ಮೈಸೂರು ವಿವಿ ಘಟಿಕೋತ್ಸವ: ಉತ್ತರ ಕನ್ನಡ ಜಿಲ್ಲೆ ಶೀಗೆಹಳ್ಳಿ ವಿದ್ಯಾರ್ಥಿನಿ ಚೈತ್ರಾ ಹೆಗಡೆಗೆ 20 ಚಿನ್ನದ ಪದಕ..!

ಮೈಸೂರು: ಕರ್ನಾಟಕದ ಹೆಮ್ಮೆಯಾಗಿರುವ ಮೈಸೂರು ವಿಶ್ವವಿದ್ಯಾಲಯದ ಶತಮಾನೋತ್ಸವವನ್ನು ಪೂರೈಸಿ 101ನೇ ಘಟಿಕೋತ್ಸವವನ್ನು ಇಂದು (ಮಂಗಳವಾರ) ನಡೆಯಿತು. ವಿವಿಧ ವಿಭಾಗಗಳಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಘಟಿಕೋತ್ಸವದಲ್ಲಿ ಪುರಸ್ಕರಿಸಲಾಯಿತು. ರಸಾಯನಶಾಸ್ತ್ರ ವಿಭಾಗದ ವಿದ್ಯಾರ್ಥಿನಿ ಚೈತ್ರಾ ನಾರಾಯಣ್ ಹೆಗಡೆ 20 ಚಿನ್ನದ ಪದಕ ಮತ್ತು ನಾಲ್ಕು ಬಹುಮಾನಗಳಿಗೆ ಭಾಜನರಾದರು. ಮೈಸೂರು ವಿಶ್ವವಿದ್ಯಾಲಯ ದಲ್ಲಿ ಎಂಎಸ್ಸಿ ರಸಾಯನಶಾಸ್ತ್ರದಲ್ಲಿ ವ್ಯಾಸಂಗ ಮಾಡಿದ ಉತ್ತರ … Continued