ಮೈಸೂರು: ಮನೆಯಲ್ಲಿದ್ದ ಶೂ ಒಳಗೆ ಹೆಡೆಬಿಚ್ಚಿ ನಿಂತ ನಾಗರಹಾವು..!-ವಿಡಿಯೋ ವೈರಲ್

ಮೈಸೂರು: ಮನೆಯೊಳಗೆ ಹಾವುಗಳು ಬಂದು ಅಡಗಿಕೊಳ್ಳುವುದನ್ನು ನೋಡಿದ್ದೇವೆ. ಆದರೆ ನಾವು ದಿನನಿತ್ಯ ಧರಿಸುವ ಹಾಕುವ ಶೂ ಒಳಗೆ ಸೇರಿಕೊಂಡರೆ ಏನು ಮಾಡುವುದು..? ಇಂತಹದ್ದೇ ಒಂದು ಘಟನೆ ಮೈಸೂರಿನ ಮಹದೇವಪುರ ಗ್ರಾಮದಲ್ಲಿ ವರದಿಯಾಗಿದೆ. ಮನೆಯಲ್ಲಿಟ್ಟ ಶೂ ಒಳಗೆ ನಾಗರಹಾವೊಂದು ಸೇರಿಕೊಂಡು ಆತಂಕ ತಂದೊಡ್ಡಿತ್ತು. ಮನೆಯ ಹೊರಗೆ ಶೂಗಳನ್ನು ಇಟ್ಟಿದ್ದ ವ್ಯಕ್ತಿ ಶೂ ಹಾಕುಲು ಬಂದಾಗ, ಹೆಡೆ ಬಿಚ್ಚಿ … Continued

ಮೈಸೂರು ಚಾಮುಂಡಿ ಬೆಟ್ಟಕ್ಕೆ ರಾಹುಲ್ ಗಾಂಧಿ ಭೇಟಿ

ಮೈಸೂರು: ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಚಾಮುಂಡಿ ಬೆಟ್ಟಕ್ಕೆ ಸೋಮವಾರ ಭೇಟಿ ನೀಡಿ ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದರು. ಭಾರತ ಜೋಡೊ ಪಾದಯಾತ್ರೆಯಲ್ಲಿ ಪಾಲ್ಗೊಂಡಿರುವ ಅವರು, ಶ್ರೀರಂಗಪಟ್ಟಣದಿಂದ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ವಾಹನದಲ್ಲಿ ಬಂದರು. ಅವರ ಜೊತೆ ಪಕ್ಷದ ರಾಜ್ಯ ಉಸ್ತುವಾರಿ ರಣದೀಪ್‌ಸಿಂಗ್ ಸುರ್ಜೇವಾಲಾ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ವಿಧಾನಸಭೆಯ ವಿರೋಧ ಪಕ್ಷದ ನಾಯಕ‌ ಸಿದ್ದರಾಮಯ್ಯ … Continued

ನಾಳೆ ಮೈಸೂರಲ್ಲಿ ಭಾರತ ಜೋಡೋ ಯಾತ್ರೆಯಲ್ಲಿ ಸೋನಿಯಾ ಗಾಂಧಿ ಭಾಗಿ..?

ಬೆಂಗಳೂರು: ಇಂದು, ಭಾನುವಾರ ಸಂಜೆ ಮೈಸೂರಿಗೆ ಆಗಮಿಸುತ್ತಿರುವ ಸೋನಿಯಾ ಗಾಂಧಿ ನಾಳೆ, ಸೋಮವಾರ ಮೈಸೂರು ನಗರದಿಂದ ಸಾಗಲಿರುವ  ಭಾರತ ಜೋಡೋ ಪಾದಯಾತ್ರೆಯಲ್ಲಿ ಸೋನಿಯಾ ಗಾಂಧಿ ಭಾಗಿಯಾಗಲಿದ್ದಾರೆ ಎಂದು ಹೇಳಲಾಗಿದೆ. ಇಂದು ಸಂಜೆಯೇ ಕರ್ನಾಟಕಕ್ಕೆ ಸೋನಿಯಾ ಗಾಂಧಿ ಆಗಮಿಸಲಿದ್ದಾರೆ ಎಂದು ಮೂಲಗಳು ತಿಳಿವೆ. ಹಳೇ ಮೈಸೂರು ಭಾಗಕ್ಕೆ ಕಾಂಗ್ರೆಸ್​ ಹೆಚ್ಚು ಒತ್ತು ಕೊಡುತ್ತಿದೆ. ಅಕ್ಟೋಬರ್‌ 6ರಂದು ಪ್ರಿಯಾಂಕಾ … Continued

