ಸ್ಯಾಂಟ್ರೋ ರವಿಗೆ 14 ದಿನ ನ್ಯಾಯಾಂಗ ಬಂಧನ

ಮೈಸೂರು: ಮಾನವ ಕಳ್ಳಸಾಗಣೆ, ಅನೈತಿಕ ದಂಧೆ ಹಾಗೂ ಅತ್ಯಾಚಾರ ಪ್ರಕರಣದ ಪ್ರಮುಖ ಆರೋಪಿ ಕೆ.ಎಸ್.ಮಂಜುನಾಥ ಅಲಿಯಾಸ್ ಸ್ಯಾಂಟ್ರೋ ರವಿಯನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಮೈಸೂರಿನ ಜೆಎಂಎಫ್​ಸಿ ಕೋರ್ಟ್ ಆದೇಶಿಸಿದೆ. ಎರಡನೇ ಶನಿವಾರ ಆಗಿದ್ದರಿಂದ ನ್ಯಾಯಾಲಯಕ್ಕೆ ಹಿನ್ನಲೆಯಲ್ಲಿ ಶುಕ್ರವಾರ ಗುಜರಾತ್ ನಲ್ಲಿ ಬಂಧನಕ್ಕೊಳಗಾಗಿದ್ದ ಸ್ಯಾಂಟ್ರೋ ರವಿಯನ್ನು ಪೊಲೀಸರು ಇಂದು (ಜ.14) ಮೈಸೂರಿನ ವಿವಿ … Continued