ಮದುವೆಗೆ ಬಟ್ಟೆ ಖರೀದಿಸಲು ಹೋಗುತ್ತಿದ್ದಾಗ ಅಪಘಾತ: ಮದುಮಗ ಸೇರಿ ಮೂವರು ಸಾವು, ನಾಲ್ವರಿಗೆ ಗಾಯ

ಮೈಸೂರು: ಕೆಎಸ್‌ಆರ್‌ಟಿಸಿ ಬಸ್‌ ಹಾಗೂ ಗೂಡ್ಸ್‌ ಆಟೋ ನಡುವೆ ಅಪಘಾತ ಸಂಭವಿಸಿ, ದಸರಾ ದೀಪಾಲಂಕಾರ ನೋಡಲು ಬರುತ್ತಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟ ಘಟನೆ ಭಾನುವಾರ ನಡೆದಿದೆ ಎಂದು ವರದಿಯಾಗಿದೆ. ಇಮ್ರಾನ್ ಪಾಷಾ (30), ಯಾಸ್ಮಿನ್ (28), ಅಫ್ನಾನ್ (2) ಮೃತಪಟ್ಟವರು ಎಂದು ಗುರುತಿಸಲಾಗಿದೆ. ಇಮ್ರಾನ್‌ ಪಾಷಾ ಅವರಿಗೆ ಮದುವೆ ನಿಶ್ಚಯವಾಗಿತ್ತು. ನಗರದಲ್ಲಿ ಬಟ್ಟೆ ಖರೀದಿಸಿ, ದೀಪಾಲಂಕಾರ … Continued