ದಸರಾ ಆನೆಗಳ ತೂಕದಲ್ಲಿ ಅರ್ಜುನನೇ ಎಲ್ಲರಿಗಿಂತ ಭಾರ…ಈತನ ತೂಕ ಎಷ್ಟು ಗೊತ್ತೆ..?

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಜಂಬೂ ಸವಾರಿಯಲ್ಲಿ ಪಾಲ್ಗೊಳ್ಳಲು ಆಗಮಿಸಿದ ಎರಡನೇ ತಂಡದ ಆನೆಗಳಿಗೆ ಇಂದು, ಗುರುವಾರ ತೂಕ ಮಾಡುವ ಪ್ರಕ್ರಿಯೆ ನಡೆದಿದೆ. ದಸರಾ ಗಜಪಡೆಗಳ ತೂಕ ಪ್ರಕ್ರಿಯೆಯು ಮೈಸೂರಿನ ಧನ್ವಂತ್ರಿಯಲ್ಲಿನ ವೇ ಬ್ರಿಜ್‌ನಲ್ಲಿ ನಡೆದಿದ್ದು, ಈ ಬಾರಿಯೂ ತೂಕದಲ್ಲಿ ಅರ್ಜನನೇ ಬಲಶಾಲಿ ಎಂದು ನಿರೂಪಿಸಿದ್ದಾನೆ. ಅರ್ಜುನ ಬರೋಬ್ಬರಿ 5885 ಕೆ.ಜಿ ತೂಕ ಹೊಂದಿದ್ದಾನೆ. ದಸರಾ … Continued

ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಆರೋಪದ ಪ್ರಕರಣ: ಮೈಸೂರಿನಲ್ಲಿ ಚಿತ್ರದುರ್ಗ ಮುರುಘಾ ಶರಣರ ವಿರುದ್ಧ ದೂರು

ಮೈಸೂರು: ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಚಿತ್ರದುರ್ಗದ ಮುರುಘರಾಜೇಂದ್ರ ಬೃಹನ್ಮಠದ ಡಾ.ಶಿವರಾತ್ರಿ ಮುರುಘಾ ಶರಣರ ವಿರುದ್ಧ ಮೈಸೂರಿನಲ್ಲಿ ಪ್ರಕರಣ ದಾಖಲಾಗಿದೆ. ಚಿತ್ರದುರ್ಗದ ಬೃಹನ್ಮಠದ ಆಡಳಿತದಲ್ಲಿರುವ ವಿದ್ಯಾರ್ಥಿ ನಿಲಯದ ವಿದ್ಯಾರ್ಥಿನಿಯರಿಗೆ ಸ್ವಾಮೀಜಿಯವರು ಲೈಂಗಿಕ ದೌರ್ಜನ್ಯವೆಸಗಿದ್ದಾರೆ ಎಂದು ಆರೋಪಿಸಿರುವ ವಿದ್ಯಾರ್ಥನಿಯರು ಮೈಸೂರಿನ ಒಡನಾಡಿ ಸೇವಾ ಸಂಸ್ಥೆಯ ಮೊರೆ ಹೋಗಿದ್ದರು. ಒಡನಾಡಿ ಸಂಸ್ಥೆ ನೀಡಿದ ದೂರು … Continued

ಮೈಸೂರಿನ ಮಿಷನ್ ಆಸ್ಪತ್ರೆಗೆ ಅಪ್ಪು ಎಕ್ಸ್‌ಪ್ರೆಸ್ ಆಂಬುಲೆನ್ಸ್ ಕೊಡುಗೆ ನೀಡಿದ ನಟ ಪ್ರಕಾಶ ರೈ, ರಾಜ್ಯದ ಎಲ್ಲ ಜಿಲ್ಲೆಗಳಿಗೂ ಕೊಡಲು ಚಿಂತನೆ

