ಬಂಧಿತ ಐವರು ಆರೋಪಿಗಳಲ್ಲಿ ಒಬ್ಬ ಅಪ್ರಾಪ್ತ; ಪೊಲೀಸ್ ತಂಡಕ್ಕೆ 5 ಲಕ್ಷ ರೂ. ಬಹುಮಾನ- ಡಿಜಿ ಐಜಿಪಿ ಪ್ರವೀಣ್​ ಸೂದ್

ಮೈಸೂರು: ವಿದ್ಯಾರ್ಥಿನಿ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರು ಪೊಲೀಸರು ಶನಿವಾರ ಐವರು ಆರೋಪಿಗಳನ್ನು ಬಂಧಿಸಿದ್ದು, ಅವರಲ್ಲಿ ಒಬ್ಬ ಅಪ್ರಾಪ್ತ ಬಾಲಕ ಎಂದು ಕರ್ನಾಟಕ ಡಿಜಿಪಿ ಹೇಳಿದ್ದಾರೆ. ಅಲ್ಲದೆ ಪ್ರಕರಣ ಭೇದಿಸಿದ್ದಕ್ಕಾಗಿ ಪೊಲೀಸ್ ತಂಡಕ್ಕೆ 5 ಲಕ್ಷ ಬಹುಮಾನ ಘೋಷಿಸಿದ್ದಾರೆ. ಮೈಸೂರಿನ ಐಜಿಪಿ ಕಚೇರಿಯಲ್ಲೇ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಡಿಜಿಪಿ ಪ್ರವೀಣ್ ಸೂದ್​, ಎಲ್ಲ … Continued