಯಾಹ್ನ ಅಪಘಾತ ಅಪಘಾತಕ್ಕೀಡಾಗಿದೆ. ಪ್ರಹ್ಲಾದ ಮೋದಿ, ಅವರ ಪುತ್ರ ಹಾಗೂ ಸೊಸೆಗೆ ಗಾಯಗಳಾಗಿವೆ. ಎಲ್ಲರೂ ಅಪಾಯದಿಂದ ಪಾರಾಗಿದ್ದಾರೆ. ಕರ್ನಾಟಕಕ್ಕೆ ಪ್ರವಾಸಕ್ಕೆ ಬಂದಿದ್ದ ಪ್ರಹ್ಲಾದ ಮೋದಿ, ಮೈಸೂರಿನಿಂದ ಚಾಮರಾಜನಗರದ ಬಂಡೀಪುರಕ್ಕೆ (Bandipur) ತೆರಳುತ್ತಿದ್ದರು. ಪ್ರಹ್ಲಾದ್ ಮೋದಿ … Continued

14 ಬಾರಿ ಚಿನ್ನದ ಅಂಬಾರಿ ಹೊತ್ತ ದಸರಾ ಆನೆಗೆ ಗುಂಡೇಟು: ಜಮೀನು ಮಾಲೀಕನ ಬಂಧನ

posted in: ರಾಜ್ಯ | 0

ಮೈಸೂರು: ಮೈಸೂರು ದಸರಾದಲ್ಲಿ (Mysuru Dasara) 14 ಬಾರಿ ಚಿನ್ನದ ಅಂಬಾರಿ ಹೊತ್ತಿರುವ ಹೆಗ್ಗಳಿಕೆಯ ‘ಬಲರಾಮ’ ಆನೆಗೆ ಗುರುವಾರ ರಾತ್ರಿ ಗುಂಡು ಹಾರಿಸಿದ ಘಟನೆ ಪಿರಿಯಾಪಟ್ಟಣದಲ್ಲಿ ನಡೆದಿದೆ. ಪಿರಿಯಾಪಟ್ಟಣ ತಾಲೂಕಿನ ಭೀಮನಕಟ್ಟೆ ಸಾಕಾನೆ ಶಿಬಿರಕ್ಕೆ ಸಮೀಪವಿರುವ ಜಮೀನಿಗೆ ಡಿಸೆಂಬರ್ 15ರಂದು ಆನೆ ಬಲರಾಮ ಹೋಗಿದ್ದು, ಇದರಿಂದ ಸಿಟ್ಟಿಗೆದ್ದ ಜಮೀನು ಮಾಲೀಕ ಸುರೇಶ ಎಂಬಾತ ಆನೆಗೆ ಗುಂಡು … Continued

ತುಂಡಾಗಿ ಬಿದ್ದಿದ್ದ ವಿದ್ಯುತ್‌ ತಂತಿ ತುಳಿದು ಮೂವರು ಸಾವು

posted in: ರಾಜ್ಯ | 0

ಮೈಸೂರು : ಜಿಲ್ಲೆಯಲ್ಲಿ ದುರಂತವೊಂದು ಸಂಭವಿಸಿದ್ದು, ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದು ಮೂವರು ಮೃತಪಟ್ಟ ಘಟನೆ ಮೈಸೂರು ಜಿಲ್ಲೆಯ ಟಿ. ನರಸೀಪುರ ತಾಲೂಕಿನ ನೀಲಸೋಗೆ ಗ್ರಾಮದಲ್ಲಿ ನಡೆದ ಬಗ್ಗೆ ವರದಿಯಾಗಿದೆ. ಮೈಸೂರು ಜಿಲ್ಲೆಯ ಟಿ. ನರಸೀಪುರ ತಾಲೂಕಿನ ನೀಲಸೋಗೆ ಗ್ರಾಮದಲ್ಲಿ ವಿದ್ಯುತ್ ತಂತಿ ತುಳಿದು ಮೂವರು ಮೃತಪಟ್ಟಿದ್ದಾರೆ. ಮೃತಪಟ್ಟವರನ್ನು ಹರೀಶ್ (32), ರಾಚೇಗೌಡ (60) … Continued