ಮೈಸೂರು: ಡಾ. ಪುನೀತರಾಜಕುಮಾರ್ ನೆಪಿನಲ್ಲಿ ಸಮಾಜ ಕಾರ್ಯ ಮಾಡಬೇಕೆಂಬ ಹಂಬಲದಿಂದ ಪ್ರಕಾಶ್ ರಾಜ್ ಫೌಂಡೇಷನ್ ರಾಜ್ಯದ 32 ಜಿಲ್ಲೆಗಳಲ್ಲೂ ‘ಅಪ್ಪು ಎಕ್ಸ್‌ಪ್ರೆಸ್’ ಹೆಸರಿನಲ್ಲಿ ಆಂಬುಲೆನ್ಸ್ ಸೇವೆ ಒದಗಿಸಲು ಮುಂದಾಗಿದೆ. ಮೊದಲ ಸೇವಾ ಕಾರ್ಯವಾಗಿ ಮೈಸೂರಿನ ಮಿಷನ್ ಆಸ್ಪತ್ರೆಗೆ ಆಂಬುಲೆನ್ಸ್ ಅನ್ನು ಕೊಡುಗೆಯಾಗಿ ನೀಡಿದೆ. ನಗರದ ಶತಮಾನ ಕಂಡ ಮಿಷನ್ ಆಸ್ಪತ್ರೆಗೆ ಅಪ್ಪು ಎಕ್ಸ್​ಪ್ರೆಸ್ ಆ್ಯಂಬುಲೆನ್ಸ್​ ನೀಡಿ … Continued

ಮೈಸೂರು: ನಟ ನರೇಶ​-ನಟಿ ಪವಿತ್ರಾ ಲೋಕೇಶ ಹೊಟೇಲ್‌ ರೂಂ ಮುಂದೆ ಹೈಡ್ರಾಮಾ: ಚಪ್ಪಲಿ ಎತ್ತಿ ಇಬ್ಬರತ್ತ ನುಗ್ಗಲು ಯತ್ನಿಸಿದ ರಮ್ಯಾ…!

ಮೈಸೂರು: ಟಾಲಿವುಡ್ ನಟ ನರೇಶ್ ಹಾಗೂ ನಟಿ ಪವಿತ್ರಾ ಲೋಕೇಶ್ ಇದ್ದ ಹೋಟೆಲ್ ಮುಂದೆ ರಮ್ಯಾ ರಘುಪತಿ ಅವರಿಂದ ದೊಡ್ಡ ಹೈಡ್ರಾಮಾ ನಡೆದಿದೆ. ಮೈಸೂರಿನ ಹುಣಸೂರು ರಸ್ತೆಯ ಹೋಟೆಲ್​ ರೂಮಿನಿಂದ ನರೇಶ್ ಮತ್ತು ಪವಿತ್ರಾ ಲೋಕೇಶ್, ಪೊಲೀಸ್ ಭದ್ರತೆಯಲ್ಲಿ ಹೊರಟರು. ಈ ವೇಳೆ ರಮ್ಯಾ ಚಪ್ಪಲಿ ಎತ್ತಿಕೊಂಡು ಚಪ್ಪಲಿ ಎತ್ತಿಕೊಂಡು ನುಗ್ಗಲು ಯತ್ನಿಸಿದರು. ಈ ವೇಳೆ … Continued

ಮೈಸೂರು: ಕೂದಲು ಉದುರುತ್ತಿದೆ ಎಂಬ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡ ಯುವತಿ…!

ಮೈಸೂರು : ಕ್ಷುಲ್ಲಕ ಕಾರಣಕ್ಕೆ ಯುವತಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದ ಬಗ್ಗೆ ವರದಿಯಾಗಿದೆ. ತಲೆಕೂದಲು ಹೆಚ್ಚಾಗಿ ಉದುರುತ್ತಿದ್ದು, ಏನು ಮಾಡಿದರೂ ಸಮಸ್ಯೆಗೆ ಪರಿಹಾರ ಸಿಗುತ್ತಿಲ್ಲ ಎಂದು ಮನನೊಂದು ಯುವತಿ ಆತ್ಮಹತ್ಯೆಗೆ ಶರಣಾಗಿದ್ದಾಳೆ. ಆತ್ಮಹತ್ಯೆ ಮಾಡಿಕೊಂಡ ಯುವತಿಯನ್ನು ಕಾವ್ಯಶ್ರೀ (22) ಎಂದು ಗುರುತಿಸಲಾಗಿದೆ. ಮೈಸೂರಿನ ರಾಘವೇಂದ್ರ ನಗರ ಬಡಾವಣೆಯಲ್ಲಿನ ತಮ್ಮ ಮನೆಯಲ್ಲೇ ಕಾವ್ಯಶ್ರೀ ನೇಣುಬಿಗಿದುಕೊಂಡು ಆತ್ಮಹತ್ಯೆ … Continued

ಅಂತಾರಾಷ್ಟ್ರೀಯ ಯೋಗ ದಿನಾಚರಣೆ: ಮೈಸೂರಲ್ಲಿ ಪ್ರಧಾನಿ ಮೋದಿ ನೇತೃತ್ವದಲ್ಲಿ 15 ಸಾವಿರ ಜನರಿಂದ ಯೋಗ

ಮೈಸೂರು: ‘ಮಾನವೀಯತೆಗಾಗಿ ಯೋಗ’ ಘೋಷವಾಕ್ಯದಡಿ ನಗರದ ಅರಮನೆ ಆವರಣದಲ್ಲಿ ಇಂದು, ಮಂಗಳವಾರ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಆಚರಿಸಲಾಯಿತು.ಪ್ರಧಾನಿ ನರೇಂದ್ರ ಮೋದಿ 45 ನಿಮಿಷಗಳ ಕಾಲ ವಿವಿಧ ಆಸನಗಳನ್ನು ಮಾಡಿ ಗಮನಸೆಳೆದರು. ಸರಿ ಸುಮಾರು ಹದಿನೈದು ಸಾವಿರಕ್ಕೂ ಹೆಚ್ಚು ಯೋಗಪಟುಗಳು ಅರಮನೆ ಆವರಣದಲ್ಲಿ ಯೋಗಾಭ್ಯಾಸ ಮಾಡಿ ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾದರು. ಬೆಳಿಗ್ಗೆ … Continued

ಮೈಸೂರು: ಪ್ರಧಾನಿ ಮೋದಿ ಭೇಟಿ ಹಿನ್ನೆಲೆ ಅಳವಡಿಸಿದ್ದ ಹಿಂದಿ ಫ್ಲೆಕ್ಸ್‌ಗೆ ಮಸಿ ಬಳಿದ ಕರವೇ ಕಾರ್ಯಕರ್ತರು

ಮೈಸೂರು : ಮೈಸೂರಿಗೆ ಪ್ರಧಾನಿ ಮೋದಿ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಮೋದಿ ಆಗಮನಕ್ಕೆ ಹಿಂದಿ ಹೆಸರಿನಲ್ಲಿ ಅಳವಡಿಸಲಾಗಿರುವ ಫ್ಲೆಕ್ಸ್‌ ಗಳಿಗೆ ಟಿ.ಎ.ನಾರಾಯಣಗೌಡರ ನೇತೃತ್ವದ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಇಂದು, ಭಾನುವಾರ ಸಂಜೆ 5 ಗಂಟೆಯಲ್ಲಿ ಮಸಿ ಬಳಿದಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಮೈಸೂರು ಭೇಟಿ ಹಿನ್ನೆಲೆಯಲ್ಲಿ ಮೈಸೂರು ರಸ್ತೆಯಲ್ಲಿ ಸಚಿವ ಮುನಿರತ್ನ ನಾಯ್ಡು ಮತ್ತು ಬೆಂಬಲಿಗರು … Continued